Homeಕರ್ನಾಟಕಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

- Advertisement -
- Advertisement -

ರಾಜ್ಯ ವಿಧಾಸಭಾ ಚುನಾವಣೆ ಮುಗಿದಿದ್ದು, ಈ ಬಾರಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರು 63 ಜನ. ಅದರಲ್ಲಿ ಕಾಂಗ್ರೆಸ್‌ನಿಂದ 30 ಜನರು, ಬಿಜೆಪಿಯಿಂದ 22, ಜೆಡಿಎಸ್‌ನಿಂದ 8 ಹಾಗೂ ಪಕ್ಷೇತರರಾಗಿ ಇಬ್ಬರು, ಸರ್ವೋದಯ ಕರ್ನಾಟಕದಿಂದ ಒಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ 30 ಶಾಸಕರ ವಿವರ

  1. ಮಾಯಕೊಂಡ (ಎಸ್‌ಸಿ ಮೀಸಲು)- ಕೆ.ಎಸ್‌. ಬಸವಂತಪ್ಪ
  2. ಚನ್ನಗಿರಿ- ಬಸವರಾಜು ವಿ. ಶಿವಗಂಗಾ
  3. ಜಗಳೂರು (ಎಸ್‌ಟಿ ಮೀಸಲು)- ಬಿ.ದೇವೇಂದ್ರಪ್ಪ
  4. ಚಿತ್ರದುರ್ಗ- ಕೆ.ಸಿ. ವೀರೇಂದ್ರ
  5. ಕಲಬುರಗಿ ದಕ್ಷಿಣ- ಅಲ್ಲಮಪ್ರಭು ಪಾಟೀಲ
  6. ಪಾವಗಡ (ಎಸ್‌ಸಿ ಮೀಸಲು)- ಎಚ್‌.ವಿ. ವೆಂಕಟೇಶ್
  7. ರಾಮನಗರ- ಎಚ್‌.ಎ. ಇಕ್ಬಾಲ್‌ ಹುಸೇನ್‌
  8. ದೇವನಹಳ್ಳಿ (ಎಸ್‌ಸಿ ಮೀಸಲು)- ಕೆ.ಎಚ್‌ ಮುನಿಯಪ್ಪ
  9. ನೆಲಮಂಗಲ (ಎಸ್‌ಸಿ ಮೀಸಲು)- ಎನ್‌. ಶ್ರೀನಿವಾಸಯ್ಯ
  10. ಪುಲಕೇಶಿನಗರ (ಎಸ್‌ಸಿ ಮೀಸಲು)- ಎ.ಸಿ. ಶ್ರೀನಿವಾಸ
  11. ನಂಜನಗೂಡು- ದರ್ಶನ್‌ ಧ್ರುವನಾರಾಯಣ
  12. ಕೆ.ಆರ್.ನಗರ- ಡಿ.ರವಿಶಂಕರ್‌
  13. ಚಾಮರಾಜ- ಕೆ. ಹರೀಶ್‌ಗೌಡ
  14. ಗುಂಡ್ಲುಪೇಟೆ- ಎಚ್.ಎಂ. ಗಣೇಶ್ ಪ್ರಸಾದ್
  15. ಮಡಿಕೇರಿ- ಡಾ.ಮಂತರ್ ಗೌಡ
  16. ವಿರಾಜಪೇಟೆ- ಎ.ಎಸ್. ಪೊನ್ನಣ್ಣ
  17. ಮಂಡ್ಯ ಗಣಿಗ ರವಿಕುಮಾರ್
  18. ಮದ್ದೂರು- ಕದಲೂರು‌ ಉದಯ್
  19. ಚಿಕ್ಕಬಳ್ಳಾಪುರ- ಪ್ರದೀಪ್ ಈಶ್ವರ್
  20. ಕೂಡ್ಲಿಗಿ- ಡಾ.ಎನ್‌.ಟಿ. ಶ್ರೀನಿವಾಸ್‌
  21. ಬಾದಾಮಿ- ಭೀಮಸೇನ ಚಿಮ್ಮನಕಟ್ಟಿ
  22. ಸಿಂದಗಿ- ಅಶೋಕ ಮನಗೂಳಿ
  23. ಶಿರಸಿ- ಭೀಮಣ್ಣ ನಾಯ್ಕ
  24. ಕುಡಚಿ- ಮಹೇಶ್‌ ತಮ್ಮಣ್ಣವರ
  25. ಸವದತ್ತಿ ಯಲ್ಲಮ್ಮ- ವಿಶ್ವಾಸ ವೈದ್ಯ
  26. ಚನ್ನಮ್ಮನ ಕಿತ್ತೂರು- ಬಾಬಾಸಾಹೇಬ್‌ ಪಾಟೀಲ
  27. ಬೆಳಗಾವಿ ಉತ್ತರ- ಆಸೀಫ್‌ (ರಾಜು) ಸೇಠ್‌
  28. ಬಳ್ಳಾರಿ ನಗರ- ನಾ.ರಾ. ಭರತ್‌ ರೆಡ್ಡಿ
  29. ಪುತ್ತೂರು- ಅಶೋಕ್‌ ಕುಮಾರ್‌ ರೈ
  30. ರಾಣೆಬೆನ್ನೂರು- ಪ್ರಕಾಶ್ ಕೋಳಿವಾಡ

