Homeಕರ್ನಾಟಕಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

ಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

- Advertisement -
- Advertisement -

ಜೆಡಿಎಸ್ ಮೂರನೇ ಪಟ್ಟಿ ಬಿಡುಗಡೆ ಆಗಿದ್ದು, ಒಟ್ಟು 59ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗದಿಂದ ಆಯನೂರು ಮಂಜುನಾಥ್ ಹಾಗೂ ಅರಸೀಕೆರೆಯಿಂದ ಎನ್ ಆರ್ ಸಂತೋಷ್ ಗೆ ಟಿಕೆಟ್ ನೀಡಲಾಗಿದೆ.

ರಾಜ್ಯದ 7 ಕ್ಷೇತ್ರಗಳಲ್ಲಿ ಜೆಡಿಎಸ್​ ಬಾಹ್ಯ ಬೆಂಬಲ ಘೋಷಣೆ..

1-ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣಗೆ ಬೆಂಬಲ

2-ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಬೆಂಬಲ

3-ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

4-ಕೆ.ಆರ್.ಪುರಂ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

5-ಸಿ.ವಿ.ರಾಮನ್​ನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

6-ಮಹದೇವಪುರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

7-ವಿಜಯನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

ಕ್ಷೇತ್ರಗಳು – ಜೆಡಿಎಸ್‌ ಅಭ್ಯರ್ಥಿಗಳು

ಜಗಳೂರು- ದೇವರಾಜ

ಶಿವಮೊಗ್ಗ ನಗರ- ಆಯನೂರು ಮಂಜುನಾಥ್

ಸೊರಬ-ಬಾಸೂರು ಚಂದ್ರೇಗೌಡ

ಸಾಗರ- ಜಾಕೀರ್

ರಾಜರಾಜೇಶ್ವರಿ ನಗರ- ಡಾ: ನಾರಾಯಣಸ್ವಾಮಿ

ಮಲ್ಲೇಶ್ವರಂ- ಉತ್ಕರ್ಷ

ಚಾಮರಾಜಪೇಟೆ- ಗೋವಿಂದರಾಜು

ಚಿಕ್ಕಪೇಟೆ- ಇಮಾನ್ ಪಾಷಾ

ಪದ್ಮನಾಭನಗರ- ಬಿ. ಮಂಜುನಾಥ್‌

ಬಿ.ಟಿ.ಎಂ ಲೇಔಟ್- ವೆಂಕಟೇಶ್

ಜಯನಗರ- ಕಾಳೇಗೌಡ

ಬೊಮ್ಮನಹಳ್ಳಿ- ನಾರಾಯಣರಾಜು

ಅರಸೀಕೆರೆ- ಎನ್.ಆರ್. ಸಂತೋಷ

ಮೂಡಬಿದರೆ- ಅಮರಶ್ರೀ

ಸುಳ್ಯ (ಎಸ್‌.ಸಿ)- ವೆಂಕಟೇಶ್ ಹೆಚ್.ಎನ್.

ವಿರಾಜಪೇಟೆ- ಮನ್ಸೂರ್ ಅಲಿ

ಚಾಮರಾಜ- ಎಚ್.ಕೆ ರಮೇಶ್ (ರವಿ)

