Homeಮುಖಪುಟಬಿಜೆಪಿ 3ನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳ ಘೋಷಣೆ - ಮಹಾದೇವಪುರದಲ್ಲಿ ಲಿಂಬಾವಳಿ ಪತ್ನಿಗೆ ಟಿಕೆಟ್

ಬಿಜೆಪಿ 3ನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳ ಘೋಷಣೆ – ಮಹಾದೇವಪುರದಲ್ಲಿ ಲಿಂಬಾವಳಿ ಪತ್ನಿಗೆ ಟಿಕೆಟ್

- Advertisement -
- Advertisement -

ಬಿಜೆಪಿ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ 3ನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಹಾದೇವಪುರದಲ್ಲಿ ಲಿಂಬಾವಳಿ ಪತ್ನಿಗೆ ಟಿಕೆಟ್ ಲಭಿಸಿದೆ.

ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಮಹೇಶ್ ಟೆಂಗಿನಕಾಯಿ ಪಾಲಾಗಿದೆ. ಇನ್ನು ವಿ.ಸೋಮಣ್ಣನವರು ಪ್ರತಿನಿಧಿಸುತ್ತಿದ್ದ ಗೋವಿಂದರಾಜನಗರದ ಟಿಕೆಟ್ ಉಮೇಶ್ ಶೆಟ್ಟಿಗೆ ದೊರೆತಿದೆ.

ಇನ್ನು ಶಾಸಕ ರಾಮದಾಸ್ ರವರು ಪ್ರತಿನಿಧಿಸುತ್ತಿದ್ದ ಕೃಷ್ಣರಾಜ ಕ್ಷೇತ್ರಕ್ಕೆ ಶ್ರೀವತ್ಸ ಎಂಬುವವರಿಗೆ ಟಿಕೆ ನೀಡಿದ್ದು ರಾಮದಾಸ್ ಗೆ ಟಿಕೆಟ್ ನಿರಾಕರಿಸಲಾಗಿದೆ.

ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿದೆ.

ಬಿಜೆಪಿ ಅಭ್ಯರ್ಥಿಗಳು:

