Homeಕರ್ನಾಟಕಚಿಕ್ಕೋಡಿ ತಾಲೂಕಿನಲ್ಲಿ ಮಳೆಯ ಅಬ್ಬರ : ಸಹಾಯಕ್ಕಾಗಿ ಹೆಲ್ಪ್ ಲೈನ್ ಆರಂಭ

ಚಿಕ್ಕೋಡಿ ತಾಲೂಕಿನಲ್ಲಿ ಮಳೆಯ ಅಬ್ಬರ : ಸಹಾಯಕ್ಕಾಗಿ ಹೆಲ್ಪ್ ಲೈನ್ ಆರಂಭ

- Advertisement -
- Advertisement -

ಚಿಕ್ಕೋಡಿ ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಿರುವ ಹಿನ್ನೆಲೆಯಲ್ಲಿ ಶಾಸಕ ಗಣೇಶ್ ಹುಕ್ಕೇರಿ ಸಹಾಯಕ್ಕಾಗಿ ಹೆಲ್ಪ್ ಲೈನ್ ಆರಂಭಿಸಿದ್ದಾರೆ. ಮಳೆಯಿಂದ ಸಂಕಷ್ಟಕ್ಕೆ ಒಳಗಾದವರು 24*7 ತಕ್ಷಣ ಕರೆ ಮಾಡಿ ಸಹಾಯ ಪಡೆಯಬಹುದೆಂದು ತಿಳಿಸಿದ್ದಾರೆ.

ಈ ಕುರಿಟು ಟ್ವೀಟ್ ಮಾಡಿರುವ ಶಾಸಕ ಗಣೇಶ್ ಹುಕ್ಕೇರಿ, ನಮ್ಮ ಟಿಂ ನಿಮ್ಮ ಸೇವೇಗಾಗಿ ಸಿದ್ಧವಿದೆ. ಆರೋಗ್ಯ, ವಸತಿ ಹಾಗೂ ಆಹಾರದ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಕರೆ ಮಾಡಿ ಎಂದು ಮನವಿ ಮಾಡಿದ್ದಾರೆ.

ಸಹಾಯವಾಣಿಯ ವಿವರ ಈ ಕೆಳಗಿನಂತಿದೆ..

MLA Ganesh hukkeri : 9164692298
Anand : 9535717408
Raju : 9632190798

ಈಗಾಗಲೇ ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಸಹಾಯ ಕಾರ್ಯ ಆರಂಭವಾಗಿದ್ದು ಸುಮಾರು 4 ಸಾವಿರ ಜನರಿಗೆ ಸಹಾಯ ಮಾಡಲಾಗಿದೆ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ಯಾರಾದರೂ ಯಾವಾಗಲಾದರೂ ಫೋನ್ ಮಾಡಿ ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...