Homeಮುಖಪುಟ'ಯುವ, ಅನುಭವಿಗಳ ಶ್ರೇಷ್ಠ ಮಿಶ್ರಣ..'; ತಮ್ಮ ಹೊಸ ಸಂಪುಟ ಸದಸ್ಯರನ್ನು ಪ್ರಶಂಸಿದ ಪ್ರಧಾನಿ ಮೋದಿ

‘ಯುವ, ಅನುಭವಿಗಳ ಶ್ರೇಷ್ಠ ಮಿಶ್ರಣ..’; ತಮ್ಮ ಹೊಸ ಸಂಪುಟ ಸದಸ್ಯರನ್ನು ಪ್ರಶಂಸಿದ ಪ್ರಧಾನಿ ಮೋದಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಕೇಂದ್ರ ಸಚಿವ ಸಂಪುಟವನ್ನು “ಯುವ ಮತ್ತು ಅನುಭವಿಗಳ ಉತ್ತಮ ಮಿಶ್ರಣ” ಎಂದು ಬಣ್ಣಿಸಿದ್ದಾರೆ, ಅವರು ಜನರ ಜೀವನವನ್ನು ಸುಧಾರಿಸುವಲ್ಲಿ ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಪ್ರತಿಪಾದಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ನಾನು 140 ಕೋಟಿ ಭಾರತೀಯರಿಗೆ ಸೇವೆ ಸಲ್ಲಿಸಲು ಮತ್ತು ಭಾರತವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮಂತ್ರಿಗಳ ಮಂಡಳಿಯೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ಸಚಿವರನ್ನು ಅಭಿನಂದಿಸಿದ ಅವರು, “ಈ ಸಚಿವರ ತಂಡವು ಯುವಕರು ಮತ್ತು ಅನುಭವಿಗಳ ಉತ್ತಮ ಮಿಶ್ರಣವಾಗಿದ್ದು, ಜನರ ಜೀವನವನ್ನು ಸುಧಾರಿಸುವಲ್ಲಿ ನಾವು ಯಾವುದೇ ಅವಕಾಶವನ್ನೂ ಬಿಡುವುದಿಲ್ಲ” ಎಂದು ಹೇಳಿದರು.

“ಮಾನವ ಪ್ರಗತಿಯ ಅನ್ವೇಷಣೆಯಲ್ಲಿ ಭಾರತ ಯಾವಾಗಲೂ ನಮ್ಮ ಮೌಲ್ಯಯುತ ಪಾಲುದಾರರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ” ಎಂದು ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ವಿದೇಶಿ ಗಣ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ರಾಜ್ಯಾವಾರು ಪ್ರಧಾನಿ ಮೋದಿ ಸಂಪುಟಕ್ಕೆ ಸೇರ್ಪಡೆಗೊಂಡ ಸಚಿವರು:

ಗುಜರಾತ್
1. ಅಮಿತ್ ಶಾ
2.ಎಸ್ ಜೈಶಂಕರ್
3.ಮನ್ಸುಖ್ ಮಾಂಡವಿಯಾ
4.ಸಿಆರ್ ಪಾಟೀಲ್
5. ನಿಮು ಬೆನ್ ಬಾಂಬ್ನಿಯಾ
6. ಜೆ ಪಿ ನಡ್ಡಾ

ಒಡಿಶಾ
1.ಅಶ್ವಿನಿ ವೈಷ್ಣವ್
2.ಧರ್ಮೇಂದ್ರ ಪ್ರಧಾನ್
3.ಜುಯಲ್ ಓರಮ್

ಕರ್ನಾಟಕ
1. ನಿರ್ಮಲಾ ಸೀತಾರಾಮನ್
2. ಎಚ್‌ಡಿ ಕುಮಾರಸ್ವಾಮಿ
3. ಪ್ರಲ್ಹಾದ್ ಜೋಶಿ
4. ಶೋಭಾ ಕರಂದ್ಲಾಜೆ
5. ವಿ. ಸೋಮಣ್ಣ

ಮಹಾರಾಷ್ಟ್ರ
1. ಪಿಯೂಷ್ ಗೋಯಲ್
2. ನಿತಿನ್ ಗಡ್ಕರಿ
3. ಪ್ರತಾಪ್ ರಾವ್ ಜಾಧವ್
4. ರಕ್ಷಾ ಖಡ್ಸೆ
5. ರಾಮ್ ದಾಸ್ ಅಠಾವಳೆ
6. ಮುರಳೀಧರ್ ಮೊಹೋಲ್

