Homeಕರ್ನಾಟಕಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

ಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

- Advertisement -
- Advertisement -

ಜೆಡಿಎಸ್ ಮೂರನೇ ಪಟ್ಟಿ ಬಿಡುಗಡೆ ಆಗಿದ್ದು, ಒಟ್ಟು 59ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗದಿಂದ ಆಯನೂರು ಮಂಜುನಾಥ್ ಹಾಗೂ ಅರಸೀಕೆರೆಯಿಂದ ಎನ್ ಆರ್ ಸಂತೋಷ್ ಗೆ ಟಿಕೆಟ್ ನೀಡಲಾಗಿದೆ.

ರಾಜ್ಯದ 7 ಕ್ಷೇತ್ರಗಳಲ್ಲಿ ಜೆಡಿಎಸ್​ ಬಾಹ್ಯ ಬೆಂಬಲ ಘೋಷಣೆ..

1-ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣಗೆ ಬೆಂಬಲ

2-ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಬೆಂಬಲ

3-ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

4-ಕೆ.ಆರ್.ಪುರಂ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

5-ಸಿ.ವಿ.ರಾಮನ್​ನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

6-ಮಹದೇವಪುರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

7-ವಿಜಯನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

ಕ್ಷೇತ್ರಗಳು – ಜೆಡಿಎಸ್‌ ಅಭ್ಯರ್ಥಿಗಳು

ಜಗಳೂರು- ದೇವರಾಜ

ಶಿವಮೊಗ್ಗ ನಗರ- ಆಯನೂರು ಮಂಜುನಾಥ್

ಸೊರಬ-ಬಾಸೂರು ಚಂದ್ರೇಗೌಡ

ಸಾಗರ- ಜಾಕೀರ್

ರಾಜರಾಜೇಶ್ವರಿ ನಗರ- ಡಾ: ನಾರಾಯಣಸ್ವಾಮಿ

ಮಲ್ಲೇಶ್ವರಂ- ಉತ್ಕರ್ಷ

ಚಾಮರಾಜಪೇಟೆ- ಗೋವಿಂದರಾಜು

ಚಿಕ್ಕಪೇಟೆ- ಇಮಾನ್ ಪಾಷಾ

ಪದ್ಮನಾಭನಗರ- ಬಿ. ಮಂಜುನಾಥ್‌

ಬಿ.ಟಿ.ಎಂ ಲೇಔಟ್- ವೆಂಕಟೇಶ್

ಜಯನಗರ- ಕಾಳೇಗೌಡ

ಬೊಮ್ಮನಹಳ್ಳಿ- ನಾರಾಯಣರಾಜು

ಅರಸೀಕೆರೆ- ಎನ್.ಆರ್. ಸಂತೋಷ

ಮೂಡಬಿದರೆ- ಅಮರಶ್ರೀ

ಸುಳ್ಯ (ಎಸ್‌.ಸಿ)- ವೆಂಕಟೇಶ್ ಹೆಚ್.ಎನ್.

ವಿರಾಜಪೇಟೆ- ಮನ್ಸೂರ್ ಅಲಿ

ಚಾಮರಾಜ- ಎಚ್.ಕೆ ರಮೇಶ್ (ರವಿ)

