Homeಮುಖಪುಟಲೋಕಸಭೆ ಚುನಾವಣೆ: ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಕ್ಕಿದೆ? ಶೇಕಡಾವಾರು ಮತಗಳೆಷ್ಟು? ಇಲ್ಲಿದೆ ಮಾಹಿತಿ

ಲೋಕಸಭೆ ಚುನಾವಣೆ: ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಕ್ಕಿದೆ? ಶೇಕಡಾವಾರು ಮತಗಳೆಷ್ಟು? ಇಲ್ಲಿದೆ ಮಾಹಿತಿ

- Advertisement -
- Advertisement -

ಲೋಕಸಭೆಯ 543 ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 240 ಸ್ಥಾನಗಳನ್ನು ಪಡೆದುಕೊಂಡು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆ ಬಳಿಕ 99 ಕ್ಷೇತ್ರಗಳಲ್ಲಿ ಗೆಲುವಿನೊಂದಿಗೆ ಕಾಂಗ್ರೆಸ್‌ ಎರಡನೇ ಅತಿದೊಡ್ಡ ಪಕ್ಷವಾಗಿದೆ. ಈ ಬಾರಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಆದರೆ ಎನ್‌ಡಿಎ ಮೈತ್ರಿಕೂಟವು ಬಹುಮತವನ್ನು ಪಡೆದುಕೊಂಡಿದೆ.

2019ರಲ್ಲಿ ಬಿಜೆಪಿ 303 ಮತ್ತು 2014ರಲ್ಲಿ 282 ಸ್ಥಾನಗಳಲ್ಲಿ ಗೆಲುವು ಗಳಿಸಿದ್ದ ಬಿಜೆಪಿಗೆ 2024 ದೊಡ್ಡ ಹೊಡೆತವನ್ನು ನೀಡಿದೆ. 2019ರಲ್ಲಿ 52 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 99 ಸ್ಥಾನಗಳನ್ನು ಗೆದ್ದು ಉತ್ತಮ ಸಾಧನೆ ಮಾಡಿದೆ. ‘ಇಂಡಿಯಾ’ ಮೈತ್ರಿಕೂಟದ ಪೈಕಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳಲ್ಲಿ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ 29 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಲೋಕಸಭೆ ಚುನಾವಣೆ 2024: ಪಕ್ಷಾವಾರು ಗಳಿಸಿದ ಸ್ಥಾನಗಳು

ಬಿಜೆಪಿ-240 ಸ್ಥಾನಗಳು, ಕಾಂಗ್ರೆಸ್- 99 ಸ್ಥಾನಗಳು, ಸಮಾಜವಾದಿ ಪಕ್ಷ (ಎಸ್‌ಪಿ)- 37 ಸ್ಥಾನಗಳು,  ಟಿಎಂಸಿ: 29 ಸ್ಥಾನಗಳು, ಡಿಎಂಕೆ: 22 ಸ್ಥಾನಗಳು, ತೆಲುಗು ದೇಶಂ: 16 ಸ್ಥಾನಗಳು, ಜೆಡಿಯು: 12 ಸ್ಥಾನಗಳು, ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ): 9 ಸ್ಥಾನಗಳು, ಎನ್‌ಸಿಪಿ (ಶರದ್ ಪವಾರ್): 8 ಸ್ಥಾನಗಳು, ಶಿವಸೇನಾ (ಎಸ್‌ಎಚ್‌ಎಸ್): 7 ಸ್ಥಾನಗಳು, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್): 5 ಸ್ಥಾನಗಳು, ವೈಎಸ್‌ಆರ್‌ಸಿಪಿ: 4 ಸ್ಥಾನಗಳು, ಆರ್‌ಜೆಡಿ: 4 ಸ್ಥಾನಗಳು, ಸಿಪಿಐ(ಎಂ): 4 ಸ್ಥಾನಗಳು, ಐಯುಎಂಎಲ್: 3 ಸ್ಥಾನಗಳು, ಎಎಪಿ: 3 ಸ್ಥಾನಗಳು, ಜೆಎಂಎಂ: 3 ಸ್ಥಾನಗಳು, ಜನಸೇನಾ ಪಕ್ಷ-2 ಸ್ಥಾನಗಳು, ಸಿಪಿಐ(ಎಂಎಲ್)(ಎಲ್) -2 ಸ್ಥಾನಗಳು, ಜೆಡಿಎಸ್‌-2ಸ್ಥಾನಗಳು, ವಿಸಿಕೆ-2ಸ್ಥಾನಗಳು, ಸಿಪಿಐ-2 ಸ್ಥಾನಗಳು, ಆರ್‌ಎಲ್‌ಡಿ-2 ಸ್ಥಾನಗಳು, ಜಮ್ಮು-ಕಾಶ್ಮೀರ ನ್ಯಾಷನಲ್‌ ಕಾನ್ಪರೆನ್ಸ್‌-2 ಸ್ಥಾನಗಳನ್ನು ಪಡೆದುಕೊಂಡಿದೆ.

