Homeಮುಖಪುಟ'ಯುವ, ಅನುಭವಿಗಳ ಶ್ರೇಷ್ಠ ಮಿಶ್ರಣ..'; ತಮ್ಮ ಹೊಸ ಸಂಪುಟ ಸದಸ್ಯರನ್ನು ಪ್ರಶಂಸಿದ ಪ್ರಧಾನಿ ಮೋದಿ

‘ಯುವ, ಅನುಭವಿಗಳ ಶ್ರೇಷ್ಠ ಮಿಶ್ರಣ..’; ತಮ್ಮ ಹೊಸ ಸಂಪುಟ ಸದಸ್ಯರನ್ನು ಪ್ರಶಂಸಿದ ಪ್ರಧಾನಿ ಮೋದಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಕೇಂದ್ರ ಸಚಿವ ಸಂಪುಟವನ್ನು “ಯುವ ಮತ್ತು ಅನುಭವಿಗಳ ಉತ್ತಮ ಮಿಶ್ರಣ” ಎಂದು ಬಣ್ಣಿಸಿದ್ದಾರೆ, ಅವರು ಜನರ ಜೀವನವನ್ನು ಸುಧಾರಿಸುವಲ್ಲಿ ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಪ್ರತಿಪಾದಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ನಾನು 140 ಕೋಟಿ ಭಾರತೀಯರಿಗೆ ಸೇವೆ ಸಲ್ಲಿಸಲು ಮತ್ತು ಭಾರತವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮಂತ್ರಿಗಳ ಮಂಡಳಿಯೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ಸಚಿವರನ್ನು ಅಭಿನಂದಿಸಿದ ಅವರು, “ಈ ಸಚಿವರ ತಂಡವು ಯುವಕರು ಮತ್ತು ಅನುಭವಿಗಳ ಉತ್ತಮ ಮಿಶ್ರಣವಾಗಿದ್ದು, ಜನರ ಜೀವನವನ್ನು ಸುಧಾರಿಸುವಲ್ಲಿ ನಾವು ಯಾವುದೇ ಅವಕಾಶವನ್ನೂ ಬಿಡುವುದಿಲ್ಲ” ಎಂದು ಹೇಳಿದರು.

“ಮಾನವ ಪ್ರಗತಿಯ ಅನ್ವೇಷಣೆಯಲ್ಲಿ ಭಾರತ ಯಾವಾಗಲೂ ನಮ್ಮ ಮೌಲ್ಯಯುತ ಪಾಲುದಾರರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ” ಎಂದು ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ವಿದೇಶಿ ಗಣ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ರಾಜ್ಯಾವಾರು ಪ್ರಧಾನಿ ಮೋದಿ ಸಂಪುಟಕ್ಕೆ ಸೇರ್ಪಡೆಗೊಂಡ ಸಚಿವರು:

ಗುಜರಾತ್
1. ಅಮಿತ್ ಶಾ
2.ಎಸ್ ಜೈಶಂಕರ್
3.ಮನ್ಸುಖ್ ಮಾಂಡವಿಯಾ
4.ಸಿಆರ್ ಪಾಟೀಲ್
5. ನಿಮು ಬೆನ್ ಬಾಂಬ್ನಿಯಾ
6. ಜೆ ಪಿ ನಡ್ಡಾ

ಒಡಿಶಾ
1.ಅಶ್ವಿನಿ ವೈಷ್ಣವ್
2.ಧರ್ಮೇಂದ್ರ ಪ್ರಧಾನ್
3.ಜುಯಲ್ ಓರಮ್

ಕರ್ನಾಟಕ
1. ನಿರ್ಮಲಾ ಸೀತಾರಾಮನ್
2. ಎಚ್‌ಡಿ ಕುಮಾರಸ್ವಾಮಿ
3. ಪ್ರಲ್ಹಾದ್ ಜೋಶಿ
4. ಶೋಭಾ ಕರಂದ್ಲಾಜೆ
5. ವಿ. ಸೋಮಣ್ಣ

ಮಹಾರಾಷ್ಟ್ರ
1. ಪಿಯೂಷ್ ಗೋಯಲ್
2. ನಿತಿನ್ ಗಡ್ಕರಿ
3. ಪ್ರತಾಪ್ ರಾವ್ ಜಾಧವ್
4. ರಕ್ಷಾ ಖಡ್ಸೆ
5. ರಾಮ್ ದಾಸ್ ಅಠಾವಳೆ
6. ಮುರಳೀಧರ್ ಮೊಹೋಲ್