ಶಿಗ್ಗಾವಿ– ಬಸವರಾಜ ಬೊಮ್ಮಾಯಿ

ನಿಪ್ಪಾಣಿ– ಶಶಿಕಲಾ ಜೊಲ್ಲೆ

ಚಿಕ್ಕೋಡಿ–ಸದಲಗ– ರಮೇಶ್‌ ಕತ್ತಿ

ಅಥಣಿ– ಮಹೇಶ ಕುಮಠಳ್ಳಿ

ಕಾಗವಾಡ– ಶ್ರೀಮಂತ ಪಾಟೀಲ

ಕುಡಚಿ(ಎಸ್‌ಸಿ) – ಪಿ. ರಾಜೀವ್‌

ರಾಯಭಾಗ (ಎಸ್‌ಸಿ)– ದುರ್ಯೋಧನ ಐಹೊಳೆ

ಹುಕ್ಕೇರಿ– ನಿಖಿಲ್‌ ಕತ್ತಿ

ಅರಭಾವಿ – ಬಾಲಚಂದ್ರ ಜಾರಕಿಹೊಳಿ

ಗೋಕಾಕ– ರಮೇಶ ಜಾರಕಿಹೊಳಿ

ಯಮಕನಮರಡಿ(ಎಸ್‌ಟಿ) – ಬಸವರಾಜ ಹುಂದ್ರಿ

ಬೆಳಗಾವಿ ಉತ್ತರ– ಡಾ. ರವಿ ‍ಪಾಟೀಲ

ಬೆಳಗಾವಿ ದಕ್ಷಿಣ– ಅಭಯ ಪಾಟೀಲ

ಬೆಳಗಾವಿ ಗ್ರಾಮಾಂತರ– ನಾಗೇಶ್‌ ಮನ್ನೋಳ್ಕರ್‌

ಖಾನಾಪುರ– ವಿಠಲ ಹಲಗೇಕರ್‌

ಕಿತ್ತೂರು– ಮಹಾಂತೇಶ್‌ ದೊಡ್ಡಗೌಡರ

ಬೈಲಹೊಂಗಲ– ಜಗದೀಶ್‌ ಚನ್ನಪ್ಪ ಮೆಟಗುಡ್ಡ

ಸವದತ್ತಿ– ಯಲ್ಲಮ್ಮ– ರತ್ನಾ ವಿಶ್ವನಾಥ್‌ ಮಾಮನಿ

ರಾಮದುರ್ಗ– ಚಿಕ್ಕರೇವಣ್ಣ

ಮುಧೋಳ(ಎಸ್‌ಸಿ) – ಗೋವಿಂದ ಕಾರಜೋಳ

ತೇರದಾಳ– ಸಿದ್ದು ಸವದಿ

ಜಮಖಂಡಿ– ಜಗದೀಶ್‌ ಗುಡಗುಂಟಿ

ಬೀಳಗಿ– ಮುರುಗೇಶ ನಿರಾಣಿ

ಬಾದಾಮಿ– ಶಾಂತಾ ಗೌಡ ಪಾಟೀಲ

ಬಾಗಲಕೋಟೆ– ವೀರಭದ್ರಯ್ಯ ಚರಂತಿಮಠ

ಹುನಗುಂದ– ದೊಡ್ಡನಗೌಡ ಜಿ. ಪಾಟೀಲ

ಮುದ್ದೇಬಿಹಾಳ– ಎ.ಎಸ್‌. ಪಾಟೀಲ ನಡಹಳ್ಳಿ

ಬಬಲೇಶ್ವರ– ವಿಜು ಗೌಡ ಎಸ್‌. ಪಾಟೀಲ

ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ

ಸಿಂದಗಿ– ರಮೇಶ ಭೂಸನೂರ

ಫಜಲಪುರ– ಮಾಲೀಕಯ್ಯ ಗುತ್ತೇದಾರ

ಜೇವರ್ಗಿ– ಶಿವನಗೌಡ ಪಾಟೀಲ ರಡ್ಡೇವಾಡಗಿ

ಸುರಪುರ (ಎಸ್‌ಟಿ)– ನರಸಿಂಹ ನಾಯಕ (ರಾಜೂ ಗೌಡ)