Dravida Munnetra Kazhagam – DMK 22 0 22
Telugu Desam – TDP 16 0 16
Janata Dal (United) – JD(U) 12 0 12
Shiv Sena (Uddhav Balasaheb Thackrey) – SHSUBT 9 0 9
Nationalist Congress Party – Sharadchandra Pawar – NCPSP 8 0 8
Shiv Sena – SHS 7 0 7
Lok Janshakti Party(Ram Vilas) – LJPRV 5 0 5
Yuvajana Sramika Rythu Congress Party – YSRCP 4 0 4
Rashtriya Janata Dal – RJD 4 0 4
Communist Party of India (Marxist) – CPI(M) 4 0 4
Indian Union Muslim League – IUML 3 0 3
Aam Aadmi Party – AAAP 3 0 3
Jharkhand Mukti Morcha – JMM 3 0 3
Janasena Party – JnP 2 0 2
Communist Party of India (Marxist-Leninist) (Liberation) – CPI(ML)(L) 2 0 2
Janata Dal (Secular) – JD(S) 2 0 2
Viduthalai Chiruthaigal Katchi – VCK 2 0 2
Communist Party of India – CPI 2 0 2
Rashtriya Lok Dal – RLD 2 0 2
Jammu & Kashmir National Conference – JKN 2 0 2
United People’s Party, Liberal – UPPL 1 0 1
Asom Gana Parishad – AGP 1 0 1
Hindustani Awam Morcha (Secular) – HAMS 1 0 1
Kerala Congress – KEC 1 0 1
Revolutionary Socialist Party – RSP 1 0 1
Nationalist Congress Party – NCP 1 0 1
Voice of the People Party – VOTPP 1 0 1
Zoram People’s Movement – ZPM 1 0 1
Shiromani Akali Dal – SAD 1 0 1
Rashtriya Loktantrik Party – RLTP 1 0 1
Bharat Adivasi Party – BHRTADVSIP 1 0 1
Sikkim Krantikari Morcha – SKM 1 0 1
Marumalarchi Dravida Munnetra Kazhagam – MDMK 1 0 1
Aazad Samaj Party (Kanshi Ram) – ASPKR 1 0 1
Apna Dal (Soneylal) – ADAL 1 0 1
AJSU Party – AJSUP 1 0 1
All India Majlis-E-Ittehadul Muslimeen – AIMIM 1 0 1
Independent – IND 7 0 7
ಪಕ್ಷಗಳ ಮತ ಹಂಚಿಕೆ ಪ್ರಮಾಣ
ಲೋಕಸಭೆ ಚುನಾವಣೆ ಫಲಿತಾಂಶಗಳಲ್ಲಿ ಒಟ್ಟಾರೆ ಮತ ಹಂಚಿಕೆಯನ್ನು ನೋಡಿದಾಗ ಬಿಜೆಪಿ ಅತಿ ಹೆಚ್ಚು ಎಂದರೆ 36.56% ಮತವನ್ನು ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್‌ ಇದ್ದು 21.19% ಮತವನ್ನು ಪಡೆದುಕೊಂಡಿದೆ. ಸಮಾಜವಾದಿ ಪಕ್ಷ 4.58% ಮತವನ್ನು ಮತ್ತು ತೃಣಮೂಲ ಕಾಂಗ್ರೆಸ್‌ 4.37% ಮತವನ್ನು ಪಡೆದುಕೊಂಡಿದೆ.
ಚುನಾವಣಾ ಆಯೋಗ ಪ್ರಕಟಿಸಿದ ಮತ ಹಂಚಿಕೆ ಚಾರ್ಟ್‌ ಈ ಕೆಳಗಿನಂತಿದೆ..
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...