Homeಕರ್ನಾಟಕಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

ಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

- Advertisement -
- Advertisement -

ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

2018ರ ಚುನಾವಣೆಯಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿತ್ತು, ಆದರೆ ಮೂರು ವಿಜಯಶಾಲಿ ಕಾಂಗ್ರೆಸ್ ನಾಯಕರು ನಂತರ ಬಿಜೆಪಿಗೆ ಸೇರ್ಪಡೆಗೊಂಡರು.

ಅಥಣಿ ವಿಧಾಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮಣ ಸಂಗಪ್ ಸವದಿ-ಮುನ್ನಡೆ

ಬಿಜೆಪಿ- ಮಹೇಶ ಕುಮಠಳ್ಳಿ- ಹಿನ್ನಡೆ

ಜೆಡಿಎಸ್- ಶಶಿಕಾಂತ ಪಡಸಲಗಿ-ಹಿನ್ನಡೆ

2018ರ ವಿಜೇತರು: ಮಹೇಶ ಕುಮಠಳ್ಳಿ (ಬಿಜೆಪಿ)

*******

ಗೋಕಾಕ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾಂತೇಶ ಕಡಾಡಿ- ಮುನ್ನಡೆ

ಬಿಜೆಪಿ- ರಮೇಶ ಜಾರಕಿಹೊಳಿ- ಹಿನ್ನಡೆ

ಪ್ರಜಾಕೀಯ- ಸುರೇಶ ಪಟ್ಟಣಶೆಟ್ಟಿ- ಹಿನ್ನಡೆ

2018ರ ವಿಜೇತರು: ರಮೇಶ ಜಾರಕಿಹೊಳಿ (ಬಿಜೆಪಿ).

ರಾಮದುರ್ಗ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಶೋಕ ಪಟ್ಟಣ- ಹಿನ್ನಡೆ

ಬಿಜೆಪಿ- ಚಿಕ್ಕರೇವಣ್ಣ ಅಜ್ಜಪ್ಪ-ಮುನ್ನಡೆ

ಜೆಡಿಎಸ್- ಪ್ರಕಾಶ್ ಮುಧೋಳ-ಹಿನ್ನಡೆ

2018ರ ವಿಜೇತರು: ಮಹಾದೇವಪ್ಪ ಯಾದವಾಡ (ಬಿಜೆಪಿ)

*****

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿಶ್ವಾಸ ವೈದ್ಯ- ಮುನ್ನಡೆ

ಬಿಜೆಪಿ- ರತ್ನಾ ಮಾಮನಿ-ಹಿನ್ನಡೆ

ಜೆಡಿಎಸ್- ಸೌರಭ ಚೋಪ್ರಾ-ಹಿನ್ನಡೆ

2018ರ ವಿಜೇತರು: ಆನಂದ ಮಾಮನಿ (ಬಿಜೆಪಿ).

*****

ಕಿತ್ತೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಬಾಬಾಸಾಹೇಬ್ ಪಾಟೀಲ- ಮುನ್ನಡೆ

ಬಿಜೆಪಿ- ದೊಡ್ಡಗೌಡರ ಮಹಾಂತೇಶ ಬಸವಂತರಾಯ- ಹಿನ್ನಡೆ

ಜೆಡಿಎಸ್- ಅಶ್ವಿನಿ ಸಿಂಗಯ್ಯ ಪೂಜೇರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ದೊಡ್ಡಗೌಡ (ಬಿಜೆಪಿ).

******

ಖಾನಾಪೂರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಂಜಲಿ ನಿಂಬಾಳ್ಕರ್,-ಹಿನ್ನಡೆ

ಬಿಜೆಪಿ- ವಿಠ್ಠಲ ಸೋಮಣ್ಣ ಹಲಗೇಕರ-ಮುನ್ನಡೆ

ಜೆಡಿಎಸ್- ಬಾಗವಾನ್ ನಾಸೀರ ಪೂಲ್ಸಾಬ್-ಹಿನ್ನಡೆ

2018ರ ವಿಜೇತರು: ಅಂಜಲಿ ನಿಂಬಾಳ್ಕರ್ (ಕಾಂಗ್ರೆಸ್).

