Homeಕರ್ನಾಟಕಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

- Advertisement -
- Advertisement -

ರಾಜ್ಯ ವಿಧಾಸಭಾ ಚುನಾವಣೆ ಮುಗಿದಿದ್ದು, ಈ ಬಾರಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರು 63 ಜನ. ಅದರಲ್ಲಿ ಕಾಂಗ್ರೆಸ್‌ನಿಂದ 30 ಜನರು, ಬಿಜೆಪಿಯಿಂದ 22, ಜೆಡಿಎಸ್‌ನಿಂದ 8 ಹಾಗೂ ಪಕ್ಷೇತರರಾಗಿ ಇಬ್ಬರು, ಸರ್ವೋದಯ ಕರ್ನಾಟಕದಿಂದ ಒಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ 30 ಶಾಸಕರ ವಿವರ

  1. ಮಾಯಕೊಂಡ (ಎಸ್‌ಸಿ ಮೀಸಲು)- ಕೆ.ಎಸ್‌. ಬಸವಂತಪ್ಪ
  2. ಚನ್ನಗಿರಿ- ಬಸವರಾಜು ವಿ. ಶಿವಗಂಗಾ
  3. ಜಗಳೂರು (ಎಸ್‌ಟಿ ಮೀಸಲು)- ಬಿ.ದೇವೇಂದ್ರಪ್ಪ
  4. ಚಿತ್ರದುರ್ಗ- ಕೆ.ಸಿ. ವೀರೇಂದ್ರ
  5. ಕಲಬುರಗಿ ದಕ್ಷಿಣ- ಅಲ್ಲಮಪ್ರಭು ಪಾಟೀಲ
  6. ಪಾವಗಡ (ಎಸ್‌ಸಿ ಮೀಸಲು)- ಎಚ್‌.ವಿ. ವೆಂಕಟೇಶ್
  7. ರಾಮನಗರ- ಎಚ್‌.ಎ. ಇಕ್ಬಾಲ್‌ ಹುಸೇನ್‌
  8. ದೇವನಹಳ್ಳಿ (ಎಸ್‌ಸಿ ಮೀಸಲು)- ಕೆ.ಎಚ್‌ ಮುನಿಯಪ್ಪ
  9. ನೆಲಮಂಗಲ (ಎಸ್‌ಸಿ ಮೀಸಲು)- ಎನ್‌. ಶ್ರೀನಿವಾಸಯ್ಯ
  10. ಪುಲಕೇಶಿನಗರ (ಎಸ್‌ಸಿ ಮೀಸಲು)- ಎ.ಸಿ. ಶ್ರೀನಿವಾಸ
  11. ನಂಜನಗೂಡು- ದರ್ಶನ್‌ ಧ್ರುವನಾರಾಯಣ
  12. ಕೆ.ಆರ್.ನಗರ- ಡಿ.ರವಿಶಂಕರ್‌
  13. ಚಾಮರಾಜ- ಕೆ. ಹರೀಶ್‌ಗೌಡ
  14. ಗುಂಡ್ಲುಪೇಟೆ- ಎಚ್.ಎಂ. ಗಣೇಶ್ ಪ್ರಸಾದ್
  15. ಮಡಿಕೇರಿ- ಡಾ.ಮಂತರ್ ಗೌಡ
  16. ವಿರಾಜಪೇಟೆ- ಎ.ಎಸ್. ಪೊನ್ನಣ್ಣ
  17. ಮಂಡ್ಯ ಗಣಿಗ ರವಿಕುಮಾರ್
  18. ಮದ್ದೂರು- ಕದಲೂರು‌ ಉದಯ್
  19. ಚಿಕ್ಕಬಳ್ಳಾಪುರ- ಪ್ರದೀಪ್ ಈಶ್ವರ್
  20. ಕೂಡ್ಲಿಗಿ- ಡಾ.ಎನ್‌.ಟಿ. ಶ್ರೀನಿವಾಸ್‌
  21. ಬಾದಾಮಿ- ಭೀಮಸೇನ ಚಿಮ್ಮನಕಟ್ಟಿ
  22. ಸಿಂದಗಿ- ಅಶೋಕ ಮನಗೂಳಿ
  23. ಶಿರಸಿ- ಭೀಮಣ್ಣ ನಾಯ್ಕ
  24. ಕುಡಚಿ- ಮಹೇಶ್‌ ತಮ್ಮಣ್ಣವರ
  25. ಸವದತ್ತಿ ಯಲ್ಲಮ್ಮ- ವಿಶ್ವಾಸ ವೈದ್ಯ
  26. ಚನ್ನಮ್ಮನ ಕಿತ್ತೂರು- ಬಾಬಾಸಾಹೇಬ್‌ ಪಾಟೀಲ
  27. ಬೆಳಗಾವಿ ಉತ್ತರ- ಆಸೀಫ್‌ (ರಾಜು) ಸೇಠ್‌
  28. ಬಳ್ಳಾರಿ ನಗರ- ನಾ.ರಾ. ಭರತ್‌ ರೆಡ್ಡಿ
  29. ಪುತ್ತೂರು- ಅಶೋಕ್‌ ಕುಮಾರ್‌ ರೈ
  30. ರಾಣೆಬೆನ್ನೂರು- ಪ್ರಕಾಶ್ ಕೋಳಿವಾಡ