ಗೋವಾ
1.ಶ್ರೀಪಾದ್ ನಾಯ್ಕ್

ಜಮ್ಮು-ಕಾಶ್ಮೀರ
1.ಜಿತೇಂದ್ರ ಸಿಂಗ್

ಮಧ್ಯಪ್ರದೇಶ
1. ಶಿವರಾಜ್ ಸಿಂಗ್ ಚಾಹಾಣ್
2. ಜ್ಯೋತಿರಾದಿತ್ಯ ಸಿಂಧಿಯಾ
3. ಸಾವಿತ್ರಿ ಠಾಕೂರ್
4. ವೀರೇಂದ್ರ ಕುಮಾರ್

ಉತ್ತರ ಪ್ರದೇಶ
1. ಹರ್ದೀಪ್ ಸಿಂಗ್ ಪುರಿ
2. ರಾಜನಾಥ್ ಸಿಂಗ್
3. ಜಯಂತ್ ಚೌಧರಿ
4. ಜಿತಿನ್ ಪ್ರಸಾದ್
5. ಪಂಕಜ್ ಚೌಧರಿ
6. ಬಿ ಎಲ್ ವರ್ಮಾ
7. ಅನುಪ್ರಿಯಾ ಪಟೇಲ್
8. ಕಮಲೇಶ್ ಪಾಸ್ವಾನ್
9. ಎಸ್‌ಪಿ ಸಿಂಗ್ ಬಘೇಲ್

ಬಿಹಾರ
1. ಚಿರಾಗ್ ಪಾಸ್ವಾನ್
2. ಗಿರಿರಾಜ್ ಸಿಂಗ್
3. ಜಿತನ್ ರಾಮ್ ಮಾಂಝಿ
4. ರಾಮನಾಥ್ ಠಾಕೂರ್
5. ಲಾಲನ್ ಸಿಂಗ್
6. ನಿರ್ಯಾನಂದ ರೈ
7. ರಾಜ್ ಭೂಷಣ್
8. ಸತೀಶ್ ದುಬೆ

ಅರುಣಾಚಲ
1. ಕಿರೆನ್ ರಿಜಿಜು

ರಾಜಸ್ಥಾನ
1. ಗಜೇಂದ್ರ ಸಿಂಗ್ ಶೇಖಾವತ್
2. ಅರ್ಜುನ್ ರಾಮ್ ಮೇಘವಾಲ್
3. ಭೂಪೇಂದರ್ ಯಾದವ್
4. ಭಾಗೀರಥ್ ಚೌಧರಿ

ಹರಿಯಾಣ
1. ಎಂಎಲ್ ಖಟ್ಟರ್
2. ರಾವ್ ಇಂದರ್ಜೀತ್ ಸಿಂಗ್
3. ಕೃಷ್ಣ ಪಾಲ್ ಗುರ್ಜರ್

ಕೇರಳ
1. ಸುರೇಶ್ ಗೋಪಿ
2. ಜಾರ್ಜ್ ಕುರಿಯನ್

ತೆಲಂಗಾಣ
1. ಜಿ ಕಿಶನ್ ರೆಡ್ಡಿ
2. ಬಂಡಿ ಸಂಜಯ್

ತಮಿಳುನಾಡು
1. ಎಲ್ ಮುರುಗನ್

ಜಾರ್ಖಂಡ್
1. ಸಂಜಯ್ ಸೇಠ್
2. ಅನ್ನಪೂರ್ಣ ದೇವಿ

ಛತ್ತೀಸ್‌ಗಢ
1. ತೋಖಾನ್ ಸಾಹು

ಆಂಧ್ರಪ್ರದೇಶ
1. ಡಾ. ಚಂದ್ರಶೇಖರ್ ಪೆಮ್ಮಸಾನಿ
2. ರಾಮ್ ಮೋಹನ್ ನಾಯ್ಡು ಕಿಂಜರಾಪು
3. ಶ್ರೀನಿವಾಸ ವರ್ಮ

ಪಶ್ಚಿಮ ಬಂಗಾಳ
1. ಶಾಂತನು ಠಾಕೂರ್
2. ಸುಕಾಂತ ಮಜುಂದಾರ್

ಪಂಜಾಬ್
1. ರವನೀತ್ ಸಿಂಗ್ ಬಿಟ್ಟು

ಅಸ್ಸಾಂ
1. ಸರ್ಬಾನಂದ ಸೋನೋವಾಲ್
2. ಪಬಿತ್ರಾ ಮಾರ್ಗಹ್ರಿತಾ

ಉತ್ತರಾಖಂಡ
1. ಅಜಯ್ ತಮ್ತಾ

ದೆಹಲಿ
1. ಹರ್ಷ್ ಮಲ್ಹೋತ್ರಾ

ಇದನ್ನೂ ಓದಿ; ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...