*****

ಯಮಕನಮರಡಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸತೀಶ್ ಜಾರಕಿಹೊಳಿ-ಮುನ್ನಡೆ

ಬಿಜೆಪಿ- ಬಸವರಾಜ ಹುಂದ್ರಿ-ಹಿನ್ನಡೆ

ಜೆಡಿಎಸ್- ಮಾರಿತಿ ಅಷ್ಟಗಿ-ಹಿನ್ನಡೆ

ಪಕ್ಷೇತರ- ಮಾರುತಿ ತಿಪ್ಪಣ್ಣ ನಾಯ್ಕ-ಹಿನ್ನಡೆ

2018ರ ವಿಜೇತರು: ಸತೀಶ ಜಾರಕಿಹೊಳಿ (ಕಾಂಗ್ರೆಸ್‌)

*****

ಅರಭಾವಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಬಾಲಚಂದ್ರ ಜಾರಕಿಹೊಳಿ-ಮುನ್ನಡೆ

ಕಾಂಗ್ರೆಸ್- ಅರವಿಂದ ದಳವಾಯಿ-ಹಿನ್ನಡೆ

ಜೆಡಿಎಸ್- ಪ್ರಕಾಶ ಕಲಶೆಟ್ಟಿ-ಹಿನ್ನಡೆ

ಪಕ್ಷೇತರ- ಸುಧಾ ಹಿರೇಮಠ-ಹಿನ್ನಡೆ

ಬಿಎಸ್‍ಪಿ- ಬಸವಂತ ವಡೇರ-ಹಿನ್ನಡೆ

2018ರ ವಿಜೇತರು: ಬಾಲಚಂದ್ರ ಜಾರಕಿಹೊಳಿ (ಬಿಜೆಪಿ).

******

ಹುಕ್ಕೇರಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಪವನ ಕತ್ತಿ- ಮುನ್ನಡೆ

ಕಾಂಗ್ರೆಸ್- ಎ.ಬಿ. ಪಾಟೀಲ-ಹಿನ್ನಡೆ

ಜೆಡಿಎಸ್- ಬಸವರಾಜ ಪಾಟೀಲ-ಹಿನ್ನಡೆ

2018ರ ವಿಜೇತರು: ಉಮೇಶ ಕತ್ತಿ (ಬಿಜೆಪಿ).

*******

ರಾಯಭಾಗ ಮೀಸಲು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾವೀರ ಮೋಹಿತೆ- ಹಿನ್ನಡೆ

ಬಿಜೆಪಿ- ದುರ್ಯೋಧನ ಐಹೊಳೆ-ಮುನ್ನಡೆ

ಜೆಡಿಎಸ್- ಪ್ರದೀಪಕುಮಾರ ಮಾಳಗಿ-ಹಿನ್ನಡೆ

2018ರ ವಿಜೇತರು: ದುರ್ಯೋಧನ ಐಹೊಳೆ(ಬಿಜೆಪಿ). 

******

ಕುಡಚಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹೇಂದ್ರ ತಮ್ಮನ್ನವರ-ಮುನ್ನಡೆ

ಬಿಜೆಪಿ- ಪಿ. ರಾಜೀವ-ಹಿನ್ನಡೆ

ಜೆಡಿಎಸ್- ಆನಂದ ಮಾಳಗಿ-ಹಿನ್ನಡೆ

2018ರ ವಿಜೇತರು: ಪಿ. ರಾಜೀವ (ಬಿಜೆಪಿ).

******

ಕಾಗವಾಡ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಭರಮಗೌಡ ರಾಜುಗೌಡ ಕಾಗೆ-ಮುನ್ನಡೆ

ಬಿಜೆಪಿ- ಶ್ರೀಮಂತ ಪಾಟೀಲ-ಹಿನ್ನಡೆ

ಜೆಡಿಎಸ್- ಮಲ್ಲಿಕಾರ್ಜುನ ಗುಂಜಿಗಾಂವಿ-ಹಿನ್ನಡೆ

2018ರ ವಿಜೇತರು: ಶ್ರೀಮಂತ ಪಾಟೀಲ (ಬಿಜೆಪಿ).