ಗೋವಾ
1.ಶ್ರೀಪಾದ್ ನಾಯ್ಕ್

ಜಮ್ಮು-ಕಾಶ್ಮೀರ
1.ಜಿತೇಂದ್ರ ಸಿಂಗ್

ಮಧ್ಯಪ್ರದೇಶ
1. ಶಿವರಾಜ್ ಸಿಂಗ್ ಚಾಹಾಣ್
2. ಜ್ಯೋತಿರಾದಿತ್ಯ ಸಿಂಧಿಯಾ
3. ಸಾವಿತ್ರಿ ಠಾಕೂರ್
4. ವೀರೇಂದ್ರ ಕುಮಾರ್

ಉತ್ತರ ಪ್ರದೇಶ
1. ಹರ್ದೀಪ್ ಸಿಂಗ್ ಪುರಿ
2. ರಾಜನಾಥ್ ಸಿಂಗ್
3. ಜಯಂತ್ ಚೌಧರಿ
4. ಜಿತಿನ್ ಪ್ರಸಾದ್
5. ಪಂಕಜ್ ಚೌಧರಿ
6. ಬಿ ಎಲ್ ವರ್ಮಾ
7. ಅನುಪ್ರಿಯಾ ಪಟೇಲ್
8. ಕಮಲೇಶ್ ಪಾಸ್ವಾನ್
9. ಎಸ್‌ಪಿ ಸಿಂಗ್ ಬಘೇಲ್

ಬಿಹಾರ
1. ಚಿರಾಗ್ ಪಾಸ್ವಾನ್
2. ಗಿರಿರಾಜ್ ಸಿಂಗ್
3. ಜಿತನ್ ರಾಮ್ ಮಾಂಝಿ
4. ರಾಮನಾಥ್ ಠಾಕೂರ್
5. ಲಾಲನ್ ಸಿಂಗ್
6. ನಿರ್ಯಾನಂದ ರೈ
7. ರಾಜ್ ಭೂಷಣ್
8. ಸತೀಶ್ ದುಬೆ

ಅರುಣಾಚಲ
1. ಕಿರೆನ್ ರಿಜಿಜು

ರಾಜಸ್ಥಾನ
1. ಗಜೇಂದ್ರ ಸಿಂಗ್ ಶೇಖಾವತ್
2. ಅರ್ಜುನ್ ರಾಮ್ ಮೇಘವಾಲ್
3. ಭೂಪೇಂದರ್ ಯಾದವ್
4. ಭಾಗೀರಥ್ ಚೌಧರಿ

ಹರಿಯಾಣ
1. ಎಂಎಲ್ ಖಟ್ಟರ್
2. ರಾವ್ ಇಂದರ್ಜೀತ್ ಸಿಂಗ್
3. ಕೃಷ್ಣ ಪಾಲ್ ಗುರ್ಜರ್

ಕೇರಳ
1. ಸುರೇಶ್ ಗೋಪಿ
2. ಜಾರ್ಜ್ ಕುರಿಯನ್

ತೆಲಂಗಾಣ
1. ಜಿ ಕಿಶನ್ ರೆಡ್ಡಿ
2. ಬಂಡಿ ಸಂಜಯ್

ತಮಿಳುನಾಡು
1. ಎಲ್ ಮುರುಗನ್

ಜಾರ್ಖಂಡ್
1. ಸಂಜಯ್ ಸೇಠ್
2. ಅನ್ನಪೂರ್ಣ ದೇವಿ

ಛತ್ತೀಸ್‌ಗಢ
1. ತೋಖಾನ್ ಸಾಹು

ಆಂಧ್ರಪ್ರದೇಶ
1. ಡಾ. ಚಂದ್ರಶೇಖರ್ ಪೆಮ್ಮಸಾನಿ
2. ರಾಮ್ ಮೋಹನ್ ನಾಯ್ಡು ಕಿಂಜರಾಪು
3. ಶ್ರೀನಿವಾಸ ವರ್ಮ

ಪಶ್ಚಿಮ ಬಂಗಾಳ
1. ಶಾಂತನು ಠಾಕೂರ್
2. ಸುಕಾಂತ ಮಜುಂದಾರ್

ಪಂಜಾಬ್
1. ರವನೀತ್ ಸಿಂಗ್ ಬಿಟ್ಟು

ಅಸ್ಸಾಂ
1. ಸರ್ಬಾನಂದ ಸೋನೋವಾಲ್
2. ಪಬಿತ್ರಾ ಮಾರ್ಗಹ್ರಿತಾ

ಉತ್ತರಾಖಂಡ
1. ಅಜಯ್ ತಮ್ತಾ

ದೆಹಲಿ
1. ಹರ್ಷ್ ಮಲ್ಹೋತ್ರಾ

ಇದನ್ನೂ ಓದಿ; ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...