ಬಿಜೆಪಿಯಿಂದ ಆಯ್ಕೆಯಾಗಿರುವ 22 ಶಾಸಕರ ವಿವರ

  1. ಶಿವಮೊಗ್ಗ ನಗರ- ಎಸ್.ಎನ್. ಚನ್ನಬಸಪ್ಪ
  2. ಶಿಕಾರಿಪುರ- ಬಿ.ವೈ. ವಿಜಯೇಂದ್ರ
  3. ಬೀದರ್ ದಕ್ಷಿಣ- ಶೈಲೇಂದ್ರ ಬೆಲ್ದಾಳೆ
  4. ಹುಮನಾಬಾದ್- ಸಿದ್ದು ಪಾಟೀಲ
  5. ಜಯನಗರ- ಸಿ.ಕೆ. ರಾಮಮೂರ್ತಿ
  6. ದೊಡ್ಡಬಳ್ಳಾಪುರ- ಧೀರಜ್‌ ಮುನಿರಾಜು
  7. ಮಹದೇವಪುರ (ಎಸ್‌ಸಿ ಮೀಸಲು)- ಮಂಜುಳಾ ಲಿಂಬಾವಳಿ
  8. ಕೃಷ್ಣರಾಜ- ಟಿ.ಎಸ್. ಶ್ರೀವತ್ಸ
  9. ಬೇಲೂರು- ಎಚ್‌.ಕೆ. ಸುರೇಶ್‌
  10. ಸಕಲೇಶಪುರ- ಸಿಮೆಂಟ್‌ ಮಂಜುನಾಥ
  11. ಹೂವಿನಹಡಗಲಿ- ಕೃಷ್ಣ ನಾಯ್ಕ
  12. ಜಮಖಂಡಿ- ಜಗದೀಶ ಗುಡಗುಂಟಿ
  13. ಹುಬ್ಬಳ್ಳಿ–ಧಾರವಾಡ ಕೇಂದ್ರ- ಮಹೇಶ್‌ ಟೆಂಗಿನಕಾಯಿ
  14. ಖಾನಾಪುರ- ವಿಠಲ ಹಲಗೇಕರ
  15. ಹುಕ್ಕೇರಿ- ನಿಖಿಲ್‌ ಕತ್ತಿ
  16. ಕುಂದಗೋಳ- ಎಂ.ಆರ್‌. ಪಾಟೀಲ
  17. ಶಿರಹಟ್ಟಿ- ಡಾ.ಚಂದ್ರು ಲಮಾಣಿ
  18. ಉಡುಪಿ- ಯಶ್‌ಪಾಲ್ ಸುವರ್ಣ
  19. ಕುಂದಾಪುರ- ಕಿರಣ್ ಕುಮಾರ್ ಕೊಡ್ಗಿ
  20. ಬೈಂದೂರು- ಗುರುರಾಜ ಶೆಟ್ಟಿ ಗಂಟಿಹೊಳೆ
  21. ಕಾಪು- ಗುರ್ಮೆ ಸುರೇಶ್ ಶೆಟ್ಟಿ
  22. ಸುಳ್ಯ (ಎಸ್‌ಸಿ ಮೀಸಲು)- ಭಾಗೀರಥಿ ಮುರುಳ್ಯ

ಜೆಡಿಎಸ್‌ನಿಂದ ಆಯ್ಕೆಯಾಗಿರುವ 8 ಶಾಸಕರ ವಿವರ

  1. ದೇವದುರ್ಗ- ಜಿ.ಕರೆಮ್ಮ
  2. ಗುರುಮಠಕಲ್ -ಶರಣಗೌಡ ಕಂದಕೂರ
  3. ಮುಳಬಾಗಿಲು (ಎಸ್‌ಸಿ ಮೀಸಲು)- ಸಮೃದ್ಧಿ ಮಂಜುನಾಥ್‌
  4. ಶಿಡ್ಲಘಟ್ಟ – ಬಿ.ಎನ್‌. ರವಿಕುಮಾರ್‌
  5. ಹುಣಸೂರು- ಜಿ.ಡಿ. ಹರೀಶ್‌ಗೌಡ
  6. ಹನೂರು- ಎಂ.ಆರ್. ಮಂಜುನಾಥ್
  7. ಕೆ.ಆರ್.ಪೇಟೆ- ಎಚ್.ಟಿ. ಮಂಜು
  8. ಹಾಸನ- ಸ್ವರೂಪ್‌ ಪ್ರಕಾಶ್‌

ಸರ್ವೋದಯ ಕರ್ನಾಟಕ ಪಕ್ಷ

ದರ್ಶನ್ ಪುಟ್ಟಣ್ಣಯ್ಯ

ಪಕ್ಷೇತರರರು

ಗೌರಿಬಿದನೂರು-ಕೆ.ಎಚ್‌. ಪುಟ್ಟಸ್ವಾಮಿಗೌಡ;ಪಕ್ಷೇತರ

ಹರಪನಹಳ್ಳಿ- ಎಂ.ಪಿ. ಲತಾ ಮಲ್ಲಿಕಾರ್ಜುನ;ಪಕ್ಷೇತರ

ಇದನ್ನೂ ಓದಿ: ಬಿಜೆಪಿ ಮುಕ್ತವಾಯಿತು ದ್ರಾವಿಡ ಕುಟುಂಬದ ನೆಲ: ಸ್ಟಾಲಿನ್ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...