****

ನಿಪ್ಪಾಣಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕಾಕಾಸಾಹೇಬ ಪಿ. ಪಾಟೀಲ-ಹಿನ್ನಡೆ

ಬಿಜೆಪಿ- ಶಶಿಕಲಾ ಜೊಲ್ಲೆ-ಮುನ್ನಡೆ

ಜೆಡಿಎಸ್- ರಾಜು ಪವಾರ-ಹಿನ್ನಡೆ

ಎಎಪಿ- ರಾಜೇಶ ಬನವಣ್ಣಾ-ಹಿನ್ನಡೆ

2018ರ ವಿಜೇತರು: ಶಶಿಕಲಾ ಜೊಲ್ಲೆ (ಬಿಜೆಪಿ).

*****

ಚಿಕ್ಕೊಡಿ ಸದಲಗಾ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಗಣೇಶ ಹುಕ್ಕೇರಿ-ಮುನ್ನಡೆ

ಬಿಜೆಪಿ- ಕತ್ತಿ ರಮೇಶ ವಿಶ್ವನಾಥ-ಹಿನ್ನಡೆ

ಜೆಡಿಎಸ್- ಸುಹಾಸ ವಾಳಕೆ-ಹಿನ್ನಡೆ

2018ರ ವಿಜೇತರು: ಗಣೇಶ ಹುಕ್ಕೇರಿ (ಕಾಂಗ್ರೆಸ್‌).

******

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮೀ ಹೆಬ್ಬಳ್ಕಾರ್-ಮುನ್ನಡೆ

ಬಿಜೆಪಿ- ನಾಗೇಶ್ ಮುನ್ನೋಳ್ಕರ್-ಹಿನ್ನಡೆ

ಜೆಡಿಎಸ್- ಶಂಕರಗೌಡ ಪಾಟೀಲ್-ಹಿನ್ನಡೆ

******

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಆಸೀಫ್ ಸೇಠ್- ಹಿನ್ನಡೆ

ಬಿಜೆಪಿ- ಡಾ. ರವಿ ಪಾಟೀಲ-ಮುನ್ನಡೆ

ಜೆಡಿಎಸ್- ಶಿವಾನಂದ ಮುಗಳಿಹಾಳ-ಹಿನ್ನಡೆ

2018ರ ವಿಜೇತರು: ಅನಿಲ ಬೆನಕೆ (ಬಿಜೆಪಿ)

*******

ಬೈಲಹೊಂಗಲ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್‌- ಮಹಾಂತೇಶ ಕೌಜಲಗಿ- ಮುನ್ನಡೆ

ಬಿಜೆಪಿ- ಜಗದೀಶ ಮೆಟಗುಡ್ಚ-ಹಿನ್ನಡೆ

ಜೆಡಿಎಸ್- ಶಂಕರ ಮಾಡಲಗಿ-ಹಿನ್ನಡೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ- ಪ್ರಶಾಂತ ಜಕ್ಕಪ್ಪನವರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ಕೌಜಲಗಿ (ಕಾಂಗ್ರೆಸ್‌).

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಭಾವತಿ ಮಾಸ್ತಮರಡಿ-ಹಿನ್ನಡೆ

ಬಿಜೆಪಿ- ಅಭಯ ಪಾಟೀಲ- ಮುನ್ನಡೆ

ಜೆಡಿಎಸ್- ಶ್ರೀನಿವಾಸ ತಾಳೂಕರ-ಹಿನ್ನಡೆ

ಎಎಪಿ- ನೂರಹ್ಮದ ಮುಲ್ಲಾ-ಹಿನ್ನಡೆ

2018ರ ವಿಜೇತರು: ಅಭಯ ಪಾಟೀಲ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...