Homeಮುಖಪುಟ11 ಮಹಿಳೆಯರು ಸೇರಿ, 56 ವಕೀಲರನ್ನು ಹಿರಿಯ ನ್ಯಾಯವಾದಿಗಳಾಗಿ ನೇಮಿಸಿದ ಸುಪ್ರೀಂ ಕೋರ್ಟ್

11 ಮಹಿಳೆಯರು ಸೇರಿ, 56 ವಕೀಲರನ್ನು ಹಿರಿಯ ನ್ಯಾಯವಾದಿಗಳಾಗಿ ನೇಮಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಹನ್ನೊಂದು ಮಂದಿ ವಕೀಲೆಯರು ಸೇರಿದಂತೆ 56 ವಕೀಲರಿಗೆ ಹಿರಿಯ ನ್ಯಾಯವಾದಿಗಳಾಗಿ ಸುಪ್ರೀಂ ಕೋರ್ಟ್‌ ಶುಕ್ರವಾರ ಪದೋನ್ನತಿ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಮಿತಿ 200ಕ್ಕೂ ಹೆಚ್ಚು ಅರ್ಜಿದಾರರ ಸಂದರ್ಶನ ನಡೆಸಿ ಈ ಪದವಿ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಹಿರಿಯ ನ್ಯಾಯವಾದಿ ಹುದ್ದೆಗೇರಿದವರ ಪಟ್ಟಿ:

