Homeಕರ್ನಾಟಕಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ...

ಪ್ರವಾಹ: ಸೂಕ್ಷ್ಮತೆ ಮರೆತ ಚಾನೆಲ್ ಗಳು. ಇವು ಕೇವಲ ಒಂದು ಚಾನೆಲ್ ನ ಒಂದು ಗಂಟೆಯ ಶೀರ್ಷಿಕೆಗಳು

- Advertisement -
- Advertisement -

ಇವಿಷ್ಟೂ ಕನ್ನಡದ ನ್ಯೂಸ್ ಚಾನಲ್ ಒಂದರ ಸುದ್ದಿ ಶೀರ್ಷಿಕೆಗಳು. ಸ್ಪೆಲ್ಲಿಂಗ್ ಮಿಸ್ಟೇಕ್ಸ್ ಅವರವೇ. ಓದಿ ಪಾವನರಾಗಿ.

1. ದತ್ತ ಮಾಂಡ್ರೇಯನಿಗೂ ಎದುರಾಯ್ತು ಜಲಕಂಟಕ
2. ಕೊಲ್ಲಾಪುರದ ಮಹಾಲಕ್ಷ್ಮಿಯನ್ನೂ ಬಿಡದ ಜಲರಾಕ್ಷಸ
3. ಜನ, ಜಾನುವಾರು, ದೇವರಿಗೂ ಜಲಕಂಟಕ
4. ಕೃಷ್ಣಾರ್ಭಟಕ್ಕೆ ಕೊಚ್ಚಿಹೋಗ್ತಾನಾ ಬಸವೇಶ್ವರ?
5. ದೇವರ ನಾಡಿಗೆ ಮತ್ತೆ ವರುಣಾಘಾತ!
6. ದೇವರಿಗೂ ದಿಗ್ಬಂಧನ ಮುಳುಗಿದೆ 20 ದೇವಸ್ಥಾನ
7. ಅಯ್ಯೋ ದೇವರೇ!
8. ಕೊಡಗಿಗೆ ಮತ್ತೆ ‘ಆಗಸ್ಟ್’ ಕಂಟಕ
9. ಉತ್ತರ, ದಕ್ಷಿಣ, ಪಶ್ಚಿಮ ವಿಲವಿಲ
10. 16 ಜನ, 338 ಗ್ರಾಮಗಳನ್ನು ನುಂಗಿದ ಜಲರಾಕ್ಷಸ
11. ಕರ್ನಾಟಕ ಪ್ರವಾಹಕ್ಕೆ ಮಹಾಲಕ್ಷ್ಮಿ, ಸುಬ್ರಹ್ಮಣ್ಯ ಗೋವಿಂದ!
12. ದೇವರೇ ಕಾಪಾಡು.. ಮುಳುಗುತ್ತಿದೆ ಕರುನಾಡು!
13. ನೀನೇ ಮುಳುಗಿದ್ರೆ ಕಾಪಾಡೋರು ಯಾರು?
14. ಜಲದಿಗ್ಬಂಧನದಲ್ಲಿದ್ದಾನೆ ಸಾಯಿಬಾಬಾ
15. ನಂಜುಂಡನಿಗೂ ದಿಗ್ಬಂಧನ
16. ಮುಳುಗುತ್ತಿದೆ ಅರ್ಧ ಕರ್ನಾಟಕ
17. ಅವನೇನಾ ಪ್ರಳಯಾಂತಕ?
18. ಮಹಾ ಪ್ರಳಯ ಸೃಷ್ಟಿಸಿದ್ದು ಅವನೇನಾ?
19. ಆಕಾಶದ ಹಿಂದೆ ಕಂಡ ವಿಚಿತ್ರ ಬೆಳಕಿನ ಹಿಂದಿದ್ಯಾ ರಹಸ್ಯ?
20. ಜಲಪ್ರಳಯ, ವಿಚಿತ್ರ ಬೆಳಕು, ಆ ಅಗೋಚರ ಶಕ್ತಿ!
22. ಪ್ರಕೃತಿಯನ್ನು ಸ್ವಾಹಾ ಮಾಡಲು ಕಾಯ್ತಿದ್ದಾನಾ ಆತ?
23. ಮದೋನ್ಮತ್ತನಾಗಿ ಮೆರೀತಿದ್ದಾನೆ ಮಳೆರಾಕ್ಷಸ
24. ವಿಶ್ವ ನಾಶಕ್ಕೆ ಟೊಂಕ ಕಟ್ಟಿ ನಿಂತವನಾರು?
25. ಸಾವಿನ ಕೇಕೆ ಹಾಕಿದ ರಾಕ್ಷಸ ಮಳೆ
26. ಸ್ವರ್ಗಲೋಕ ಈಗ ನರಕ
27. ಕುಸಿಯುತ್ತಿದೆ ಬೆಟ್ಟಗಳ ಸಾಲು
28. ಆನೆಗಳನ್ನೂ ಬಿಡದ ನೀರು
29. ಮಹಾಮಳೆಗೆ ಒಂದೇ ಮಳೆಗೆ 34 ಬಲಿ
30. ಸಂತ್ರಸ್ತರನ್ನು ಚದುರಿಸಲು ಲಾಠಿ ಬೀಸಿದ ಪೋಲೀಸರು!
31. ಗಂಜಿಕೇಂದ್ರದಲ್ಲಿ ಹೈಡ್ರಾಮಾ
32. ದೇವರನ್ನೇ ನಾಶ ಮಾಡಲು ಹೊರಟವನು ಇವನೇನಾ?
33. ಪ್ರಕೃತಿಯನ್ನು ನಾಶ ಮಾಡಲು ಮುನ್ಸೂಚನೆ ನೀಡಿತಾ ಆ ಶಕ್ತಿ?
34.ಆಶ್ಲೇಷ ಬಲಿ!

ಪ್ರವಾಹದಂತದ ಭೀಕರ ಪರಿಸ್ಥಿತಿಯಲ್ಲಿ ಈ ರೀತಿ ಮನಬಂದಂತೆ ವರ್ತಿಸುವುದು ಯಾರಿಗೂ ಶೋಭೆ ತರುವ ಕೆಲಸವಲ್ಲ. ಪ್ರವಾಹದ ಅಪಾಯಗಳು, ಮುನ್ನೆಚ್ಚರಿಕೆಗಳು, ಪರಿಹಾರ ಕಾರ್ಯಕಗಳ ಕುರಿತು ಸಂಯಮದ ವರದಿಗಾರಿಕೆ ಬೇಕಾಗುತ್ತದೆ. ಅದನ್ನು ನಮ್ಮ ಕನ್ನಡದ ಚಾನೆಲ್ ಗಳು ಯಾವಾಗ ಕಲಿಯುತ್ತವೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...