ಶಹಾ‍ಪುರ– ಅಮೀನ್‌ರೆಡ್ಡಿ ಯಾಲಗಿ

ಯಾದಗಿರಿ– ವೆಂಕಟರೆಡ್ಡಿ ಮುದ್ನಾಳ

ಚಿತ್ತಾಪುರ (ಎಸ್‌ಸಿ)– ಮಣಿಕಂಠ ರಾಠೋಡ್‌

ಚಿಂಚೋಳಿ (ಎಸ್‌ಸಿ)– ಡಾ.ಅವಿನಾಶ್ ಜಾಧವ್‌

ಕಲಬುರಗಿ ಗ್ರಾಮಾಂತರ (ಎಸ್‌ಸಿ)– ಬಸವರಾಜ ಮತ್ತಿಮೂಡ

ಕಲಬುರಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ

ಕಲಬುರಗಿ ಉತ್ತರ– ಚಂದ್ರಕಾಂತ್ ಪಾಟೀಲ

ಆಳಂದ– ಸುಭಾಷ್‌ ಗುತ್ತೇದಾರ

ಬಸವಕಲ್ಯಾಣ– ಶರಣು ಸಲಗರ

ಹುಮ್ನಾಬಾದ್‌– ಸಿದ್ದು ಪಾಟೀಲ

ಬೀದರ್‌ ದಕ್ಷಿಣ– ಡಾ. ಶೈಲೇಂದ್ರ ಬೆಲ್ದಾಳೆ

ಔರಾದ್‌ (ಎಸ್‌ಸಿ)– ಪ್ರಭು ಚವ್ಹಾಣ್‌

ರಾಯಚೂರು ಗ್ರಾಮಾಂತರ (ಎಸ್‌ಟಿ)– ತಿಪ್ಪರಾಜು ಹವಾಲ್ದಾರ್‌

ರಾಯಚೂರು– ಡಾ. ಶಿವರಾಜ ಪಾಟೀಲ

ದೇವದುರ್ಗ (ಎಸ್‌ಟಿ)– ಕೆ. ಶಿವನಗೌಡ ನಾಯಕ

ಲಿಂಗಸುಗೂರು (ಎಸ್‌ಸಿ)– ಮಾನಪ್ಪ ಡಿ. ವಜ್ಜಲ್‌

ಸಿಂಧನೂರು– ಕೆ. ಕರಿಯಪ್ಪ

ಮಸ್ಕಿ (ಎಸ್‌ಟಿ)– ಪ್ರತಾಪಗೌಡ ಪಾಟೀಲ

ಕುಷ್ಟಗಿ– ದೊಡ್ಡನಗೌಡ ಪಾಟೀಲ

ಕನಕಗಿರಿ (ಎಸ್‌ಸಿ)– ಬಸವರಾಜ ದಢೇಸಗೂರು

ಯಲಬುರ್ಗಾ– ಹಾಲಪ್ಪ ಬಸಪ್ಪ ಆಚಾರ್

ಶಿರಹಟ್ಟಿ (ಎಸ್‌ಸಿ)– ಡಾ. ಚಂದ್ರು ಲಮಾಣಿ

ಗದಗ– ಅನಿಲ್‌ ಮೆಣಸಿನಕಾಯಿ

ನರಗುಂದ– ಸಿ.ಸಿ. ಪಾಟೀಲ

ನವಲಗುಂದ– ಶಂಕರ ಪಾಟೀಲ ಮುನೇನಕೊಪ್ಪ

ಕುಂದಗೋಳ– ಎಂ.ಆರ್‌. ಪಾಟೀಲ

ಧಾರವಾಡ– ಅಮೃತ ಅಯ್ಯಪ್ಪ ದೇಸಾಯಿ

ಹುಬ್ಬಳ್ಳಿ– ಧಾರವಾಡ ಪೂರ್ವ (ಎಸ್‌ಸಿ)– ಡಾ. ಕ್ರಾಂತಿ ಕಿರಣ್‌

ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ

ಹಳಿಯಾಳ– ಸುನೀಲ್‌ ಹೆಗ್ಡೆ

ಕಾರವಾರ– ರೂಪಾಲಿ ನಾಯ್ಕ

ಕುಮಟಾ– ದಿನಕರ ಶೆಟ್ಟಿ

ಭಟ್ಕಳ– ಸುನೀಲ್‌ ನಾಯ್ಕ

ಶಿರಸಿ– ವಿಶ್ವೇಶ್ವರ ಹಗಡೆ ಕಾಗೇರಿ

ಯಲ್ಲಾಪುರ– ಶಿವರಾಂ ಹೆಬ್ಬಾರ್‌

ಬ್ಯಾಡಗಿ– ವಿರೂಪಾಕ್ಷಪ್ಪ ಬಳ್ಳಾರಿ

ಹಿರೇಕೆರೂರು– ಬಿ.ಸಿ. ಪಾಟೀಲ

ರಾಣೆಬೆನ್ನೂರು– ಅರುಣ್‌ ಕುಮಾರ್‌ ಪೂಜಾರ

ಹಡಗಲಿ (ಎಸ್‌ಸಿ)– ಕೃಷ್ಣಾ ನಾಯ್ಕ್‌

ಕಂಪ್ಲಿ (ಎಸ್‌ಟಿ)– ಟಿ.ಎಚ್‌. ಸುರೇಶ್‌ ಬಾಬು

ಸಿರಗುಪ್ಪ (ಎಸ್‌ಟಿ)– ಎಂ.ಎಸ್‌. ಸೋಮಲಿಂಗಪ್ಪ

ಬಳ್ಳಾರಿ (ಎಸ್‌ಟಿ)– ಬಿ. ಶ್ರೀರಾಮುಲು

ಬಳ್ಳಾರಿ ನಗರ– ಗಾಲಿ ಸೋಮಶೇಖರ ರೆಡ್ಡಿ

ಸಂಡೂರು (ಎಸ್‌ಟಿ)– ಶಿಲ್ಪಾ ರಾಘವೇಂದ್ರ

ಕೂಡ್ಲಿಗಿ (ಎಸ್‌ಟಿ)– ಲೋಕೇಶ್‌ ವಿ. ನಾಯಕ್‌

ಮೊಳಕಾಲ್ಮುರು (ಎಸ್‌ಟಿ)– ಎಸ್‌. ತಿಪ್ಪೇಸ್ವಾಮಿ

ಚಳ್ಳಕೆರೆ (ಎಸ್‌ಟಿ)– ಅನಿಲ್‌ ಕುಮಾರ್‌

ಚಿತ್ರದುರ್ಗ– ಜಿ.ಎಚ್‌. ತಿಪ್ಪಾರೆಡ್ಡಿ

ಹಿರಿಯೂರು– ಪೂರ್ಣಿಮಾ ಶ್ರೀನಿವಾಸ್‌

ಹೊಳಲ್ಕೆರೆ (ಎಸ್‌ಸಿ)– ಎಂ. ಚಂದ್ರಪ್ಪ

ಜಗಳೂರು (ಎಸ್‌ಟಿ)– ಎಸ್‌.ವಿ. ರಾಮಚಂದ್ರ

ಹರಿಹರ– ಬಿ.ಪಿ. ಹರೀಶ್‌

ಹೊನ್ನಾಳಿ– ಎಂ.‍ಪಿ. ರೇಣುಕಾಚಾರ್ಯ

ಶಿವಮೊಗ್ಗ ಗ್ರಾಮಾಂತರ (ಎಸ್‌ಸಿ)– ಅಶೋಕ್‌ ನಾಯ್ಕ್‌

ಭದ್ರಾವತಿ– ಮಂಗೋಟಿ ರುದ್ರೇಶ್‌

ತೀರ್ಥಹಳ್ಳಿ– ಆರಗ ಜ್ಞಾನೇಂದ್ರ

ಶಿಕಾರಿಪುರ– ಬಿ.ವೈ. ವಿಜಯೇಂದ್ರ

ಸೊರಬ– ಕುಮಾರ್‌ ಬಂಗಾರಪ್ಪ

ಸಾಗರ– ಹರತಾಳು ಎಚ್‌. ಹಾಲಪ್ಪ

ಕುಂದಾಪುರ– ಕಿರಣ್‌ ಕುಮಾರ್‌ ಕೊಡ್ಗಿ’

