Homeಕರ್ನಾಟಕಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

ಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

- Advertisement -
- Advertisement -

ಜೆಡಿಎಸ್ ಮೂರನೇ ಪಟ್ಟಿ ಬಿಡುಗಡೆ ಆಗಿದ್ದು, ಒಟ್ಟು 59ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗದಿಂದ ಆಯನೂರು ಮಂಜುನಾಥ್ ಹಾಗೂ ಅರಸೀಕೆರೆಯಿಂದ ಎನ್ ಆರ್ ಸಂತೋಷ್ ಗೆ ಟಿಕೆಟ್ ನೀಡಲಾಗಿದೆ.

ರಾಜ್ಯದ 7 ಕ್ಷೇತ್ರಗಳಲ್ಲಿ ಜೆಡಿಎಸ್​ ಬಾಹ್ಯ ಬೆಂಬಲ ಘೋಷಣೆ..

1-ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣಗೆ ಬೆಂಬಲ

2-ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಬೆಂಬಲ

3-ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

4-ಕೆ.ಆರ್.ಪುರಂ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

5-ಸಿ.ವಿ.ರಾಮನ್​ನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

6-ಮಹದೇವಪುರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

7-ವಿಜಯನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

ಕ್ಷೇತ್ರಗಳು – ಜೆಡಿಎಸ್‌ ಅಭ್ಯರ್ಥಿಗಳು

ಜಗಳೂರು- ದೇವರಾಜ

ಶಿವಮೊಗ್ಗ ನಗರ- ಆಯನೂರು ಮಂಜುನಾಥ್

ಸೊರಬ-ಬಾಸೂರು ಚಂದ್ರೇಗೌಡ

ಸಾಗರ- ಜಾಕೀರ್

ರಾಜರಾಜೇಶ್ವರಿ ನಗರ- ಡಾ: ನಾರಾಯಣಸ್ವಾಮಿ

ಮಲ್ಲೇಶ್ವರಂ- ಉತ್ಕರ್ಷ

ಚಾಮರಾಜಪೇಟೆ- ಗೋವಿಂದರಾಜು

ಚಿಕ್ಕಪೇಟೆ- ಇಮಾನ್ ಪಾಷಾ

ಪದ್ಮನಾಭನಗರ- ಬಿ. ಮಂಜುನಾಥ್‌

ಬಿ.ಟಿ.ಎಂ ಲೇಔಟ್- ವೆಂಕಟೇಶ್

ಜಯನಗರ- ಕಾಳೇಗೌಡ

ಬೊಮ್ಮನಹಳ್ಳಿ- ನಾರಾಯಣರಾಜು

ಅರಸೀಕೆರೆ- ಎನ್.ಆರ್. ಸಂತೋಷ

ಮೂಡಬಿದರೆ- ಅಮರಶ್ರೀ

ಸುಳ್ಯ (ಎಸ್‌.ಸಿ)- ವೆಂಕಟೇಶ್ ಹೆಚ್.ಎನ್.

ವಿರಾಜಪೇಟೆ- ಮನ್ಸೂರ್ ಅಲಿ

ಚಾಮರಾಜ- ಎಚ್.ಕೆ ರಮೇಶ್ (ರವಿ)

