Homeಮುಖಪುಟವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

ವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

- Advertisement -
- Advertisement -

ಅತಿ ಹೆಚ್ಚು ಜನರು ಬಳಸುವ, ಬಳಕೆದಾರರ ಸ್ನೇಹಿ ಮೇಜೆಂಜರ್ ಆಪ್ ಆದ ವಾಟ್ಸಾಪ್ ಹೊಸ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿದೆ. ಇತ್ತೀಚೆಗೆ ತಾನೇ ವಾಟ್ಸಾಪ್ ಕಮ್ಯೂನಿಟಿಯನ್ನು ಪರಿಚಯಿಸಿದ್ದ ಮೆಟಾ ಕಂಪನಿಯು ಈಗ ವಾಟ್ಸಾಪ್ ಪೋಲ್ ರಚಿಸುವ ಅವಕಾಶವನ್ನು ಸಹ ನೀಡಿದೆ. ಆಂಡ್ರಾಯ್ಡ್ ಮತ್ತು iOS ಎರಡೂ ಫ್ಲಾಟ್‌ಫಾರಂಗಳಲ್ಲಿ ವಾಟ್ಸಾಪ್ ಪೋಲ್ ರಚಿಸಬಹುದಾಗಿದೆ. ಆದರೆ ವಾಟ್ಸಾಪ್ ವೆಬ್‌ನಲ್ಲಿ ಈ ಅವಕಾಶ ಇನ್ನೂ ಬಳಕೆಗೆ ಬಂದಿಲ್ಲ. ಅಲ್ಲಿ ಪೋಲ್ ಕ್ರಿಯೇಟ್ ಮಾಡಲಾಗದಿದ್ದರೂ ಮತ ಚಲಾಯಿಸಬಹುದಾಗಿದೆ.

ಪೋಲ್ ರಚಿಸುವುದು ಹೇಗೆ?

ಇತ್ತೀಚಿನ ವಾಟ್ಸಾಪ್ ಅಪ್ಟೇಡ್ ಆದ ಮೊಬೈಲ್‌ಗಳಲ್ಲಿ ಈ ಅವಕಾಶವಿದೆ. ಗುಂಪುಗಳಲ್ಲಿ ಮತ್ತು ವಯಕ್ತಿಕ ಚಾಟ್ ಎರಡೂ ಕಡೆ ಪೋಲ್ ಕ್ರಿಯೇಟ್ ಮಾಡಬಹುದು. ಯಾವುದೇ ಗುಂಪಿನಲ್ಲಿ ನಾವು ಫೈಲ್ ಆಡ್ ಮಾಡುವ ಬಟನ್ ಕ್ಲಿಕ್ ಮಾಡಿದರೆ ಕೊನೆಯ ಆಯ್ಕೆಯಾಗಿ ಪೋಲ್ ಆಪ್ಶನ್ ತೆರೆದುಕೊಳ್ಳುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ನೀವು ಪ್ರಶ್ನೆ ಬರೆದು ಅದಕ್ಕೆ 12 ಆಯ್ಕೆಗಳನ್ನು ನೀಡಬಹುದು.

ಒಂದೇ ಆಯ್ಕೆಯನ್ನು ನೀವು ಎರಡು ಬಾರಿ ನೀಡಿದರೆ ವಾಟ್ಸಾಪ್ ಅಲರ್ಟ್ ಮೆಸೇಜ್ ತೋರಿಸುತ್ತದೆ. ನಿಮಗೆ ಬೇಕಾದಷ್ಟು ಆಯ್ಕೆ ನೀಡಿ ಮುಂದಕ್ಕೆ ಮಾರ್ಕ್ ಒತ್ತಿದ್ದರೆ ಪೋಲ್ ಕ್ರಿಯೇಟ್ ಆಗುತ್ತದೆ.

ಮತ ಚಲಾಯಿಸುವುದು

ಒಮ್ಮೆ ಪೋಲ್ ಕ್ರಿಯೇಟ್ ಆದ ನಂತರ ಗುಂಪಿನಲ್ಲಿರುವ ಎಲ್ಲರೂ ತಮಗಿಷ್ಟ ಆಯ್ಕೆಯ ಮೇಲೆ ಕ್ಲಿಕ್ ಮಾಡುವು ಮೂಲಕ ಮತ ಚಲಾಯಿಸಬಹುದು. ಅದರ ಕೆಳಗೆ ವ್ಯೂವ್ ವೋಟ್ಸ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಯಾರು ಯಾವ ಆಯ್ಕೆ ಮಾಡಿದ್ದಾರೆ ಎಂಬುದರ ವಿವರ ದೊರೆಯುತ್ತದೆ. ಕೈತಪ್ಪಿನಿಂದ ತಪ್ಪು ಆಯ್ಕೆ ಮಾಡಿದರೆ ಅದರ ಮೇಲೆ ಮತ್ತೆ ಕ್ಲಿಕ್ ಮಾಡುವ ಮೂಲಕ ಮತ ವಾಪಸ್ ಪಡೆಯಬಹುದಾಗಿದೆ.

ಕೊರತೆ

ಇದರಲ್ಲಿ ಬಹುಮುಖ್ಯ ಕೊರತೆಯೆಂದರೆ ಮತ ಚಲಾಯಿಸುವವರು ಒಂದು ಆಯ್ಕೆ ಮಾತ್ರವಲ್ಲದೆ ಎಷ್ಟು ಬೇಕಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಇದರಿಂದಾಗಿ ಹೌದು ಮತ್ತು ಇಲ್ಲ ಎಂಬ ಎರಡೂ ಆಯ್ಕೆಯನ್ನು ಮಾಡಿಕೊಳ್ಳುವುದರಿಂದ ಅವರ ನಿರ್ಧಿಷ್ಟ ಮತ ಯಾವುದಕ್ಕೆ ಎಂಬುದಕ್ಕೆ ತಿಳಿಯುವುದು ಕಷ್ಟ.

ಒಟ್ಟಿನಲ್ಲಿ ವಾಟ್ಸಾಪ್‌ನ ಈ ಪೋಲ್ ಅವಕಾಶವನ್ನು ಜನರು ಹೇಗೆ ಬಳಸಿಕೊಳ್ಳುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ಇದನ್ನೂ ಓದಿ: ವಾಟ್ಸ್‌ಅಪ್‌‌ ಕಮ್ಯುನಿಟಿ’ ರಚಿಸುವುದು ಹೇಗೆ? ಏನಿದರ ವಿಶೇಷ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...