ನರಸಿಂಹರಾಜ- ಅಬ್ದುಲ್ ಖಾದರ್ ಶಾಹಿದ್

ಚಾಮರಾಜನಗರ- ಮಲ್ಲಿಕಾರ್ಜುನ ಸ್ವಾಮಿ

ನಿಪ್ಪಾಣಿ- ರಾಜು ಮಾರುತಿ ಪವಾರ್

ಚಿಕ್ಕೋಡಿ- ಸದಾಶಿವ ವಾಳ್ಕೆ

ಕಾಗವಾಡ- ಮಲ್ಲಪ್ಪ

ಹುಕ್ಕೇರಿ- ಬಸವರಾಜ ಗೌಡ ಪಾಟೀಲ್

ಅರಬಾವಿ- ಪ್ರಕಾಶ್ ಕಾ ಶೆಟ್ಟಿ

ಯಮಕನ ಮರಡಿ- ಮಾರುತಿ ಮಲ್ಲಪ್ಪ ಅಸ್ತಗಿ

ಬೆಳಗಾವಿ ಉತ್ತರ- ಶಿವಾನಂದ ಮುಗಿಲಿಹಾಳ್

ಬೆಳಗಾವಿ ದಕ್ಷಿಣ- ಶ್ರೀನಿವಾಸ್ ತೋಳಲ್ಕರ್

ಬೆಳಗಾವಿ ಗ್ರಾಮಾಂತರ- ಶಂಕರ ಗೌಡ ರುದ್ರಗೌಡ ಪಾಟೀಲ್

ರಾಮದುರ್ಗ- ಪ್ರಕಾಶ್ ಮೂದೋಳ್

ಮುಧೋಳ- ಧರ್ಮರಾಜ್ ವಿಠಲ್ ದೊಡ್ಡಮನಿ

ತೇರದಾಳ- ಸುರೇಶ್ ಅರ್ಜುನ್ ಮಡಿವಾಳರ್

ಜಮಖಂಡಿ- ಯಾಜುಬ್ ಬಾಬಾಲಾಲ್ ಕಪಡೇಕರ್

ಬೀಳಗಿ- ರುಕ್ಮುದ್ದೀನ್ ಸೌದಗರ್

ಬಾಗಲಕೋಟೆ- ದೇವರಾಜ ಪಾಟೀಲ್

ಹುನಗುಂದ- ಶಿವಪ್ಪ ಮಹದೇವಪ್ಪ ಬೋಲಿ

ವಿಜಯಪುರ ನಗರ- ಬಂಡೇ ನವಾಜ್ ಮಾಬರಿ

ಸುರಪುರ- ಶ್ರವಣಕುಮಾರ್ ನಾಯ್ಕ್

ಗುಲ್ಬರ್ಗಾ ದಕ್ಷಿಣ – ಕೃಷ್ಣಾರೆಡ್ಡಿ

ಔರಾದ್- ಜೈಸಿಂಗ್ ರಾಥೋಡ್

ರಾಯಚೂರು ನಗರ- ವಿನಯಕುಮಾರ್

ಮಸ್ಕಿ- ರಾಘವೇಂದ್ರ ನಾಯ್ಕ್

ಕನಕಗಿರಿ- ರಾಜಗೋಪಾಲ್

ಯಲಬುರ್ಗಾ- ಮಲ್ಲಣಗೌಡ ಸಿದ್ದಪ್ಪ ಕೋಣನಗೌಡ

ಕೊಪ್ಪಳ- ಚಂದ್ರಶೇಖರ್

ಶಿರಹಟ್ಟಿ- ಹನುಮಂತಪ್ಪ ನಾಯಕ

ಗದಗ- ವೆಙಕನಗೌಡ ಗೋವಿಂದಗೌಡರ್

ರೋಣ- ಮುಗದಮ್ ಸಾಬ್ ಮುದೋಳ್

ನರಗುಂದ- ರುದ್ರಗೌಡ ನಿಂಗನಗೌಡ ಪಾಟೀಲ್

ನವಲಗುಂದ – ಕಲ್ಲಪ್ಪ ನಾಗಪ್ಪ ಗಡ್ಡಿ

ಕುಂದಗೋಳ- ಹಜರತ್ ಅಲಿ ಅಲ್ಲಾಸಾಬ್

ಧಾರವಾಡ- ಮಂಜುನಾಥ್ ಲಕ್ಷ್ಮಣ್ ಹಗೇದಾರ್

ಹು- ಧಾ ಕೇಂದ್ರ- ಸಿದ್ದಲಿಂಗೇಶ್ ಗೌಡ ಮಹಾಂತ ಒಡೆಯರ್

ಕಲಘಟಗಿ- ವೀರಪ್ಪ ಬಸಪ್ಪ ಶೀಗೇಹಟ್ಟಿ

ಹಾವೇರಿ ತುಕಾರಂ ಮಾಕಳಿ

ಬ್ಯಾಡಗಿ- ಸುನೀತ ಪೂಜಾರಗ

ಕೂಡ್ಲಗಿ- ಕೋಡಿಹಳ್ಳಿ ಭೀಮಪ್ಪ

ಚಿತ್ರದುರ್ಗ- ರಘು ಆಚಾರ್

ಹೊಳಲ್ಕೆರೆ- ಇಂದ್ರಜಿತ್ ನಾಯಕ್

ಕ್ಷೇತ್ರ ಬದಲಾದ ಅಭ್ಯರ್ಥಿಗಳು

ಬಸವನಬಾಗೆವಾಡಿ- ಸೋಮನಗೌಡ ಪಾಟೀಲದ

ಬಸವಕಲ್ಯಾಣ- ಸಂಜಯ್ ವಾಡೇಕರ್

ಬೀದರ್- ಸೂರ್ಯಕಾಂತ್ ನಾಗರಪಲ್ಲಿ

ಕುಷ್ಟಗಿ- ಶರಣಪ್ಪ ಕುಂಬಾರ್

ಹಗರಿಬೊಮ್ಮನಹಳ್ಳಿ- ನೇಮಿರಾಜ್ ನಾಯ್ಕ್

ಬಳ್ಳಾರಿ ನಗರ- ಅನಿಲ್ ಲಾಡ್

ಚನ್ನಗಿರಿ- ತೇಜಸ್ವಿ ಪಾಟೀಲ್

ಮೂಡಿಗೆರೆ (ಎಸ್‌.ಸಿ)- ಎಂಪಿ ಕುಮಾರಸ್ವಾಮಿ

ರಾಜಾಜಿನಗರ- ಡಾ.ಅಂಜನಪ್ಪ

ಬೆಂಗಳೂರು (ದಕ್ಷಿಣ)- ರಾಜಗೋಪಾಲ್ ರೆಡ್ಡಿ

ಮಂಡ್ಯ- ಬಿ.ಆರ್.ರಾಮಚಂದ್ರ

ವರುಣಾ- ಡಾ. ಭಾರತಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...