Homeಮುಖಪುಟವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

ವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

- Advertisement -
- Advertisement -

ಅತಿ ಹೆಚ್ಚು ಜನರು ಬಳಸುವ, ಬಳಕೆದಾರರ ಸ್ನೇಹಿ ಮೇಜೆಂಜರ್ ಆಪ್ ಆದ ವಾಟ್ಸಾಪ್ ಹೊಸ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿದೆ. ಇತ್ತೀಚೆಗೆ ತಾನೇ ವಾಟ್ಸಾಪ್ ಕಮ್ಯೂನಿಟಿಯನ್ನು ಪರಿಚಯಿಸಿದ್ದ ಮೆಟಾ ಕಂಪನಿಯು ಈಗ ವಾಟ್ಸಾಪ್ ಪೋಲ್ ರಚಿಸುವ ಅವಕಾಶವನ್ನು ಸಹ ನೀಡಿದೆ. ಆಂಡ್ರಾಯ್ಡ್ ಮತ್ತು iOS ಎರಡೂ ಫ್ಲಾಟ್‌ಫಾರಂಗಳಲ್ಲಿ ವಾಟ್ಸಾಪ್ ಪೋಲ್ ರಚಿಸಬಹುದಾಗಿದೆ. ಆದರೆ ವಾಟ್ಸಾಪ್ ವೆಬ್‌ನಲ್ಲಿ ಈ ಅವಕಾಶ ಇನ್ನೂ ಬಳಕೆಗೆ ಬಂದಿಲ್ಲ. ಅಲ್ಲಿ ಪೋಲ್ ಕ್ರಿಯೇಟ್ ಮಾಡಲಾಗದಿದ್ದರೂ ಮತ ಚಲಾಯಿಸಬಹುದಾಗಿದೆ.

ಪೋಲ್ ರಚಿಸುವುದು ಹೇಗೆ?

ಇತ್ತೀಚಿನ ವಾಟ್ಸಾಪ್ ಅಪ್ಟೇಡ್ ಆದ ಮೊಬೈಲ್‌ಗಳಲ್ಲಿ ಈ ಅವಕಾಶವಿದೆ. ಗುಂಪುಗಳಲ್ಲಿ ಮತ್ತು ವಯಕ್ತಿಕ ಚಾಟ್ ಎರಡೂ ಕಡೆ ಪೋಲ್ ಕ್ರಿಯೇಟ್ ಮಾಡಬಹುದು. ಯಾವುದೇ ಗುಂಪಿನಲ್ಲಿ ನಾವು ಫೈಲ್ ಆಡ್ ಮಾಡುವ ಬಟನ್ ಕ್ಲಿಕ್ ಮಾಡಿದರೆ ಕೊನೆಯ ಆಯ್ಕೆಯಾಗಿ ಪೋಲ್ ಆಪ್ಶನ್ ತೆರೆದುಕೊಳ್ಳುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ನೀವು ಪ್ರಶ್ನೆ ಬರೆದು ಅದಕ್ಕೆ 12 ಆಯ್ಕೆಗಳನ್ನು ನೀಡಬಹುದು.

ಒಂದೇ ಆಯ್ಕೆಯನ್ನು ನೀವು ಎರಡು ಬಾರಿ ನೀಡಿದರೆ ವಾಟ್ಸಾಪ್ ಅಲರ್ಟ್ ಮೆಸೇಜ್ ತೋರಿಸುತ್ತದೆ. ನಿಮಗೆ ಬೇಕಾದಷ್ಟು ಆಯ್ಕೆ ನೀಡಿ ಮುಂದಕ್ಕೆ ಮಾರ್ಕ್ ಒತ್ತಿದ್ದರೆ ಪೋಲ್ ಕ್ರಿಯೇಟ್ ಆಗುತ್ತದೆ.

ಮತ ಚಲಾಯಿಸುವುದು

ಒಮ್ಮೆ ಪೋಲ್ ಕ್ರಿಯೇಟ್ ಆದ ನಂತರ ಗುಂಪಿನಲ್ಲಿರುವ ಎಲ್ಲರೂ ತಮಗಿಷ್ಟ ಆಯ್ಕೆಯ ಮೇಲೆ ಕ್ಲಿಕ್ ಮಾಡುವು ಮೂಲಕ ಮತ ಚಲಾಯಿಸಬಹುದು. ಅದರ ಕೆಳಗೆ ವ್ಯೂವ್ ವೋಟ್ಸ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಯಾರು ಯಾವ ಆಯ್ಕೆ ಮಾಡಿದ್ದಾರೆ ಎಂಬುದರ ವಿವರ ದೊರೆಯುತ್ತದೆ. ಕೈತಪ್ಪಿನಿಂದ ತಪ್ಪು ಆಯ್ಕೆ ಮಾಡಿದರೆ ಅದರ ಮೇಲೆ ಮತ್ತೆ ಕ್ಲಿಕ್ ಮಾಡುವ ಮೂಲಕ ಮತ ವಾಪಸ್ ಪಡೆಯಬಹುದಾಗಿದೆ.

ಕೊರತೆ

ಇದರಲ್ಲಿ ಬಹುಮುಖ್ಯ ಕೊರತೆಯೆಂದರೆ ಮತ ಚಲಾಯಿಸುವವರು ಒಂದು ಆಯ್ಕೆ ಮಾತ್ರವಲ್ಲದೆ ಎಷ್ಟು ಬೇಕಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಇದರಿಂದಾಗಿ ಹೌದು ಮತ್ತು ಇಲ್ಲ ಎಂಬ ಎರಡೂ ಆಯ್ಕೆಯನ್ನು ಮಾಡಿಕೊಳ್ಳುವುದರಿಂದ ಅವರ ನಿರ್ಧಿಷ್ಟ ಮತ ಯಾವುದಕ್ಕೆ ಎಂಬುದಕ್ಕೆ ತಿಳಿಯುವುದು ಕಷ್ಟ.

ಒಟ್ಟಿನಲ್ಲಿ ವಾಟ್ಸಾಪ್‌ನ ಈ ಪೋಲ್ ಅವಕಾಶವನ್ನು ಜನರು ಹೇಗೆ ಬಳಸಿಕೊಳ್ಳುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ಇದನ್ನೂ ಓದಿ: ವಾಟ್ಸ್‌ಅಪ್‌‌ ಕಮ್ಯುನಿಟಿ’ ರಚಿಸುವುದು ಹೇಗೆ? ಏನಿದರ ವಿಶೇಷ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...