ನರಸಿಂಹರಾಜ- ಅಬ್ದುಲ್ ಖಾದರ್ ಶಾಹಿದ್

ಚಾಮರಾಜನಗರ- ಮಲ್ಲಿಕಾರ್ಜುನ ಸ್ವಾಮಿ

ನಿಪ್ಪಾಣಿ- ರಾಜು ಮಾರುತಿ ಪವಾರ್

ಚಿಕ್ಕೋಡಿ- ಸದಾಶಿವ ವಾಳ್ಕೆ

ಕಾಗವಾಡ- ಮಲ್ಲಪ್ಪ

ಹುಕ್ಕೇರಿ- ಬಸವರಾಜ ಗೌಡ ಪಾಟೀಲ್

ಅರಬಾವಿ- ಪ್ರಕಾಶ್ ಕಾ ಶೆಟ್ಟಿ

ಯಮಕನ ಮರಡಿ- ಮಾರುತಿ ಮಲ್ಲಪ್ಪ ಅಸ್ತಗಿ

ಬೆಳಗಾವಿ ಉತ್ತರ- ಶಿವಾನಂದ ಮುಗಿಲಿಹಾಳ್

ಬೆಳಗಾವಿ ದಕ್ಷಿಣ- ಶ್ರೀನಿವಾಸ್ ತೋಳಲ್ಕರ್

ಬೆಳಗಾವಿ ಗ್ರಾಮಾಂತರ- ಶಂಕರ ಗೌಡ ರುದ್ರಗೌಡ ಪಾಟೀಲ್

ರಾಮದುರ್ಗ- ಪ್ರಕಾಶ್ ಮೂದೋಳ್

ಮುಧೋಳ- ಧರ್ಮರಾಜ್ ವಿಠಲ್ ದೊಡ್ಡಮನಿ

ತೇರದಾಳ- ಸುರೇಶ್ ಅರ್ಜುನ್ ಮಡಿವಾಳರ್

ಜಮಖಂಡಿ- ಯಾಜುಬ್ ಬಾಬಾಲಾಲ್ ಕಪಡೇಕರ್

ಬೀಳಗಿ- ರುಕ್ಮುದ್ದೀನ್ ಸೌದಗರ್

ಬಾಗಲಕೋಟೆ- ದೇವರಾಜ ಪಾಟೀಲ್

ಹುನಗುಂದ- ಶಿವಪ್ಪ ಮಹದೇವಪ್ಪ ಬೋಲಿ

ವಿಜಯಪುರ ನಗರ- ಬಂಡೇ ನವಾಜ್ ಮಾಬರಿ

ಸುರಪುರ- ಶ್ರವಣಕುಮಾರ್ ನಾಯ್ಕ್

ಗುಲ್ಬರ್ಗಾ ದಕ್ಷಿಣ – ಕೃಷ್ಣಾರೆಡ್ಡಿ

ಔರಾದ್- ಜೈಸಿಂಗ್ ರಾಥೋಡ್

ರಾಯಚೂರು ನಗರ- ವಿನಯಕುಮಾರ್

ಮಸ್ಕಿ- ರಾಘವೇಂದ್ರ ನಾಯ್ಕ್

ಕನಕಗಿರಿ- ರಾಜಗೋಪಾಲ್

ಯಲಬುರ್ಗಾ- ಮಲ್ಲಣಗೌಡ ಸಿದ್ದಪ್ಪ ಕೋಣನಗೌಡ

ಕೊಪ್ಪಳ- ಚಂದ್ರಶೇಖರ್

ಶಿರಹಟ್ಟಿ- ಹನುಮಂತಪ್ಪ ನಾಯಕ

ಗದಗ- ವೆಙಕನಗೌಡ ಗೋವಿಂದಗೌಡರ್

ರೋಣ- ಮುಗದಮ್ ಸಾಬ್ ಮುದೋಳ್

ನರಗುಂದ- ರುದ್ರಗೌಡ ನಿಂಗನಗೌಡ ಪಾಟೀಲ್

ನವಲಗುಂದ – ಕಲ್ಲಪ್ಪ ನಾಗಪ್ಪ ಗಡ್ಡಿ

ಕುಂದಗೋಳ- ಹಜರತ್ ಅಲಿ ಅಲ್ಲಾಸಾಬ್

ಧಾರವಾಡ- ಮಂಜುನಾಥ್ ಲಕ್ಷ್ಮಣ್ ಹಗೇದಾರ್

ಹು- ಧಾ ಕೇಂದ್ರ- ಸಿದ್ದಲಿಂಗೇಶ್ ಗೌಡ ಮಹಾಂತ ಒಡೆಯರ್

ಕಲಘಟಗಿ- ವೀರಪ್ಪ ಬಸಪ್ಪ ಶೀಗೇಹಟ್ಟಿ

ಹಾವೇರಿ ತುಕಾರಂ ಮಾಕಳಿ

ಬ್ಯಾಡಗಿ- ಸುನೀತ ಪೂಜಾರಗ

ಕೂಡ್ಲಗಿ- ಕೋಡಿಹಳ್ಳಿ ಭೀಮಪ್ಪ

ಚಿತ್ರದುರ್ಗ- ರಘು ಆಚಾರ್

ಹೊಳಲ್ಕೆರೆ- ಇಂದ್ರಜಿತ್ ನಾಯಕ್

ಕ್ಷೇತ್ರ ಬದಲಾದ ಅಭ್ಯರ್ಥಿಗಳು

ಬಸವನಬಾಗೆವಾಡಿ- ಸೋಮನಗೌಡ ಪಾಟೀಲದ

ಬಸವಕಲ್ಯಾಣ- ಸಂಜಯ್ ವಾಡೇಕರ್

ಬೀದರ್- ಸೂರ್ಯಕಾಂತ್ ನಾಗರಪಲ್ಲಿ

ಕುಷ್ಟಗಿ- ಶರಣಪ್ಪ ಕುಂಬಾರ್

ಹಗರಿಬೊಮ್ಮನಹಳ್ಳಿ- ನೇಮಿರಾಜ್ ನಾಯ್ಕ್

ಬಳ್ಳಾರಿ ನಗರ- ಅನಿಲ್ ಲಾಡ್

ಚನ್ನಗಿರಿ- ತೇಜಸ್ವಿ ಪಾಟೀಲ್

ಮೂಡಿಗೆರೆ (ಎಸ್‌.ಸಿ)- ಎಂಪಿ ಕುಮಾರಸ್ವಾಮಿ

ರಾಜಾಜಿನಗರ- ಡಾ.ಅಂಜನಪ್ಪ

ಬೆಂಗಳೂರು (ದಕ್ಷಿಣ)- ರಾಜಗೋಪಾಲ್ ರೆಡ್ಡಿ

ಮಂಡ್ಯ- ಬಿ.ಆರ್.ರಾಮಚಂದ್ರ

ವರುಣಾ- ಡಾ. ಭಾರತಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...