Homeಮುಖಪುಟಕೃಷ್ಣ ಜನ್ಮಭೂಮಿ ಪ್ರಕರಣ: ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋದ ಮಸೀದಿ ಸಮಿತಿ

ಕೃಷ್ಣ ಜನ್ಮಭೂಮಿ ಪ್ರಕರಣ: ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋದ ಮಸೀದಿ ಸಮಿತಿ

- Advertisement -
- Advertisement -

ಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಪಟ್ಟಂತೆ ಮಥುರಾದ ಶಾಹಿ ಈದ್ಗಾ ಮಸೀದಿ ಆವರಣದ ಸಮೀಕ್ಷೆಗೆ ಕಮಿಷನರ್ ನೇಮಕ ಮಾಡಲು ಅನುಮತಿ ನೀಡಿರುವ ಅಲಹಾಬಾದ್ ಹೈಕೋರ್ಟ್‌ ಆದೇಶ ವಿರುದ್ದ ಮಸೀದಿ ಸಮಿತಿ ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ನ್ಯಾಯಾಲದ ಮೇಲ್ವಿಚಾರಣೆಯಲ್ಲಿ ಕಮಿಷನರ್ ನೇತೃತ್ವದಲ್ಲಿ ಶಾಹಿ ಈದ್ಗಾ ಮಸೀದಿ ಆವರಣದ ಸಮೀಕ್ಷೆಗೆ ಅನುಮತಿ ನೀಡಿ ಡಿಸೆಂಬರ್ 15ರಂದು ಅಲಹಾಬಾದ್ ಹೈಕೋರ್ಟ್‌ ಆದೇಶ ನೀಡಿತ್ತು. ಇದಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಡಿಸೆಂಬರ್ 15ರಂದು ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ಗೆ ಮೌಖಿಕ ಮನವಿ ಮಾಡಿತ್ತು. ಸುಪ್ರೀಂ ಕೋರ್ಟ್‌ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತ್ತು.

ಇದೀಗ, ಮಸೀದಿ ಸಮಿತಿಯು ಹೈಕೋರ್ಟ್‌ನ ಆದೇಶವನ್ನು ಔಪಚಾರಿಕವಾಗಿ ಪ್ರಶ್ನಿಸಿ ಅಡ್ವೊಕೇಟ್-ಆನ್-ರೆಕಾರ್ಡ್ ಆರ್‌ಹೆಚ್‌ಎ ಸಿಕಂದರ್ ಮೂಲಕ ವಿಶೇಷ ರಜೆ ಅವಧಿಯ ಅರ್ಜಿಯನ್ನು ಸಲ್ಲಿಸಿದೆ.

ಮಥುರಾದ ಕೃಷ್ಣ ಜನ್ಮ ಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯ ಆವರಣದಲ್ಲಿ ಸಮೀಕ್ಷೆ ಮಾಡುವಂತೆ ಕೋರಿದ್ದ ಅರ್ಜಿಯನ್ನು ಡಿ.14,2023ರಂದು ಅಲಹಾಬಾದ್ ಹೈಕೋರ್ಟ್‌ ಮಾನ್ಯ ಮಾಡಿದೆ. ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಲು ಅನುಮತಿ ನೀಡಿದೆ.

ಮಥುರಾದ ಕೃಷ್ಣ ಜನ್ಮಭೂಮಿಯಲ್ಲಿದ್ದ ದೇವಸ್ಥಾನವನ್ನು ಕೆಡವಿ ಮೊಗಲ್ ದೊರೆ ಔರಂಗಜೇಬ್ ನಿರ್ದೇಶನದಂತೆ ಅಲ್ಲಿ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಸುಮಾರು 12ರಷ್ಟು ಅರ್ಜಿಗಳು ಈಗಾಗಲೇ ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದು, ಎಲ್ಲಾ ಅರ್ಜಿಗಳು ಕತ್ರಾ ಕೇಶವ್ ದೇವಸ್ಥಾನಕ್ಕೆ ಹೊಂದಿಕೊಂಡಿರುವ 13.17 ಎಕರೆ ಜಾಗದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿವೆ.

ಇದನ್ನೂ ಓದಿ : ಮದರಸಾಗಳಲ್ಲಿನ ಮುಸ್ಲಿಮೇತರ ಮಕ್ಕಳ ಬಗ್ಗೆ ಮಾಹಿತಿ ನೀಡದ 11 ರಾಜ್ಯಗಳ ಕಾರ್ಯದರ್ಶಿಗಳಿಗೆ NCPCR ಸಮನ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...