Homeಮುಖಪುಟಸಲಿಂಗ ವಿವಾಹಕ್ಕೆ ಮಾನ್ಯತೆ ನಿರಾಕರಣೆ: ಮರು ಪರಿಶೀಲನೆ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಸಲಿಂಗ ವಿವಾಹಕ್ಕೆ ಮಾನ್ಯತೆ ನಿರಾಕರಣೆ: ಮರು ಪರಿಶೀಲನೆ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

- Advertisement -
- Advertisement -

ಸಲಿಂಗ ವಿವಾಹಕ್ಕೆ ಮಾನ್ಯತೆ ನಿರಾಕರಿಸಿದ ತೀರ್ಪನ್ನು ಮರು ಪರಿಶೀಲಿಸಲು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿದೆ. ನವೆಂಬರ್‌ 28ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹಾಗೂ ಮತ್ತಿಬ್ಬರು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠದ ಮುಂದೆ ಅರ್ಜಿದಾರರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ವಿಷಯ ಪ್ರಸ್ತಾಪಿಸಿದ್ದಾರೆ.

ಸಲಿಂಗ ವಿವಾಹದ ಬಗ್ಗೆ ಅನೇಕರಿಗೆ ಒಲವು ಇದೆ. ಅನೇಕರು ಇದನ್ನು ಅವಲಂಬಿಸಿದ್ದಾರೆ. ಈ ಹಿಂದೆ ತೀರ್ಪು ನೀಡಿದ್ದ ಪೀಠ (ಸಾಂವಿಧಾನಿಕ ಪೀಠ) ದ ಎಲ್ಲಾ ನ್ಯಾಯಾಧೀಶರು ತಾರತಮ್ಯ ಅಥವಾ ತಪ್ಪಿದೆ ಎಂದು ಒಪ್ಪಿಕೊಂಡಿದ್ದಾರೆ. ತಾರತಮ್ಯ ಇದ್ದರೆ ಅದನ್ನು ಪರಿಹಾರ ಮಾಡಬೇಕು ಎಂದು ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ತೆರೆದ ನ್ಯಾಯಾಲಯದ ವಿಚಾರಣೆಗೂ ಮುಕುಲ್ ರೋಹಟಗಿ ಮನವಿ ಮಾಡಿದ್ದಾರೆ. ಈ ವಿಷಯವನ್ನು ನವೆಂಬರ್‌ 28ಕ್ಕೆ ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಅದನ್ನು ನೋಡಿಕೊಂಡು ತೀರ್ಮಾನಿಸುವುದಾಗಿ ಪೀಠ ಹೇಳಿದೆ.

ಅಕ್ಟೋಬರ್‌ 17ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌ ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ನಿರಾಕರಿಸಿತ್ತು.

ಇದನ್ನೂ ಓದಿ : 142 ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಪ್ರಾಂಶುಪಾಲನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...