Homeಕರ್ನಾಟಕಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

ಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

- Advertisement -
- Advertisement -

ಜೆಡಿಎಸ್ ಮೂರನೇ ಪಟ್ಟಿ ಬಿಡುಗಡೆ ಆಗಿದ್ದು, ಒಟ್ಟು 59ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗದಿಂದ ಆಯನೂರು ಮಂಜುನಾಥ್ ಹಾಗೂ ಅರಸೀಕೆರೆಯಿಂದ ಎನ್ ಆರ್ ಸಂತೋಷ್ ಗೆ ಟಿಕೆಟ್ ನೀಡಲಾಗಿದೆ.

ರಾಜ್ಯದ 7 ಕ್ಷೇತ್ರಗಳಲ್ಲಿ ಜೆಡಿಎಸ್​ ಬಾಹ್ಯ ಬೆಂಬಲ ಘೋಷಣೆ..

1-ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣಗೆ ಬೆಂಬಲ

2-ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಬೆಂಬಲ

3-ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

4-ಕೆ.ಆರ್.ಪುರಂ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

5-ಸಿ.ವಿ.ರಾಮನ್​ನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

6-ಮಹದೇವಪುರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

7-ವಿಜಯನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

ಕ್ಷೇತ್ರಗಳು – ಜೆಡಿಎಸ್‌ ಅಭ್ಯರ್ಥಿಗಳು

ಜಗಳೂರು- ದೇವರಾಜ

ಶಿವಮೊಗ್ಗ ನಗರ- ಆಯನೂರು ಮಂಜುನಾಥ್

ಸೊರಬ-ಬಾಸೂರು ಚಂದ್ರೇಗೌಡ

ಸಾಗರ- ಜಾಕೀರ್

ರಾಜರಾಜೇಶ್ವರಿ ನಗರ- ಡಾ: ನಾರಾಯಣಸ್ವಾಮಿ

ಮಲ್ಲೇಶ್ವರಂ- ಉತ್ಕರ್ಷ

ಚಾಮರಾಜಪೇಟೆ- ಗೋವಿಂದರಾಜು

ಚಿಕ್ಕಪೇಟೆ- ಇಮಾನ್ ಪಾಷಾ

ಪದ್ಮನಾಭನಗರ- ಬಿ. ಮಂಜುನಾಥ್‌

ಬಿ.ಟಿ.ಎಂ ಲೇಔಟ್- ವೆಂಕಟೇಶ್

ಜಯನಗರ- ಕಾಳೇಗೌಡ

ಬೊಮ್ಮನಹಳ್ಳಿ- ನಾರಾಯಣರಾಜು

ಅರಸೀಕೆರೆ- ಎನ್.ಆರ್. ಸಂತೋಷ

ಮೂಡಬಿದರೆ- ಅಮರಶ್ರೀ

ಸುಳ್ಯ (ಎಸ್‌.ಸಿ)- ವೆಂಕಟೇಶ್ ಹೆಚ್.ಎನ್.

ವಿರಾಜಪೇಟೆ- ಮನ್ಸೂರ್ ಅಲಿ

ಚಾಮರಾಜ- ಎಚ್.ಕೆ ರಮೇಶ್ (ರವಿ)