ಬಿಜೆಪಿಯಿಂದ ಆಯ್ಕೆಯಾಗಿರುವ 22 ಶಾಸಕರ ವಿವರ

  1. ಶಿವಮೊಗ್ಗ ನಗರ- ಎಸ್.ಎನ್. ಚನ್ನಬಸಪ್ಪ
  2. ಶಿಕಾರಿಪುರ- ಬಿ.ವೈ. ವಿಜಯೇಂದ್ರ
  3. ಬೀದರ್ ದಕ್ಷಿಣ- ಶೈಲೇಂದ್ರ ಬೆಲ್ದಾಳೆ
  4. ಹುಮನಾಬಾದ್- ಸಿದ್ದು ಪಾಟೀಲ
  5. ಜಯನಗರ- ಸಿ.ಕೆ. ರಾಮಮೂರ್ತಿ
  6. ದೊಡ್ಡಬಳ್ಳಾಪುರ- ಧೀರಜ್‌ ಮುನಿರಾಜು
  7. ಮಹದೇವಪುರ (ಎಸ್‌ಸಿ ಮೀಸಲು)- ಮಂಜುಳಾ ಲಿಂಬಾವಳಿ
  8. ಕೃಷ್ಣರಾಜ- ಟಿ.ಎಸ್. ಶ್ರೀವತ್ಸ
  9. ಬೇಲೂರು- ಎಚ್‌.ಕೆ. ಸುರೇಶ್‌
  10. ಸಕಲೇಶಪುರ- ಸಿಮೆಂಟ್‌ ಮಂಜುನಾಥ
  11. ಹೂವಿನಹಡಗಲಿ- ಕೃಷ್ಣ ನಾಯ್ಕ
  12. ಜಮಖಂಡಿ- ಜಗದೀಶ ಗುಡಗುಂಟಿ
  13. ಹುಬ್ಬಳ್ಳಿ–ಧಾರವಾಡ ಕೇಂದ್ರ- ಮಹೇಶ್‌ ಟೆಂಗಿನಕಾಯಿ
  14. ಖಾನಾಪುರ- ವಿಠಲ ಹಲಗೇಕರ
  15. ಹುಕ್ಕೇರಿ- ನಿಖಿಲ್‌ ಕತ್ತಿ
  16. ಕುಂದಗೋಳ- ಎಂ.ಆರ್‌. ಪಾಟೀಲ
  17. ಶಿರಹಟ್ಟಿ- ಡಾ.ಚಂದ್ರು ಲಮಾಣಿ
  18. ಉಡುಪಿ- ಯಶ್‌ಪಾಲ್ ಸುವರ್ಣ
  19. ಕುಂದಾಪುರ- ಕಿರಣ್ ಕುಮಾರ್ ಕೊಡ್ಗಿ
  20. ಬೈಂದೂರು- ಗುರುರಾಜ ಶೆಟ್ಟಿ ಗಂಟಿಹೊಳೆ
  21. ಕಾಪು- ಗುರ್ಮೆ ಸುರೇಶ್ ಶೆಟ್ಟಿ
  22. ಸುಳ್ಯ (ಎಸ್‌ಸಿ ಮೀಸಲು)- ಭಾಗೀರಥಿ ಮುರುಳ್ಯ

ಜೆಡಿಎಸ್‌ನಿಂದ ಆಯ್ಕೆಯಾಗಿರುವ 8 ಶಾಸಕರ ವಿವರ

  1. ದೇವದುರ್ಗ- ಜಿ.ಕರೆಮ್ಮ
  2. ಗುರುಮಠಕಲ್ -ಶರಣಗೌಡ ಕಂದಕೂರ
  3. ಮುಳಬಾಗಿಲು (ಎಸ್‌ಸಿ ಮೀಸಲು)- ಸಮೃದ್ಧಿ ಮಂಜುನಾಥ್‌
  4. ಶಿಡ್ಲಘಟ್ಟ – ಬಿ.ಎನ್‌. ರವಿಕುಮಾರ್‌
  5. ಹುಣಸೂರು- ಜಿ.ಡಿ. ಹರೀಶ್‌ಗೌಡ
  6. ಹನೂರು- ಎಂ.ಆರ್. ಮಂಜುನಾಥ್
  7. ಕೆ.ಆರ್.ಪೇಟೆ- ಎಚ್.ಟಿ. ಮಂಜು
  8. ಹಾಸನ- ಸ್ವರೂಪ್‌ ಪ್ರಕಾಶ್‌

ಸರ್ವೋದಯ ಕರ್ನಾಟಕ ಪಕ್ಷ

ದರ್ಶನ್ ಪುಟ್ಟಣ್ಣಯ್ಯ

ಪಕ್ಷೇತರರರು

ಗೌರಿಬಿದನೂರು-ಕೆ.ಎಚ್‌. ಪುಟ್ಟಸ್ವಾಮಿಗೌಡ;ಪಕ್ಷೇತರ

ಹರಪನಹಳ್ಳಿ- ಎಂ.ಪಿ. ಲತಾ ಮಲ್ಲಿಕಾರ್ಜುನ;ಪಕ್ಷೇತರ

ಇದನ್ನೂ ಓದಿ: ಬಿಜೆಪಿ ಮುಕ್ತವಾಯಿತು ದ್ರಾವಿಡ ಕುಟುಂಬದ ನೆಲ: ಸ್ಟಾಲಿನ್ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...