Homeಮುಖಪುಟದೆಹಲಿ: ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೇಂದ್ರ ಸರಕಾರ

ದೆಹಲಿ: ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೇಂದ್ರ ಸರಕಾರ

- Advertisement -
- Advertisement -

ದೆಹಲಿಯ ಜಾಮಾ ಮಸೀದಿ ಸೇರಿದಂತೆ  ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಬುಧವಾರ ನೋಟಿಸ್ ನೀಡಿದೆ.

ಈ ಕುರಿತು ನೇಮಕವಾದ ಇಬ್ಬರು ಸದಸ್ಯರ ಸಮಿತಿಯ ವರದಿಯ ಆಧಾರದ ಮೇಲೆ ಮಸೀದಿಗಳು, ದರ್ಗಾಗಳು ಮತ್ತು ಸ್ಮಶಾನಗಳು ಸೇರಿದಂತೆ 123  ವಕ್ಫ್ ಬೋರ್ಡ್ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಚಿವಾಲಯವು ಫೆಬ್ರವರಿಯಲ್ಲೇ ನಿರ್ಧರಿಸಿತ್ತು.

ಫೆಬ್ರವರಿ 8ರ ಪತ್ರದಲ್ಲಿ ಜಮೀನು ಮತ್ತು ಅಭಿವೃದ್ಧಿ ಅಧಿಕಾರಿಯೋರ್ವರು 123 ವಕ್ಫ್ ಆಸ್ತಿಗಳಿಗೆ ಸಂಬಂಧಿಸಿ ಎಲ್ಲಾ ವಿಷಯಗಳಿಂದ ವಕ್ಪ್‌ನಿಂದ ಅದನ್ನು “ಮುಕ್ತಗೊಳಿಸುವ” ನಿರ್ಧಾರದ ಬಗ್ಗೆ ಮಂಡಳಿಗೆ ಪತ್ರ ಬರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ಕುರಿತು ನಿವೃತ್ತ ನ್ಯಾಯಮೂರ್ತಿ ಎಸ್‌ಪಿ ಗರ್ಗ್‌ ಅವರ ನೇತೃತ್ವದ ಸಮಿತಿಯೊಂದರ ಶಿಫಾರಸಿನ ಬಗ್ಗೆ ದಿಲ್ಲಿ ವಕ್ಫ್‌ ಮಂಡಳಿಯಿಂದ ಯಾವುದೇ ಮನವಿ ಅಥವಾ ಆಕ್ಷೇಪ ವ್ಯಕ್ತವಾಗಿಲ್ಲ ಎಂದು ಕೇಂದ್ರ ಸಚಿವಾಲಯದ ಜಮೀನು ಮತ್ತು ಅಭಿವೃದ್ಧಿ ಕಚೇರಿಯು ತಿಳಿಸಿದೆ.

ದಿಲ್ಲಿಯ ಜಾಮಾ ಮಸ್ಜಿದ್‌ ಸೇರಿದಂತೆ 123 ಆಸ್ತಿಗಳನ್ನು ವಕ್ಫ್‌ ಮಂಡಳಿಯಿಂದ ತನ್ನ ಸ್ವಾಧೀನಕ್ಕೆ ಪಡೆಯಲು ಕೇಂದ್ರ ಸರ್ಕಾರ ಆಗಸ್ಟ್‌ 22ರಂದು ನೋಟಿಸ್‌ ಹೊರಡಿಸಿದೆ ಎಂದು ವರದಿಯಾಗಿದೆ.

ಪಟ್ಟಿ ಮಾಡಲಾದ 123 ಆಸ್ತಿಗಳಲ್ಲಿ ದೆಹಲಿ ವಕ್ಫ್ ಬೋರ್ಡ್ ಯಾವುದೇ ಪಾಲನ್ನು ಹೊಂದಿಲ್ಲ. ಅಥವಾ ಅವರು  ವರದಿ ಕುರಿತು ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಿಲ್ಲ. ಆದ್ದರಿಂದ 123 ವಕ್ಫ್ ಆಸ್ತಿಗಳನ್ನು ದೆಹಲಿ ವಕ್ಫ್ ಮಂಡಳಿಯಿಂದ ವಶಕ್ಕೆ ಪಡೆಯಲಾಗುವುದು ಎಂದು ಜಮೀನು ಮತ್ತು ಅಭಿವೃದ್ಧಿ ಕಚೇರಿ ಪತ್ರದಲ್ಲಿ ತಿಳಿಸಿದೆ.

ನೊಟೀಸ್ ನೀಡಿರುವ ಕುರಿತು ಆಮ್ ಆದ್ಮಿ ಪಕ್ಷದ ಶಾಸಕ ಮತ್ತು ವಕ್ಪ್ ಮಂಡಳಿಯ ಅಧ್ಯಕ್ಷ ಅಮಾನತುಲ್ಲಾ ಖಾನ್‌  ವಿರೋಧವನ್ನು ವ್ಯಕ್ತಪಡಿಸಿದ್ದು, ಈ ನಿರ್ಧಾರವು ಮುಸ್ಲಿಂ ಸಮುದಾಯದಲ್ಲಿ ವ್ಯಾಪಕವಾದ  ಆತಂಕ, ಭಯ ಮತ್ತು ಅಸಮಾಧಾನವನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ.

ವಕ್ಫ್ ಆಸ್ತಿ ವಿಚಾರದಲ್ಲಿ ಕೆಲವರನ್ನು ಸುಳ್ಳನ್ನು ಹರಡುತ್ತಿದ್ದಾರೆ. ನಾವು ವಕ್ಪ್ ಆಸ್ತಿಯನ್ನು ಯಾರಿಗೂ ವಶಪಡಿಸಿಕೊಳ್ಳಲು ಬಿಡುವುದಿಲ್ಲ ಎಂದು  ಅಮಾನತುಲ್ಲಾ ಖಾನ್‌ ಹೇಳಿದ್ದಾರೆ.

ಇದನ್ನು ಓದಿ: ಭಾರತ ಹಿಂದೂ ರಾಷ್ಟ್ರವಲ್ಲ: ಮೋಹನ್ ಭಾಗವತ್‌ಗೆ ತಿರುಗೇಟು ಕೊಟ್ಟ ಸ್ವಾಮಿ ಪ್ರಸಾದ್ ಮೌರ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...