ನರಸಿಂಹರಾಜ- ಅಬ್ದುಲ್ ಖಾದರ್ ಶಾಹಿದ್

ಚಾಮರಾಜನಗರ- ಮಲ್ಲಿಕಾರ್ಜುನ ಸ್ವಾಮಿ

ನಿಪ್ಪಾಣಿ- ರಾಜು ಮಾರುತಿ ಪವಾರ್

ಚಿಕ್ಕೋಡಿ- ಸದಾಶಿವ ವಾಳ್ಕೆ

ಕಾಗವಾಡ- ಮಲ್ಲಪ್ಪ

ಹುಕ್ಕೇರಿ- ಬಸವರಾಜ ಗೌಡ ಪಾಟೀಲ್

ಅರಬಾವಿ- ಪ್ರಕಾಶ್ ಕಾ ಶೆಟ್ಟಿ

ಯಮಕನ ಮರಡಿ- ಮಾರುತಿ ಮಲ್ಲಪ್ಪ ಅಸ್ತಗಿ

ಬೆಳಗಾವಿ ಉತ್ತರ- ಶಿವಾನಂದ ಮುಗಿಲಿಹಾಳ್

ಬೆಳಗಾವಿ ದಕ್ಷಿಣ- ಶ್ರೀನಿವಾಸ್ ತೋಳಲ್ಕರ್

ಬೆಳಗಾವಿ ಗ್ರಾಮಾಂತರ- ಶಂಕರ ಗೌಡ ರುದ್ರಗೌಡ ಪಾಟೀಲ್

ರಾಮದುರ್ಗ- ಪ್ರಕಾಶ್ ಮೂದೋಳ್

ಮುಧೋಳ- ಧರ್ಮರಾಜ್ ವಿಠಲ್ ದೊಡ್ಡಮನಿ

ತೇರದಾಳ- ಸುರೇಶ್ ಅರ್ಜುನ್ ಮಡಿವಾಳರ್

ಜಮಖಂಡಿ- ಯಾಜುಬ್ ಬಾಬಾಲಾಲ್ ಕಪಡೇಕರ್

ಬೀಳಗಿ- ರುಕ್ಮುದ್ದೀನ್ ಸೌದಗರ್

ಬಾಗಲಕೋಟೆ- ದೇವರಾಜ ಪಾಟೀಲ್

ಹುನಗುಂದ- ಶಿವಪ್ಪ ಮಹದೇವಪ್ಪ ಬೋಲಿ

ವಿಜಯಪುರ ನಗರ- ಬಂಡೇ ನವಾಜ್ ಮಾಬರಿ

ಸುರಪುರ- ಶ್ರವಣಕುಮಾರ್ ನಾಯ್ಕ್

ಗುಲ್ಬರ್ಗಾ ದಕ್ಷಿಣ – ಕೃಷ್ಣಾರೆಡ್ಡಿ

ಔರಾದ್- ಜೈಸಿಂಗ್ ರಾಥೋಡ್

ರಾಯಚೂರು ನಗರ- ವಿನಯಕುಮಾರ್

ಮಸ್ಕಿ- ರಾಘವೇಂದ್ರ ನಾಯ್ಕ್

ಕನಕಗಿರಿ- ರಾಜಗೋಪಾಲ್

ಯಲಬುರ್ಗಾ- ಮಲ್ಲಣಗೌಡ ಸಿದ್ದಪ್ಪ ಕೋಣನಗೌಡ

ಕೊಪ್ಪಳ- ಚಂದ್ರಶೇಖರ್

ಶಿರಹಟ್ಟಿ- ಹನುಮಂತಪ್ಪ ನಾಯಕ

ಗದಗ- ವೆಙಕನಗೌಡ ಗೋವಿಂದಗೌಡರ್

ರೋಣ- ಮುಗದಮ್ ಸಾಬ್ ಮುದೋಳ್

ನರಗುಂದ- ರುದ್ರಗೌಡ ನಿಂಗನಗೌಡ ಪಾಟೀಲ್

ನವಲಗುಂದ – ಕಲ್ಲಪ್ಪ ನಾಗಪ್ಪ ಗಡ್ಡಿ

ಕುಂದಗೋಳ- ಹಜರತ್ ಅಲಿ ಅಲ್ಲಾಸಾಬ್

ಧಾರವಾಡ- ಮಂಜುನಾಥ್ ಲಕ್ಷ್ಮಣ್ ಹಗೇದಾರ್

ಹು- ಧಾ ಕೇಂದ್ರ- ಸಿದ್ದಲಿಂಗೇಶ್ ಗೌಡ ಮಹಾಂತ ಒಡೆಯರ್

ಕಲಘಟಗಿ- ವೀರಪ್ಪ ಬಸಪ್ಪ ಶೀಗೇಹಟ್ಟಿ

ಹಾವೇರಿ ತುಕಾರಂ ಮಾಕಳಿ

ಬ್ಯಾಡಗಿ- ಸುನೀತ ಪೂಜಾರಗ

ಕೂಡ್ಲಗಿ- ಕೋಡಿಹಳ್ಳಿ ಭೀಮಪ್ಪ

ಚಿತ್ರದುರ್ಗ- ರಘು ಆಚಾರ್

ಹೊಳಲ್ಕೆರೆ- ಇಂದ್ರಜಿತ್ ನಾಯಕ್

ಕ್ಷೇತ್ರ ಬದಲಾದ ಅಭ್ಯರ್ಥಿಗಳು

ಬಸವನಬಾಗೆವಾಡಿ- ಸೋಮನಗೌಡ ಪಾಟೀಲದ

ಬಸವಕಲ್ಯಾಣ- ಸಂಜಯ್ ವಾಡೇಕರ್

ಬೀದರ್- ಸೂರ್ಯಕಾಂತ್ ನಾಗರಪಲ್ಲಿ

ಕುಷ್ಟಗಿ- ಶರಣಪ್ಪ ಕುಂಬಾರ್

ಹಗರಿಬೊಮ್ಮನಹಳ್ಳಿ- ನೇಮಿರಾಜ್ ನಾಯ್ಕ್

ಬಳ್ಳಾರಿ ನಗರ- ಅನಿಲ್ ಲಾಡ್

ಚನ್ನಗಿರಿ- ತೇಜಸ್ವಿ ಪಾಟೀಲ್

ಮೂಡಿಗೆರೆ (ಎಸ್‌.ಸಿ)- ಎಂಪಿ ಕುಮಾರಸ್ವಾಮಿ

ರಾಜಾಜಿನಗರ- ಡಾ.ಅಂಜನಪ್ಪ

ಬೆಂಗಳೂರು (ದಕ್ಷಿಣ)- ರಾಜಗೋಪಾಲ್ ರೆಡ್ಡಿ

ಮಂಡ್ಯ- ಬಿ.ಆರ್.ರಾಮಚಂದ್ರ

ವರುಣಾ- ಡಾ. ಭಾರತಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...