Homeಮುಖಪುಟಇಸ್ರೇಲ್‌ಗೆ ಮಿಲಿಟರಿ ಸಹಾಯ ಮಾಡಿದ್ದಕ್ಕೆ ಅಸಮಾಧಾನ: ಅಮೆರಿಕಾದಲ್ಲಿ ಅಧಿಕಾರಿ ರಾಜೀನಾಮೆ

ಇಸ್ರೇಲ್‌ಗೆ ಮಿಲಿಟರಿ ಸಹಾಯ ಮಾಡಿದ್ದಕ್ಕೆ ಅಸಮಾಧಾನ: ಅಮೆರಿಕಾದಲ್ಲಿ ಅಧಿಕಾರಿ ರಾಜೀನಾಮೆ

- Advertisement -
- Advertisement -

ಇಸ್ರೇಲ್‌ಗೆ ಮಿಲಿಟರಿ ಸಹಾಯವನ್ನು ಹೆಚ್ಚಿಸುವ ಅಮೆರಿಕಾದ ನಿರ್ಧಾರವನ್ನು ಖಂಡಿಸಿ US ರಾಜ್ಯ ಇಲಾಖೆಯ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದು, ಇಸ್ರೇಲ್‌ಗೆ ಯುಎಸ್‌ ಬೆಂಬಲಿಸುವುದರಿಂದ ಹೆಚ್ಚು ಸಾವು ನೋವುಗಳು ಸಂಭವಿಸುತ್ತದೆ ಎಂದು ಹೇಳಿದ್ದಾರೆ.

ಸ್ಟೇಟ್ ಡಿಪಾರ್ಟ್ಮೆಂಟ್ ಬ್ಯೂರೋ ಆಫ್ ಪೊಲಿಟಿಕಲ್-ಮಿಲಿಟರಿ ಅಫೇರ್ಸ್‌ನ ನಿರ್ದೇಶಕ ಜೋಶ್ ಪಾಲ್ ಅವರು ರಾಜ್ಯ ಇಲಾಖೆಗೆ ರಾಜೀನಾಮೆ ನೀಡಿದ್ದು, ಅಧ್ಯಕ್ಷ ಜೋ ಬಿಡೆನ್ ಅವರ ಆಡಳಿತವು ಅಮೆರಿಕಾ ದಶಕಗಳಿಂದ ಮಾಡುತ್ತಿದ್ದ ಅದೇ ತಪ್ಪುಗಳನ್ನು ಪುನರಾವರ್ತಿಸುತ್ತಿದೆ ಎಂದು ಹೇಳಿದ್ದಾರೆ.

ಅಮೆರಿಕಾದ ಬೆಂಬಲದೊಂದಿಗೆ ಇಸ್ರೇಲ್ ನೀಡುವ ಪ್ರತಿಕ್ರಿಯೆ ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ಜನರ ಹೆಚ್ಚು ಮತ್ತು ಆಳವಾದ ದುಃಖಕ್ಕೆ ಕಾರಣವಾಗುತ್ತದೆ. ಈ ಹಿಂದೆ ನಾವು ಮಾಡಿದ ಅದೇ ತಪ್ಪುಗಳನ್ನು ನಾವು ಪುನರಾವರ್ತಿಸುತ್ತಿದ್ದೇವೆ ಎಂದು ನಾನು ಭಯಪಡುತ್ತೇನೆ ಮತ್ತು ದೀರ್ಘಕಾಲದವರೆಗೆ ಅದರ ಭಾಗವಾಗಿರಲು ನಾನು ನಿರಾಕರಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಬಿಡೆನ್ ಆಡಳಿತವು ಕಣ್ಣು ಮುಚ್ಚಿಕೊಂಡು ಒಂದು ಬದಿಗೆ ಮಾತ್ರ ಬೆಂಬಲ ನೀಡುತ್ತಿದೆ. ಇದು ವಿನಾಶಕಾರಿ, ಅನ್ಯಾಯ ಮತ್ತು ನಾವು ಸಾರ್ವಜನಿಕವಾಗಿ ಪ್ರತಿಪಾದಿಸುವ ಮೌಲ್ಯಗಳಿಗೆ ವಿರುದ್ಧವಾದವು ಎಂದು ಹೇಳಿದ್ದಾರೆ.

11 ವರ್ಷಗಳಿಗೂ ಹೆಚ್ಚು ಕಾಲ US ಮಿತ್ರರಾಷ್ಟ್ರಗಳಿಗೆ ಶಸ್ತ್ರಾಸ್ತ್ರ ವರ್ಗಾವಣೆಯಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದ ಪಾಲ್ ಇದೇ ವೇಳೆ ಹೇಳಿದ್ದಾರೆ.

ಇಸ್ರೇಲ್‌ ಮೇಲೆ ಹಮಾಸ್‌ ರಾಕೆಟ್ ದಾಳಿ ನಡೆಸಿದ ಬಳಿಕ ಅಮೆರಿಕಾ ಇಸ್ರೇಲ್‌ಗೆ ಬೆಂಬಲ ಸೂಚಿಸಿತ್ತು. ಇಸ್ರೇಲ್‌ಗೆ ಅಮೆರಿಕಾ ಯುದ್ದಕ್ಕೆ ನೆರವು ಕೂಡ ನೀಡಿದ್ದು, ಶಸ್ತ್ರಾಸ್ತ್ರಗಳು ಅಥವಾ ಮಿಲಿಟರಿ ಉಪಕರಣಗಳನ್ನು ಹೊತ್ತ  ಯುದ್ಧ ವಿಮಾನವನ್ನು ಕಳುಹಿಸಿಕೊಟ್ಟಿತ್ತು. ಇದರ ಬೆನ್ನಲ್ಲೆ ಅಮೆರಿಕಾಗೆ ದೂರ ಉಳಿಯುವಂತೆ ರಷ್ಯಾ ಕೂಡ ಎಚ್ಚರಿಕೆಯನ್ನು ನೀಡಿತ್ತು.

ಇದನ್ನು ಓದಿ: ಯುದ್ಧದ ವಿರುದ್ಧ ಪ್ರತಿಭಟಿಸಿದರೆ ಬಸ್‌ಗಳಲ್ಲಿ ತುಂಬಿ ಗಾಝಾಕ್ಕೆ ಕಳುಹಿಸುತ್ತೇವೆ: ಇಸ್ರೇಲ್ ಪ್ರಜೆಗಳಿಗೆ ವಾರ್ನಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...