Homeಕರ್ನಾಟಕಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

ಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

- Advertisement -
- Advertisement -

ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

2018ರ ಚುನಾವಣೆಯಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿತ್ತು, ಆದರೆ ಮೂರು ವಿಜಯಶಾಲಿ ಕಾಂಗ್ರೆಸ್ ನಾಯಕರು ನಂತರ ಬಿಜೆಪಿಗೆ ಸೇರ್ಪಡೆಗೊಂಡರು.

ಅಥಣಿ ವಿಧಾಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮಣ ಸಂಗಪ್ ಸವದಿ-ಮುನ್ನಡೆ

ಬಿಜೆಪಿ- ಮಹೇಶ ಕುಮಠಳ್ಳಿ- ಹಿನ್ನಡೆ

ಜೆಡಿಎಸ್- ಶಶಿಕಾಂತ ಪಡಸಲಗಿ-ಹಿನ್ನಡೆ

2018ರ ವಿಜೇತರು: ಮಹೇಶ ಕುಮಠಳ್ಳಿ (ಬಿಜೆಪಿ)

*******

ಗೋಕಾಕ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾಂತೇಶ ಕಡಾಡಿ- ಮುನ್ನಡೆ

ಬಿಜೆಪಿ- ರಮೇಶ ಜಾರಕಿಹೊಳಿ- ಹಿನ್ನಡೆ

ಪ್ರಜಾಕೀಯ- ಸುರೇಶ ಪಟ್ಟಣಶೆಟ್ಟಿ- ಹಿನ್ನಡೆ

2018ರ ವಿಜೇತರು: ರಮೇಶ ಜಾರಕಿಹೊಳಿ (ಬಿಜೆಪಿ).

ರಾಮದುರ್ಗ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಶೋಕ ಪಟ್ಟಣ- ಹಿನ್ನಡೆ

ಬಿಜೆಪಿ- ಚಿಕ್ಕರೇವಣ್ಣ ಅಜ್ಜಪ್ಪ-ಮುನ್ನಡೆ

ಜೆಡಿಎಸ್- ಪ್ರಕಾಶ್ ಮುಧೋಳ-ಹಿನ್ನಡೆ

2018ರ ವಿಜೇತರು: ಮಹಾದೇವಪ್ಪ ಯಾದವಾಡ (ಬಿಜೆಪಿ)

*****

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿಶ್ವಾಸ ವೈದ್ಯ- ಮುನ್ನಡೆ

ಬಿಜೆಪಿ- ರತ್ನಾ ಮಾಮನಿ-ಹಿನ್ನಡೆ

ಜೆಡಿಎಸ್- ಸೌರಭ ಚೋಪ್ರಾ-ಹಿನ್ನಡೆ

2018ರ ವಿಜೇತರು: ಆನಂದ ಮಾಮನಿ (ಬಿಜೆಪಿ).

*****

ಕಿತ್ತೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಬಾಬಾಸಾಹೇಬ್ ಪಾಟೀಲ- ಮುನ್ನಡೆ

ಬಿಜೆಪಿ- ದೊಡ್ಡಗೌಡರ ಮಹಾಂತೇಶ ಬಸವಂತರಾಯ- ಹಿನ್ನಡೆ

ಜೆಡಿಎಸ್- ಅಶ್ವಿನಿ ಸಿಂಗಯ್ಯ ಪೂಜೇರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ದೊಡ್ಡಗೌಡ (ಬಿಜೆಪಿ).

******

ಖಾನಾಪೂರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಂಜಲಿ ನಿಂಬಾಳ್ಕರ್,-ಹಿನ್ನಡೆ

ಬಿಜೆಪಿ- ವಿಠ್ಠಲ ಸೋಮಣ್ಣ ಹಲಗೇಕರ-ಮುನ್ನಡೆ

ಜೆಡಿಎಸ್- ಬಾಗವಾನ್ ನಾಸೀರ ಪೂಲ್ಸಾಬ್-ಹಿನ್ನಡೆ

2018ರ ವಿಜೇತರು: ಅಂಜಲಿ ನಿಂಬಾಳ್ಕರ್ (ಕಾಂಗ್ರೆಸ್).

