Homeಮುಖಪುಟಇಂಡಿಯಾ ಟುಡೇ, ನವ ಭಾರತ್ ಸೇರಿ 5 ಎಕ್ಸಿಟ್‌ ಪೋಲ್‌ಗಳಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ

ಇಂಡಿಯಾ ಟುಡೇ, ನವ ಭಾರತ್ ಸೇರಿ 5 ಎಕ್ಸಿಟ್‌ ಪೋಲ್‌ಗಳಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಮತದಾನ ಮುಗಿದಿದೆ. ಹಲವಾರು ಚಾನೆಲ್‌ಗಳು ಮತ್ತು ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ನಡೆಸಿದ್ದು, ಅವುಗಳನ್ನು ಇಂದು ಪ್ರಕಟಿಸಿವೆ. ಅವುಗಳಲ್ಲಿ ಇಂಡಿಯಾ ಟುಡೇ, ನವ ಭಾರತ್, TimesNow-ETG, India TV-CNX ಮತ್ತು ಝೀ ಮ್ಯಾಟ್ರಿಕ್ ಎಕ್ಸಿಟ್‌ ಪೋಲ್‌ಗಳು ಕಾಂಗ್ರೆಸ್‌ ಸ್ಪಷ್ಟ ಬಹುಮತ ಸಾಧಿಸುತ್ತದೆ ಎಂದಿವೆ.

ಇಂಡಿಯಾ ಟುಡೇ – ಎಕ್ಸಿಸ್ ಮೈ ಇಂಡಿಯಾ

ಕಾಂಗ್ರೆಸ್:122-140
ಬಿಜೆಪಿ:62-80
ಜೆಡಿಎಸ್:20-25
ಇತರರು:00-03

ಮತ ಹಂಚಿಕೆ

ಕಾಂಗ್ರೆಸ್:43%
ಬಿಜೆಪಿ:35%
ಜೆಡಿಎಸ್:16%
ಇತರರು:06%

ಮುಂಬೈ ಕರ್ನಾಟಕದಲ್ಲಿ ಕಾಂಗ್ರೆಸ್ ಚೇತರಿಕೆ ಕಾಣಲಿದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಪಕ್ಷ 28 ಸ್ಥಾನಗಳಲ್ಲಿ ಗೆಲುವು ಕಂಡರೆ, ಬಿಜೆಪಿ 21 ಸ್ಥಾನಗಳನ್ನು ಮತ್ತು ಜೆಡಿಎಸ್ ಒಂದು ಸ್ಥಾನ ಪಡೆದುಕೊಳ್ಳಲಿದೆ ಎಂದು ಎಕ್ಸಿಟ್ ಪೋಲ್ ಹೇಳಿದೆ.

ಕಳೆದ ಚುನಾವಣೆಯಲ್ಲಿ ಮಧ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮುಗ್ಗಿರಿಸಿತ್ತು. ಆದರೆ ಈ ಬಾರಿ ಅಲ್ಲಿ ಕಾಂಗ್ರೆಸ್ ಬೃಹತ್ ಚೇತರಿಕೆ ಕಾಣಲಿದೆ ಎಂದು ಇಂಡಿಯಾ ಟುಡೇ ಎಕ್ಸಿಸ್ ಮೈ ಇಂಡಿಯಾ ಸಮೀಕ್ಷೆಗಳು ಹೇಳಿವೆ. ಕಾಂಗ್ರೆಸ್ 12, ಬಿಜೆಪಿ 10, ಜೆಡಿಎಸ್ 01 ಸ್ಥಾನಗಳನ್ನು ಪಡೆಯಲಿವೆ ಎಂದು ಸಮೀಕ್ಷೆ ತಿಳಿಸಿದೆ.

ಅದೇ ರೀತಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಳೆದ ಬಾರಿಗಿಂತ ಉತ್ತಮ ಪ್ರದರ್ಶನ ನೀಡಲಿದೆ ಎಂದು ಸಮೀಕ್ಷೆ ಹೇಳಿದೆ. ಅಲ್ಲಿ ಕಾಂಗ್ರೆಸ್ 17, ಬಿಜೆಪಿ 10, ಜೆಡಿಎಸ್ 01 ಸ್ಥಾನಗಳನ್ನು ಪಡೆಯಲಿವೆ ಎನ್ನಲಾಗಿವೆ.

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಬಂಪರ್ ಬೆಳೆ ತೆಗೆಯಲಿದೆ ಎಂದು ಸಮೀಕ್ಷೆ ಹೇಳಿದೆ. ಅದು 32 ಸೀಟುಗಳನ್ನು ಪಡೆದರೆ, ಬಿಜೆಪಿ ಕೇವಲ 07 ಸೀಟುಗಳಿಗೆ ತೃಪ್ತಿಪಡಲಿದೆ. ಜೆಡಿಎಸ್ ಕೇವಲ 01 ಸ್ಥಾನ ಪಡೆಯಲಿದೆ ಎಂದಿದೆ.

ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯಲಿದೆ. ಒಟ್ಟು ಸ್ಥಾನಗಳಲ್ಲಿ 19 ಬಿಜೆಪಿ 16 ಪಡೆಯಲಿದೆ. ಕಾಂಗ್ರೆಸ್ 03 ಪಡೆದರೆ, ಜೆಡಿಎಸ್ ಖಾತೆ ತೆರೆಯುವಲ್ಲಿ ವಿಫಲವಾಗಲಿದೆ ಎಂದು ಸಮೀಕ್ಷೆ ಹೇಳಿದೆ.

TimesNow-ETG 

Congress: 113
BJP: 85
JDS: 23
Others: 3

India TV-CNX 

Congress: 115
BJP: 85
JD(S): 22
Others: 2

ಝೀ ಮ್ಯಾಟ್ರಿಜ್

ಕಾಂಗ್ರೆಸ್:103-118
ಬಿಜೆಪಿ:79-89
ಜೆಡಿಎಸ್:25-33
ಇತರರು:02-05

ನವಭಾರತ್

ಕಾಂಗ್ರೆಸ್:106-120
ಬಿಜೆಪಿ:78-92
ಜೆಡಿಎಸ್:20-26
ಇತರರು:02-04

ಬಿಜೆಪಿಗೆ ಬಹುಮತ ಎಂದ ಎರಡು ಸಮೀಕ್ಷೆಗಳು

News Nation-CGS

BJP: 114
Congress: 86
JD(S): 21

ಸುವರ್ಣ ನ್ಯೂಸ್-ಜನ್ ಕಿ ಬಾತ್

BJP: 94 – 117
Congress: 91 – 106
JD(S): 14 – 24
Other: 02

ಉಳಿದ ಸಮೀಕ್ಷೆಗಳು ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸಹ ಕರ್ನಾಟಕದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂದಿವೆ.

ಇದನ್ನೂ ಓದಿ: 2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...