Homeಕರ್ನಾಟಕಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

- Advertisement -
- Advertisement -

ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ | Naanu Gauriಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಮಲಾಪುರಂ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ, “ಇದು ಪೂರ್ವ ಯೋಜಿತ ಮತ್ತು ಸಂಘಟಿತ ಕೃತ್ಯ” ಎಂದು ರಾಜ್ಯ ಪೊಲೀಸರು ಪತ್ತೆ ಪತ್ತೆಹಚ್ಚಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಡಗೀತೆ ತಿರುಚಿದ, ಕುವೆಂಪುರನ್ನು ನಿಂದಿಸಿದವರ ವಿರುದ್ಧ ಕ್ರಮ ಜರುಗಿಸಿ: ನಿರ್ಮಲಾನಂದನಾಥ ಸ್ವಾಮೀಜಿರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸಲಿದೆ ಎಂದು ನಂಬಿದ್ದೇನೆ ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ ರಾಮನಗರ - SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ ಸೇರಿದಂತೆ 11 ಮಂದಿ ಬಂಧನ | Naanu Gauriರಾಜ್ಯದಲ್ಲಿ ಕಳೆದ ಮಾರ್ಚ್‌ ಮತ್ತು ಏಪ್ರೀಲ್ ತಿಂಗಳಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪರೀಕ್ಷೆಯ ಫಲಿತಾಂಶಗಳು ಇತ್ತೀಚೆಗಷ್ಟೆ ಹೊರಬಿದ್ದಿವೆ. ಈ ನಡುವೆ ಪ್ರಶ್ನಾ ಪತ್ರಿಕೆಗಳು ಸೋರಿಕೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರುಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರುಸ್ವಿಟ್ಸರ್ಲೆಂಡಿನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಭಾಗವಹಿಸಿರುವ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿಯವರು ಕೇರಳ ಮೂಲದ ಮುಸ್ಲಿಂ ಉದ್ಯಮಿ, ಲುಲು ಕಂಪನಿ ಛೇರ್ಮನ್ ‘ಯೂಸುಫ್‌ಅಲಿ ಎಂ.ಎ.’ ಅವರೊಂದಿಗೆ ಹೂಡಿಕೆಯ ಬಗ್ಗೆ ಚರ್ಚೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆಬ್ರಿಟನ್‌ನ ಈಲಿಂಗ್ ನಗರದ ಮೇಯರ್ ಆಗಿ ಮೊಹಿಂದರ್ ಮಿಧಾರವರು ಆಯ್ಕೆ ಆಗುವುದರೊಂದಿಗೆ ಆ ಹುದ್ದೆಗೇರಿದ ಮೊದಲ ದಲಿತ ಮಹಿಳೆ ಎಂದು ಹಿರಿಮೆಗೆ ಪಾತ್ರರಾಗಿದ್ದಾರೆ. ಪಶ್ಚಿಮ ಲಂಡನ್‌ನಲ್ಲಿರುವ ಸಿಟಿ ಆಫ್ ಈಲಿಂಗ್ ಮೊಹಿಂದರ್ ಕೌರ್ ಮಿಧಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ | Naanu Gauriಅಕ್ಕಿ ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ, ನಿಮ್ಮ ‘ಯಮದೂತ’ರು ಬರುತ್ತಿದ್ದು, ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು ಎಂದು ಬಾಲಕ ರ್‍ಯಾಲಿಯಲ್ಲಿ ಕೂಗಿದ್ದರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳಿಗೆ ವಿಷ ಉಣಿಸಲಾಗುತ್ತಿದೆ: ಇಂತಹ ಪಠ್ಯದಲ್ಲಿ ನನ್ನ ಪಾಠ ಸೇರಿಸಬೇಡಿ- ಜಿ. ರಾಮಕೃಷ್ಣಪಠ್ಯ ಪುನರ್ ಪರಿಷ್ಕರಣೆ ವಿವಾದದಿಂದಾಗಿ ನನ್ನ ಪಠ್ಯ ಕೈ ಬಿಡಿ ಎಂದು ದೇವನೂರ ಮಹಾದೇವರವರು ಪತ್ರ ಬರೆದ ಬೆನ್ನಲ್ಲೆ ಮತ್ತು ಹಿರಿಯ ಸಾಹಿತಿ ಜಿ.ರಾಮಕೃಷ್ಣ ಕೂಡ ಅದೇ ಹಾದಿ ತುಳಿದಿದ್ದಾರೆ. ಅವರು ಬರೆದಿರುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ. ಈ ಹಿಂದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳುಪಠ್ಯಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಬದಲಾವಣೆಗಳು ವಿವಾದದ ಬಿರುಗಾಳಿಯೆಬ್ಬಿಸಿವೆ. ಒಂದೇ ಜಾತಿಯ ಸದಸ್ಯರನ್ನೊಳಗೊಂಡ ಸಮಿತಿಯು ಅವರದೇ ಜಾತಿ ಲೇಖಕರ ಪಠ್ಯಗಳನ್ನು ತುಂಬಿದ್ದು, ದಲಿತ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು? | Naanu Gauriಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಸಮಿತಿಗೆ ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ಅವರನ್ನು ಯಾವ ಮಾನದಂಡಗಳ ಅಡಿಯಲ್ಲಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂಬ ಪ್ರಶ್ನೆಗೆ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...