ಉಡುಪಿ– ಯಶ್ಪಾಲ್‌ ಸುವರ್ಣ

ಕಾಪು– ಗುರ್ಮೆ ಸುರೇಶ್‌ ಶೆಟ್ಟಿ

ಕಾರ್ಕಳ– ವಿ. ಸುನಿಲ್‌ ಕುಮಾರ್‌

ಶೃಂಗೇರಿ– ಡಿ.ಎನ್‌. ಜೀವರಾಜ್‌

ಚಿಕ್ಕಮಗಳೂರು– ಸಿ.ಟಿ. ರವಿ

ತರೀಕೆರೆ–ಡಿ.ಎಸ್. ಸುರೇಶ್

ಕಡೂರು– ಬೆಳ್ಳಿ ಪ್ರಕಾಶ್

ಚಿಕ್ಕನಾಯಕನಹಳ್ಳಿ–ಜೆ.ಸಿ. ಮಾಧುಸ್ವಾಮಿ

ತಿಪಟೂರು–ಬಿ.ಸಿ. ನಾಗೇಶ್

ತುರುವೇಕೆರೆ– ಮಸಾಲಾ ಜಯರಾಂ

ಕುಣಿಗಲ್–ಡಿ.ಕೃಷ್ಣಕುಮಾರ್

ತುಮಕೂರು ನಗರ–ಜಿ.ಬಿ. ಜ್ಯೋತಿಗಣೇಶ್

ತುಮಕೂರು ಗ್ರಾಮಾಂತರ–ಬಿ. ಸುರೇಶ್ ಗೌಡ ‌

ಕೊರಟಗೆರೆ–ಬಿ.ಎಚ್. ಅನಿಲ್‌ ಕುಮಾರ್

ಶಿರಾ–ರಾಜೇಶಗೌಡ

ಪಾವಗಡ–ಕೃಷ್ಣ ನಾಯಕ್

ಮಧುಗಿರಿ–ಎಲ್.ಸಿ. ನಾಗರಾಜ್

ಗೌರಿಬಿದನೂರು–ಶಶಿಧರ್

ಬಾಗೇಪಲ್ಲಿ–ಸಿ. ಮುನಿರಾಜು

ಚಿಕ್ಕಬಳ್ಳಾಪುರ–ಕೆ. ಸುಧಾಕರ್

ಚಿಂತಾಮಣಿ–ವೇಣುಗೋಪಾಲ್ ‌

ಶ್ರೀನಿವಾಸಪುರ–ಗುಂಜೂರು ಶ್ರೀನಿವಾಸರೆಡ್ಡಿ

ಮುಳಬಾಗಿಲು–ಶೀಗೇಹಳ್ಳಿ ಸುಂದರ್

ಬಂಗಾರಪೇಟೆ–ಎಂ. ನಾರಾಯಣಸ್ವಾಮಿ

ಕೋಲಾರ–ವರ್ತೂರು ಪ್ರಕಾಶ್

ಮಾಲೂರು–ಕೆ.ಎಸ್. ಮಂಜುನಾಥ ಗೌಡ

ಯಲಹಂಕ–ಎಸ್.ಆರ್. ವಿಶ್ವನಾಥ್

ಕೆ.ಆರ್.ಪುರ–ಬೈರತಿ ಬಸವರಾಜ್

ಬ್ಯಾಟರಾಯನಪುರ–ತಮ್ಮೇಶ್ ಗೌಡ

ಯಶವಂತಪುರ–ಎಸ್.ಟಿ. ಸೋಮಶೇಖರ್

ಆರ್.ಆರ್. ನಗರ–ಮುನಿರತ್ನ ನಾಯ್ಡು

ದಾಸರಹಳ್ಳಿ–ಎಸ್. ಮುನಿರಾಜು

ಮಹಾಲಕ್ಷ್ಮೀ ಲೇ ಔಟ್–ಕೆ.ಗೋಪಾಲಯ್ಯ

ಮಲ್ಲೇಶ್ವರ– ಸಿ.ಎನ್. ಅಶ್ವತ್ಥನಾರಾಯಣ

ಪುಲಕೇಶಿ ನಗರ– ಮುರಳಿ

ಸರ್ವಜ್ಞನಗರ–ಪದ್ಮನಾಭ ರೆಡ್ಡಿ

ಸಿ.ವಿ.ರಾಮನ್ ನಗರ–ಎಸ್.ರಘು

ಶಿವಾಜಿನಗರ–ಎನ್. ಚಂದ್ರ

ಶಾಂತಿನಗರ–ಶಿವಕುಮಾರ್

ಗಾಂಧಿನಗರ– ಎ.ಆರ್. ಸಪ್ತಗಿರಿಗೌಡ

ರಾಜಾಜಿನಗರ–ಎಸ್.ಸುರೇಶ್‌ಕುಮಾರ್

ವಿಜಯನಗರ–ಎಚ್‌.ರವೀಂದ್ರ

ಚಾಮರಾಜಪೇಟೆ–ಭಾಸ್ಕರರಾವ್

ಚಿಕ್ಕಪೇಟೆ–ಉದಯ ಗರುಡಾಚಾರ್

ಬಸವನಗುಡಿ–ಎಲ್.ಎ. ರವಿಸುಬ್ರಹ್ಮಣ್ಯ

ಪದ್ಮನಾಭಗರ–ಆರ್.ಅಶೋಕ

ಬಿ.ಟಿ.ಎಂ. ಲೇ ಔಟ್–ಶ್ರೀಧರ ರೆಡ್ಡಿ

ಜಯನಗರ–ಸಿ.ಕೆ. ರಾಮಮೂರ್ತಿ

ಬೊಮ್ಮನಹಳ್ಳಿ–ಸತೀಶ ರೆಡ್ಡಿ

ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ

ಆನೇಕಲ್–ಹುಲ್ಲಳ್ಳಿ ಶ್ರೀನಿವಾಸ್‌

ಹೊಸಕೋಟೆ–ಎಂ.ಟಿ.ಬಿ. ನಾಗರಾಜ್

ದೇವನಹಳ್ಳಿ–ಪಿಳ್ಳ ಮುನಿಶ್ಯಾಮಪ್ಪ