1. ಗೌರವ್ ಅಗರ್‌ವಾಲ್‌, ಅಡ್ವೊಕೇಟ್ ಆನ್ ರೆಕಾರ್ಡ್
2. ಶೋಭಾ ಗುಪ್ತಾ, ಅಡ್ವೊಕೇಟ್ ಆನ್ ರೆಕಾರ್ಡ್
3. ಸೈತೇಶ್ ಮುಖರ್ಜಿ, ವಕೀಲ
4. ಅಮಿತ್ ಆನಂದ್ ತಿವಾರಿ, ಅಡ್ವೊಕೇಟ್ ಆನ್ ರೆಕಾರ್ಡ್
5. ಸಾಕೇತ್ ಸಿಂಗ್, ವಕೀಲ
6. ಅಮರ್ ಪ್ರದೀಪ್‌ಭಾಯ್‌ ದವೆ (ಅಮರ್ ಪ್ರದೀಪ್ ದವೆ), ವಕೀಲ
7. ದೇವಶಿಶ್ ಭರೂಕಾ, ಅಡ್ವೊಕೇಟ್ ಆನ್ ರೆಕಾರ್ಡ್
8. ಸ್ವರೂಪಮಾ ಚತುರ್ವೇದಿ, ಅಡ್ವೊಕೇಟ್ ಆನ್ ರೆಕಾರ್ಡ್
9. ಡಾ.ಅಮನ್ ಮೋಹಿತ್ ಹಿಂಗೋರಾನಿ, ಅಡ್ವೊಕೇಟ್-ಆನ್-ರೆಕಾರ್ಡ್
10. ಅಭಿನವ್ ಮುಖರ್ಜಿ, ಅಡ್ವೊಕೇಟ್ ಆನ್ ರೆಕಾರ್ಡ್
11. ಸೌರಭ್ ಮಿಶ್ರಾ, ಅಡ್ವೊಕೇಟ್ ಆನ್ ರೆಕಾರ್ಡ್
12. ನಿಖಿಲ್ ಗೋಯೆಲ್, ಅಡ್ವೊಕೇಟ್-ಆನ್-ರೆಕಾರ್ಡ್
13. ಸುನಿಲ್ ಫರ್ನಾಂಡಿಸ್, ಅಡ್ವೊಕೇಟ್ ಆನ್ ರೆಕಾರ್ಡ್
14. ಸುಜಿತ್ ಕುಮಾರ್ ಘೋಷ್, ವಕೀಲ
15. ಶಿಖಿಲ್ ಶಿವ ಮಧು ಸೂರಿ, ವಕೀಲ
16. ಲಿಜ್ ಮ್ಯಾಥ್ಯೂ (ಆಂಥ್ರಾಪರ್), ಅಡ್ವೊಕೇಟ್-ಆನ್-ರೆಕಾರ್ಡ್
17. ಸಂಜಯ್ ಉಪಾಧ್ಯಾಯ, ವಕೀಲ
18. ಸುಧಾಂಶು ಶಶಿಕುಮಾರ್ ಚೌಧರಿ, ಅಡ್ವೊಕೇಟ್ ಆನ್ ರೆಕಾರ್ಡ್
19. ಕರುಣಾ ನಂದಿ, ವಕೀಲೆ
20. ಪ್ರತಾಪ್ ವೇಣುಗೋಪಾಲ್, ಅಡ್ವೊಕೇಟ್ ಆನ್ ರೆಕಾರ್ಡ್
21. ಗಗನ್ ಗುಪ್ತಾ, ಅಡ್ವೊಕೇಟ್-ಆನ್-ರೆಕಾರ್ಡ್
22. ರಘೇಂತ್ ಬಿ (ರಘೇಂತ್ ಬಸಂತ್), ವಕೀಲ
23. ತಪೇಶ್ ಕುಮಾರ್ ಸಿಂಗ್, ಅಡ್ವೊಕೇಟ್ ಆನ್ ರೆಕಾರ್ಡ್
24. ನಿಶಾ ಬಾಗ್ಚಿ, ವಕೀಲೆ
25. ರವೂಫ್ ರಹೀಮ್, ಅಡ್ವೊಕೇಟ್ ಆನ್ ರೆಕಾರ್ಡ್
26. ಪಿ ಬಿ ಸುರೇಶ್, ಅಡ್ವೊಕೇಟ್ ಆನ್ ರೆಕಾರ್ಡ್
27. ಉತ್ತರಾ ಬಬ್ಬರ್, ಅಡ್ವೊಕೇಟ್ ಆನ್ ರೆಕಾರ್ಡ್
28. ಡಾ. ಜೋಸೆಫ್ ಅರಿಸ್ಟಾಟಲ್ ಎಸ್, ಅಡ್ವೊಕೇಟ್-ಆನ್-ರೆಕಾರ್ಡ್
29. ಶ್ರೀಧರ್ ಪೋತರಾಜು, ಅಡ್ವೊಕೇಟ್ ಆನ್ ರೆಕಾರ್ಡ್
30. ಹರಿಪ್ರಿಯಾ ಪದ್ಮನಾಭನ್, ವಕೀಲೆ
31. ಡಾ.ಕೆ ಬಿ ಸೌಂದರ್ ರಾಜನ್, ಅಡ್ವೊಕೇಟ್ ಆನ್ ರೆಕಾರ್ಡ್
32. ಜಿ.ಸಾಯಿಕುಮಾರ್, ವಕೀಲ
33. ಆನಂದ್ ಸಂಜಯ್ ಎಂ ನೂಲಿ, ವಕೀಲ
34. ಸೆಂಥಿಲ್ ಜಗದೀಶ್ (ಸೆಂಥಿಲ್ ಜೆ), ಅಡ್ವೊಕೇಟ್ ಆನ್ ರೆಕಾರ್ಡ್
35. ದೀಪೇಂದ್ರ ನಾರಾಯಣ್ ರೇ, ವಕೀಲ
36. ಮೊಹಮ್ಮದ್ ಶೋಯೆಬ್ ಆಲಂ, ಅಡ್ವೊಕೇಟ್ ಆನ್ ರೆಕಾರ್ಡ್
37. ಪಿಜುಶ್ ಕಾಂತಿ ರಾಯ್, ವಕೀಲರು
38. ಅರ್ಚನಾ ಪಾಠಕ್ ದವೆ, ಅಡ್ವೊಕೇಟ್-ಆನ್-ರೆಕಾರ್ಡ್
39. ಎನ್ ಎಸ್ ನಪ್ಪಿನಾಯಿ, ವಕೀಲ
40. ಅನಿಲ್ ಕೌಶಿಕ್, ವಕೀಲ
41. ಎಸ್ ಜನನಿ, ಅಡ್ವೊಕೇಟ್ ಆನ್ ರೆಕಾರ್ಡ್
42. ನರೇಶ್ ಕೌಶಿಕ್, ವಕೀಲ
43. ಆನಂದ ಪದ್ಮನಾಭನ್, ವಕೀಲ
44. ಡಾ. ಜೋಸ್ ಪೊರತೂರ್, ವಕೀಲ
45. ಉದಯ್ ಗುಪ್ತಾ, ವಕೀಲ
46. ಶ್ರೀಧರ್ ಯಶವಂತ್ ಚಿತಾಲೆ, ವಕೀಲ
47. ಅನಂತ್ ವಿಜಯ್ ಪಲ್ಲಿ, ವಕೀಲ
48. ರೂಪೇಶ್ ಕುಮಾರ್, ಅಡ್ವೊಕೇಟ್ ಆನ್ ರೆಕಾರ್ಡ್
49. ಸಂಜಯ್ ವಸಂತರಾವ್ ಖಾರ್ಡೆ, ವಕೀಲ
50. ವಿ ಪ್ರಭಾಕರ್, ವಕೀಲ
51. ಅಭಿಜಿತ್ ಸಿನ್ಹಾ, ವಕೀಲ
52. ಅರವಿಂದ್ ಕುಮಾರ್ ಶರ್ಮಾ, ವಕೀಲ
53. ಶೈಲೇಶ್ ಮಡಿಯಾಳ್, ಅಡ್ವೊಕೇಟ್ ಆನ್ ರೆಕಾರ್ಡ್
54. ಶಿರಿನ್ ಖಜುರಿಯಾ, ಅಡ್ವೊಕೇಟ್-ಆನ್-ರೆಕಾರ್ಡ್
55. ರಾಘವೇಂದ್ರ ಎಸ್ ಶ್ರೀವತ್ಸ, ಅಡ್ವೊಕೇಟ್ ಆನ್ ರೆಕಾರ್ಡ್
56. ಅರ್ಧೇಂದುಮೌಳಿ ಕುಮಾರ್ ಪ್ರಸಾದ್, ಅಡ್ವೊಕೇಟ್ ಆನ್ ರೆಕಾರ್ಡ್