*****

ಯಮಕನಮರಡಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸತೀಶ್ ಜಾರಕಿಹೊಳಿ-ಮುನ್ನಡೆ

ಬಿಜೆಪಿ- ಬಸವರಾಜ ಹುಂದ್ರಿ-ಹಿನ್ನಡೆ

ಜೆಡಿಎಸ್- ಮಾರಿತಿ ಅಷ್ಟಗಿ-ಹಿನ್ನಡೆ

ಪಕ್ಷೇತರ- ಮಾರುತಿ ತಿಪ್ಪಣ್ಣ ನಾಯ್ಕ-ಹಿನ್ನಡೆ

2018ರ ವಿಜೇತರು: ಸತೀಶ ಜಾರಕಿಹೊಳಿ (ಕಾಂಗ್ರೆಸ್‌)

*****

ಅರಭಾವಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಬಾಲಚಂದ್ರ ಜಾರಕಿಹೊಳಿ-ಮುನ್ನಡೆ

ಕಾಂಗ್ರೆಸ್- ಅರವಿಂದ ದಳವಾಯಿ-ಹಿನ್ನಡೆ

ಜೆಡಿಎಸ್- ಪ್ರಕಾಶ ಕಲಶೆಟ್ಟಿ-ಹಿನ್ನಡೆ

ಪಕ್ಷೇತರ- ಸುಧಾ ಹಿರೇಮಠ-ಹಿನ್ನಡೆ

ಬಿಎಸ್‍ಪಿ- ಬಸವಂತ ವಡೇರ-ಹಿನ್ನಡೆ

2018ರ ವಿಜೇತರು: ಬಾಲಚಂದ್ರ ಜಾರಕಿಹೊಳಿ (ಬಿಜೆಪಿ).

******

ಹುಕ್ಕೇರಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಪವನ ಕತ್ತಿ- ಮುನ್ನಡೆ

ಕಾಂಗ್ರೆಸ್- ಎ.ಬಿ. ಪಾಟೀಲ-ಹಿನ್ನಡೆ

ಜೆಡಿಎಸ್- ಬಸವರಾಜ ಪಾಟೀಲ-ಹಿನ್ನಡೆ

2018ರ ವಿಜೇತರು: ಉಮೇಶ ಕತ್ತಿ (ಬಿಜೆಪಿ).

*******

ರಾಯಭಾಗ ಮೀಸಲು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾವೀರ ಮೋಹಿತೆ- ಹಿನ್ನಡೆ

ಬಿಜೆಪಿ- ದುರ್ಯೋಧನ ಐಹೊಳೆ-ಮುನ್ನಡೆ

ಜೆಡಿಎಸ್- ಪ್ರದೀಪಕುಮಾರ ಮಾಳಗಿ-ಹಿನ್ನಡೆ

2018ರ ವಿಜೇತರು: ದುರ್ಯೋಧನ ಐಹೊಳೆ(ಬಿಜೆಪಿ). 

******

ಕುಡಚಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹೇಂದ್ರ ತಮ್ಮನ್ನವರ-ಮುನ್ನಡೆ

ಬಿಜೆಪಿ- ಪಿ. ರಾಜೀವ-ಹಿನ್ನಡೆ

ಜೆಡಿಎಸ್- ಆನಂದ ಮಾಳಗಿ-ಹಿನ್ನಡೆ

2018ರ ವಿಜೇತರು: ಪಿ. ರಾಜೀವ (ಬಿಜೆಪಿ).

******

ಕಾಗವಾಡ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಭರಮಗೌಡ ರಾಜುಗೌಡ ಕಾಗೆ-ಮುನ್ನಡೆ

ಬಿಜೆಪಿ- ಶ್ರೀಮಂತ ಪಾಟೀಲ-ಹಿನ್ನಡೆ

ಜೆಡಿಎಸ್- ಮಲ್ಲಿಕಾರ್ಜುನ ಗುಂಜಿಗಾಂವಿ-ಹಿನ್ನಡೆ

2018ರ ವಿಜೇತರು: ಶ್ರೀಮಂತ ಪಾಟೀಲ (ಬಿಜೆಪಿ).