ನರಸಿಂಹರಾಜ- ಅಬ್ದುಲ್ ಖಾದರ್ ಶಾಹಿದ್

ಚಾಮರಾಜನಗರ- ಮಲ್ಲಿಕಾರ್ಜುನ ಸ್ವಾಮಿ

ನಿಪ್ಪಾಣಿ- ರಾಜು ಮಾರುತಿ ಪವಾರ್

ಚಿಕ್ಕೋಡಿ- ಸದಾಶಿವ ವಾಳ್ಕೆ

ಕಾಗವಾಡ- ಮಲ್ಲಪ್ಪ

ಹುಕ್ಕೇರಿ- ಬಸವರಾಜ ಗೌಡ ಪಾಟೀಲ್

ಅರಬಾವಿ- ಪ್ರಕಾಶ್ ಕಾ ಶೆಟ್ಟಿ

ಯಮಕನ ಮರಡಿ- ಮಾರುತಿ ಮಲ್ಲಪ್ಪ ಅಸ್ತಗಿ

ಬೆಳಗಾವಿ ಉತ್ತರ- ಶಿವಾನಂದ ಮುಗಿಲಿಹಾಳ್

ಬೆಳಗಾವಿ ದಕ್ಷಿಣ- ಶ್ರೀನಿವಾಸ್ ತೋಳಲ್ಕರ್

ಬೆಳಗಾವಿ ಗ್ರಾಮಾಂತರ- ಶಂಕರ ಗೌಡ ರುದ್ರಗೌಡ ಪಾಟೀಲ್

ರಾಮದುರ್ಗ- ಪ್ರಕಾಶ್ ಮೂದೋಳ್

ಮುಧೋಳ- ಧರ್ಮರಾಜ್ ವಿಠಲ್ ದೊಡ್ಡಮನಿ

ತೇರದಾಳ- ಸುರೇಶ್ ಅರ್ಜುನ್ ಮಡಿವಾಳರ್

ಜಮಖಂಡಿ- ಯಾಜುಬ್ ಬಾಬಾಲಾಲ್ ಕಪಡೇಕರ್

ಬೀಳಗಿ- ರುಕ್ಮುದ್ದೀನ್ ಸೌದಗರ್

ಬಾಗಲಕೋಟೆ- ದೇವರಾಜ ಪಾಟೀಲ್

ಹುನಗುಂದ- ಶಿವಪ್ಪ ಮಹದೇವಪ್ಪ ಬೋಲಿ

ವಿಜಯಪುರ ನಗರ- ಬಂಡೇ ನವಾಜ್ ಮಾಬರಿ

ಸುರಪುರ- ಶ್ರವಣಕುಮಾರ್ ನಾಯ್ಕ್

ಗುಲ್ಬರ್ಗಾ ದಕ್ಷಿಣ – ಕೃಷ್ಣಾರೆಡ್ಡಿ

ಔರಾದ್- ಜೈಸಿಂಗ್ ರಾಥೋಡ್

ರಾಯಚೂರು ನಗರ- ವಿನಯಕುಮಾರ್

ಮಸ್ಕಿ- ರಾಘವೇಂದ್ರ ನಾಯ್ಕ್

ಕನಕಗಿರಿ- ರಾಜಗೋಪಾಲ್

ಯಲಬುರ್ಗಾ- ಮಲ್ಲಣಗೌಡ ಸಿದ್ದಪ್ಪ ಕೋಣನಗೌಡ

ಕೊಪ್ಪಳ- ಚಂದ್ರಶೇಖರ್

ಶಿರಹಟ್ಟಿ- ಹನುಮಂತಪ್ಪ ನಾಯಕ

ಗದಗ- ವೆಙಕನಗೌಡ ಗೋವಿಂದಗೌಡರ್

ರೋಣ- ಮುಗದಮ್ ಸಾಬ್ ಮುದೋಳ್

ನರಗುಂದ- ರುದ್ರಗೌಡ ನಿಂಗನಗೌಡ ಪಾಟೀಲ್

ನವಲಗುಂದ – ಕಲ್ಲಪ್ಪ ನಾಗಪ್ಪ ಗಡ್ಡಿ

ಕುಂದಗೋಳ- ಹಜರತ್ ಅಲಿ ಅಲ್ಲಾಸಾಬ್

ಧಾರವಾಡ- ಮಂಜುನಾಥ್ ಲಕ್ಷ್ಮಣ್ ಹಗೇದಾರ್

ಹು- ಧಾ ಕೇಂದ್ರ- ಸಿದ್ದಲಿಂಗೇಶ್ ಗೌಡ ಮಹಾಂತ ಒಡೆಯರ್

ಕಲಘಟಗಿ- ವೀರಪ್ಪ ಬಸಪ್ಪ ಶೀಗೇಹಟ್ಟಿ

ಹಾವೇರಿ ತುಕಾರಂ ಮಾಕಳಿ

ಬ್ಯಾಡಗಿ- ಸುನೀತ ಪೂಜಾರಗ

ಕೂಡ್ಲಗಿ- ಕೋಡಿಹಳ್ಳಿ ಭೀಮಪ್ಪ

ಚಿತ್ರದುರ್ಗ- ರಘು ಆಚಾರ್

ಹೊಳಲ್ಕೆರೆ- ಇಂದ್ರಜಿತ್ ನಾಯಕ್

ಕ್ಷೇತ್ರ ಬದಲಾದ ಅಭ್ಯರ್ಥಿಗಳು

ಬಸವನಬಾಗೆವಾಡಿ- ಸೋಮನಗೌಡ ಪಾಟೀಲದ

ಬಸವಕಲ್ಯಾಣ- ಸಂಜಯ್ ವಾಡೇಕರ್

ಬೀದರ್- ಸೂರ್ಯಕಾಂತ್ ನಾಗರಪಲ್ಲಿ

ಕುಷ್ಟಗಿ- ಶರಣಪ್ಪ ಕುಂಬಾರ್

ಹಗರಿಬೊಮ್ಮನಹಳ್ಳಿ- ನೇಮಿರಾಜ್ ನಾಯ್ಕ್

ಬಳ್ಳಾರಿ ನಗರ- ಅನಿಲ್ ಲಾಡ್

ಚನ್ನಗಿರಿ- ತೇಜಸ್ವಿ ಪಾಟೀಲ್

ಮೂಡಿಗೆರೆ (ಎಸ್‌.ಸಿ)- ಎಂಪಿ ಕುಮಾರಸ್ವಾಮಿ

ರಾಜಾಜಿನಗರ- ಡಾ.ಅಂಜನಪ್ಪ

ಬೆಂಗಳೂರು (ದಕ್ಷಿಣ)- ರಾಜಗೋಪಾಲ್ ರೆಡ್ಡಿ

ಮಂಡ್ಯ- ಬಿ.ಆರ್.ರಾಮಚಂದ್ರ

ವರುಣಾ- ಡಾ. ಭಾರತಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...