ಹಿರಿಯ ವಕೀಲರ ಪದವಿಗೆ ಆಯ್ಕೆ ಮಾಡುವಾಗ ಉದಾರ ನೀತಿ ಅಳವಡಿಸಿಕೊಳ್ಳುವಂತೆ ಸಿಜೆಐ ಹಾಗೂ ಉಳಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಿಗೆ ಕಳೆದ ಆಗಸ್ಟ್‌ನಲ್ಲಿ ಸರ್ವೋಚ್ಚ ನ್ಯಾಯಾಲಯ ವಕೀಲರ ಸಂಘ ಒತ್ತಾಯಿಸಿತ್ತು. ಕೋವಿಡ್‌ ಕಾರಣಕ್ಕೆ ನ್ಯಾಯಾಂಗ ಎದುರಿಸಿದ ಸವಾಲಿನಿಂದಾಗಿ ಕಳೆದ ಎಂಟು ವರ್ಷಗಳಲ್ಲಿ ಒಮ್ಮೆ ಮಾತ್ರ ಈ ಪದವಿ ನೀಡಲಾಗಿದೆ ಎಂದು ಸಂಘ ಒತ್ತಿ ಹೇಳಿತ್ತು.

ಹದಿನೆಂಟು ವಕೀಲರಿಗೆ 2021ರ ಡಿಸೆಂಬರ್‌ನಲ್ಲಿ ಹಿರಿಯ ನ್ಯಾಯವಾದಿ ಪದವಿ ನೀಡಲಾಗಿತ್ತು. ಮೇ 2022 ಮತ್ತು ಅಕ್ಟೋಬರ್ 2023ರಲ್ಲಿ, ತಲ್ವಂತ್ ಸಿಂಗ್, ಡಾ. ಎಸ್ ಮುರಳೀಧರ್ ಮತ್ತು ಪಿ ಎನ್ ಪ್ರಕಾಶ್ ಸೇರಿದಂತೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಸುಪ್ರೀಂ ಕೋರ್ಟ್ ಈ ಪದವಿ ನೀಡಿತ್ತು.

ಇದನ್ನೂ ಓದಿ: ಅತ್ಯಾಚಾರ ಅಪರಾಧಿ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್‌: ನಾಲ್ಕು ವರ್ಷಗಳಲ್ಲಿ 9ನೇ ಬಾರಿ ಬಿಡುಗಡೆ ಭಾಗ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...