****

ನಿಪ್ಪಾಣಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕಾಕಾಸಾಹೇಬ ಪಿ. ಪಾಟೀಲ-ಹಿನ್ನಡೆ

ಬಿಜೆಪಿ- ಶಶಿಕಲಾ ಜೊಲ್ಲೆ-ಮುನ್ನಡೆ

ಜೆಡಿಎಸ್- ರಾಜು ಪವಾರ-ಹಿನ್ನಡೆ

ಎಎಪಿ- ರಾಜೇಶ ಬನವಣ್ಣಾ-ಹಿನ್ನಡೆ

2018ರ ವಿಜೇತರು: ಶಶಿಕಲಾ ಜೊಲ್ಲೆ (ಬಿಜೆಪಿ).

*****

ಚಿಕ್ಕೊಡಿ ಸದಲಗಾ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಗಣೇಶ ಹುಕ್ಕೇರಿ-ಮುನ್ನಡೆ

ಬಿಜೆಪಿ- ಕತ್ತಿ ರಮೇಶ ವಿಶ್ವನಾಥ-ಹಿನ್ನಡೆ

ಜೆಡಿಎಸ್- ಸುಹಾಸ ವಾಳಕೆ-ಹಿನ್ನಡೆ

2018ರ ವಿಜೇತರು: ಗಣೇಶ ಹುಕ್ಕೇರಿ (ಕಾಂಗ್ರೆಸ್‌).

******

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮೀ ಹೆಬ್ಬಳ್ಕಾರ್-ಮುನ್ನಡೆ

ಬಿಜೆಪಿ- ನಾಗೇಶ್ ಮುನ್ನೋಳ್ಕರ್-ಹಿನ್ನಡೆ

ಜೆಡಿಎಸ್- ಶಂಕರಗೌಡ ಪಾಟೀಲ್-ಹಿನ್ನಡೆ

******

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಆಸೀಫ್ ಸೇಠ್- ಹಿನ್ನಡೆ

ಬಿಜೆಪಿ- ಡಾ. ರವಿ ಪಾಟೀಲ-ಮುನ್ನಡೆ

ಜೆಡಿಎಸ್- ಶಿವಾನಂದ ಮುಗಳಿಹಾಳ-ಹಿನ್ನಡೆ

2018ರ ವಿಜೇತರು: ಅನಿಲ ಬೆನಕೆ (ಬಿಜೆಪಿ)

*******

ಬೈಲಹೊಂಗಲ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್‌- ಮಹಾಂತೇಶ ಕೌಜಲಗಿ- ಮುನ್ನಡೆ

ಬಿಜೆಪಿ- ಜಗದೀಶ ಮೆಟಗುಡ್ಚ-ಹಿನ್ನಡೆ

ಜೆಡಿಎಸ್- ಶಂಕರ ಮಾಡಲಗಿ-ಹಿನ್ನಡೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ- ಪ್ರಶಾಂತ ಜಕ್ಕಪ್ಪನವರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ಕೌಜಲಗಿ (ಕಾಂಗ್ರೆಸ್‌).

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಭಾವತಿ ಮಾಸ್ತಮರಡಿ-ಹಿನ್ನಡೆ

ಬಿಜೆಪಿ- ಅಭಯ ಪಾಟೀಲ- ಮುನ್ನಡೆ

ಜೆಡಿಎಸ್- ಶ್ರೀನಿವಾಸ ತಾಳೂಕರ-ಹಿನ್ನಡೆ

ಎಎಪಿ- ನೂರಹ್ಮದ ಮುಲ್ಲಾ-ಹಿನ್ನಡೆ

2018ರ ವಿಜೇತರು: ಅಭಯ ಪಾಟೀಲ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...