ದೊಡ್ಡಬಳ್ಳಾಪುರ–ಧೀರಜ್ ಮುನಿರಾಜು

ನೆಲಮಂಗಲ–ಸಪ್ತಗಿರಿ ನಾಯ್ಕ್

ಮಾಗಡಿ–ಪ್ರಸಾದ್ ಗೌಡ

ರಾಮನಗರ–ಗೌತಮಗೌಡ

ಕನಕಪುರ–ಆರ್. ಅಶೋಕ ‌

ಚನ್ನಪಟ್ಟಣ–ಸಿ.ಪಿ. ಯೋಗೇಶ್ವರ್

ಮಳವಳ್ಳಿ–ಮುನಿರಾಜು

ಮದ್ದೂರು–ಎಸ್.ಪಿ. ಸ್ವಾಮಿ

ಮೇಲುಕೋಟೆ–ಇಂದ್ರೇಶ್ ಕುಮಾರ್

ಮಂಡ್ಯ–ಅಶೋಕ ಜಯರಾಂ

ಶ್ರೀರಂಗಪಟ್ಟಣ–ಇಂಡವಾಳು ಸಚ್ಚಿದಾನಂದ

ನಾಗಮಂಗಲ–ಸುಧಾ ಶಿವರಾಂ

ಕೆ.ಆರ್. ಪೇಟೆ–ಕೆ.ಸಿ. ನಾರಾಯಣಗೌಡ

ಬೇಲೂರು–ಉಳ್ಳಳ್ಳಿ ಸುರೇಶ್

ಹಾಸನ–ಜೆ. ಪ್ರೀತಂಗೌಡ ‌

ಹೊಳೆನರಸೀಪುರ–ದೇವರಾಜೇಗೌಡ

ಅರಕಲಗೂಡು–ಯೋಗಾ ರಮೇಶ್

ಸಕಲೇಶ ‍ಪುರ–ಸಿಮೆಂಟ್ ಮಂಜು

ಬೆಳ್ತಂಗಡಿ–ಹರೀಶ್ ಪೂಂಜ

ಮೂಡಬಿದರೆ–ಉಮಾನಾಥ ಕೋಟ್ಯಾನ್

ಮಂಗಳೂರು ಉತ್ತರ–ಭರತ್ ಶೆಟ್ಟಿ

ಮಂಗಳೂರು ದಕ್ಷಿಣ–ವೇದವ್ಯಾಸ ಕಾಮತ್ ‌

ಮಂಗಳೂರು–ಸತೀಶ್ ಕುಂಪಲ

ಬಂಟ್ವಾಳ–ರಾಜೇಶ ನಾಯಕ ‌

ಪುತ್ತೂರು–ಆಶಾ ತಿಮ್ಮಪ್ಪ

ಸುಳ್ಯ–ಭಾಗೀರಥಿ ಮುರುಲ್ಯ

ಮಡಿಕೇರಿ–ಅಪ್ಚಚ್ಚು ರಂಜನ್

ವಿರಾಜಪೇಟೆ–ಕೆ.ಜಿ. ಬೋಪಯ್ಯ

ಪಿರಿಯಾಪಟ್ಟಣ–ಸಿ.ಎಚ್. ವಿಜಯಶಂಕರ್

ಕೆ.ಆರ್. ನಗರ–ವೆಂಕಟೇಶ್ ಹೊಸಳ್ಳಿ ‌

ಹುಣಸೂರು–ದೇವರಹಳ್ಳಿ ಸೋಮಶೇಖರ್

ನಂಜನಗೂಡು–ಬಿ. ಹರ್ಷವರ್ಧನ

ಚಾಮುಂಡೇಶ್ವರಿ–ಕವೀಶ್ ಗೌಡ

ಚಾಮರಾಜ–ಎಲ್. ನಾಗೇಂದ್ರ

ನರಸಿಂಹರಾಜ–ಸಂದೇಶ ಸ್ವಾಮಿ

ವರುಣ–ವಿ. ಸೋಮಣ್ಣ ಟಿ.

ನರಸೀಪುರ–ರೇವಣ್ಣ

ಹನೂರು–ಪ್ರೀತಂ ನಾಗಪ್ಪ

ಕೊಳ್ಳೇಗಾಲ–ಎನ್. ಮಹೇಶ್

ಚಾಮರಾಜನಗರ–ವಿ.ಸೋಮಣ್ಣ

ಗುಂಡ್ಲುಪೇಟೆ–ಸಿ.ಎಸ್. ನಿರಂಜನಕುಮಾರ್

ನಾಗಠಾಣ (ಎಸ್‌ಸಿ) – ಸಂಜೀವ ಐಹೊಳೆ

ಸೇಡಂ – ರಾಜಕುಮಾರ್ ಪಾಟೀಲ್

ಕೊಪ್ಪಳ – ಮಂಜುಳ ಅಮರೇಶ್

ರೋಣ – ಕಳಕಪ್ಪ ಬಂಡಿ

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ – ಮಹೇಶ್ ಟೆಂಗಿನಕಾಯಿ

ಹಗರಿಬೊಮ್ಮನಹಳ್ಳಿ (ಎಸ್‌ಸಿ) – ಬಿ.ರಾಮಣ್ಣ

ಹೆಬ್ಬಾಳ್ – ಕಟ್ಟಾ ಜಗದೀಶ್

ಗೋವಿಂದರಾಜನಗರ – ಉಮೇಶ್ ಶೆಟ್ಟಿ

ಮಹದೇವಪುರ (ಎಸ್‌ಸಿ) – ಮಂಜುಳಾ ಅರವಿಂದ್ ಲಿಂಬಾವಳಿ

ಕೃಷ್ಣರಾಜ – ಶ್ರೀವತ್ಸ

ಇದನ್ನೂ ಓದಿ: 189 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ; ಸಂಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...