Homeಮುಖಪುಟ'ಯುವ, ಅನುಭವಿಗಳ ಶ್ರೇಷ್ಠ ಮಿಶ್ರಣ..'; ತಮ್ಮ ಹೊಸ ಸಂಪುಟ ಸದಸ್ಯರನ್ನು ಪ್ರಶಂಸಿದ ಪ್ರಧಾನಿ ಮೋದಿ

‘ಯುವ, ಅನುಭವಿಗಳ ಶ್ರೇಷ್ಠ ಮಿಶ್ರಣ..’; ತಮ್ಮ ಹೊಸ ಸಂಪುಟ ಸದಸ್ಯರನ್ನು ಪ್ರಶಂಸಿದ ಪ್ರಧಾನಿ ಮೋದಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಕೇಂದ್ರ ಸಚಿವ ಸಂಪುಟವನ್ನು “ಯುವ ಮತ್ತು ಅನುಭವಿಗಳ ಉತ್ತಮ ಮಿಶ್ರಣ” ಎಂದು ಬಣ್ಣಿಸಿದ್ದಾರೆ, ಅವರು ಜನರ ಜೀವನವನ್ನು ಸುಧಾರಿಸುವಲ್ಲಿ ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಪ್ರತಿಪಾದಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ನಾನು 140 ಕೋಟಿ ಭಾರತೀಯರಿಗೆ ಸೇವೆ ಸಲ್ಲಿಸಲು ಮತ್ತು ಭಾರತವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮಂತ್ರಿಗಳ ಮಂಡಳಿಯೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ಸಚಿವರನ್ನು ಅಭಿನಂದಿಸಿದ ಅವರು, “ಈ ಸಚಿವರ ತಂಡವು ಯುವಕರು ಮತ್ತು ಅನುಭವಿಗಳ ಉತ್ತಮ ಮಿಶ್ರಣವಾಗಿದ್ದು, ಜನರ ಜೀವನವನ್ನು ಸುಧಾರಿಸುವಲ್ಲಿ ನಾವು ಯಾವುದೇ ಅವಕಾಶವನ್ನೂ ಬಿಡುವುದಿಲ್ಲ” ಎಂದು ಹೇಳಿದರು.

“ಮಾನವ ಪ್ರಗತಿಯ ಅನ್ವೇಷಣೆಯಲ್ಲಿ ಭಾರತ ಯಾವಾಗಲೂ ನಮ್ಮ ಮೌಲ್ಯಯುತ ಪಾಲುದಾರರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ” ಎಂದು ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ವಿದೇಶಿ ಗಣ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ರಾಜ್ಯಾವಾರು ಪ್ರಧಾನಿ ಮೋದಿ ಸಂಪುಟಕ್ಕೆ ಸೇರ್ಪಡೆಗೊಂಡ ಸಚಿವರು:

ಗುಜರಾತ್
1. ಅಮಿತ್ ಶಾ
2.ಎಸ್ ಜೈಶಂಕರ್
3.ಮನ್ಸುಖ್ ಮಾಂಡವಿಯಾ
4.ಸಿಆರ್ ಪಾಟೀಲ್
5. ನಿಮು ಬೆನ್ ಬಾಂಬ್ನಿಯಾ
6. ಜೆ ಪಿ ನಡ್ಡಾ

ಒಡಿಶಾ
1.ಅಶ್ವಿನಿ ವೈಷ್ಣವ್
2.ಧರ್ಮೇಂದ್ರ ಪ್ರಧಾನ್
3.ಜುಯಲ್ ಓರಮ್

ಕರ್ನಾಟಕ
1. ನಿರ್ಮಲಾ ಸೀತಾರಾಮನ್
2. ಎಚ್‌ಡಿ ಕುಮಾರಸ್ವಾಮಿ
3. ಪ್ರಲ್ಹಾದ್ ಜೋಶಿ
4. ಶೋಭಾ ಕರಂದ್ಲಾಜೆ
5. ವಿ. ಸೋಮಣ್ಣ

ಮಹಾರಾಷ್ಟ್ರ
1. ಪಿಯೂಷ್ ಗೋಯಲ್
2. ನಿತಿನ್ ಗಡ್ಕರಿ
3. ಪ್ರತಾಪ್ ರಾವ್ ಜಾಧವ್
4. ರಕ್ಷಾ ಖಡ್ಸೆ
5. ರಾಮ್ ದಾಸ್ ಅಠಾವಳೆ
6. ಮುರಳೀಧರ್ ಮೊಹೋಲ್

ಗೋವಾ
1.ಶ್ರೀಪಾದ್ ನಾಯ್ಕ್

ಜಮ್ಮು-ಕಾಶ್ಮೀರ
1.ಜಿತೇಂದ್ರ ಸಿಂಗ್

ಮಧ್ಯಪ್ರದೇಶ
1. ಶಿವರಾಜ್ ಸಿಂಗ್ ಚಾಹಾಣ್
2. ಜ್ಯೋತಿರಾದಿತ್ಯ ಸಿಂಧಿಯಾ
3. ಸಾವಿತ್ರಿ ಠಾಕೂರ್
4. ವೀರೇಂದ್ರ ಕುಮಾರ್

ಉತ್ತರ ಪ್ರದೇಶ
1. ಹರ್ದೀಪ್ ಸಿಂಗ್ ಪುರಿ
2. ರಾಜನಾಥ್ ಸಿಂಗ್
3. ಜಯಂತ್ ಚೌಧರಿ
4. ಜಿತಿನ್ ಪ್ರಸಾದ್
5. ಪಂಕಜ್ ಚೌಧರಿ
6. ಬಿ ಎಲ್ ವರ್ಮಾ
7. ಅನುಪ್ರಿಯಾ ಪಟೇಲ್
8. ಕಮಲೇಶ್ ಪಾಸ್ವಾನ್
9. ಎಸ್‌ಪಿ ಸಿಂಗ್ ಬಘೇಲ್

ಬಿಹಾರ
1. ಚಿರಾಗ್ ಪಾಸ್ವಾನ್
2. ಗಿರಿರಾಜ್ ಸಿಂಗ್
3. ಜಿತನ್ ರಾಮ್ ಮಾಂಝಿ
4. ರಾಮನಾಥ್ ಠಾಕೂರ್
5. ಲಾಲನ್ ಸಿಂಗ್
6. ನಿರ್ಯಾನಂದ ರೈ
7. ರಾಜ್ ಭೂಷಣ್
8. ಸತೀಶ್ ದುಬೆ

ಅರುಣಾಚಲ
1. ಕಿರೆನ್ ರಿಜಿಜು

ರಾಜಸ್ಥಾನ
1. ಗಜೇಂದ್ರ ಸಿಂಗ್ ಶೇಖಾವತ್
2. ಅರ್ಜುನ್ ರಾಮ್ ಮೇಘವಾಲ್
3. ಭೂಪೇಂದರ್ ಯಾದವ್
4. ಭಾಗೀರಥ್ ಚೌಧರಿ

ಹರಿಯಾಣ
1. ಎಂಎಲ್ ಖಟ್ಟರ್
2. ರಾವ್ ಇಂದರ್ಜೀತ್ ಸಿಂಗ್
3. ಕೃಷ್ಣ ಪಾಲ್ ಗುರ್ಜರ್

ಕೇರಳ
1. ಸುರೇಶ್ ಗೋಪಿ
2. ಜಾರ್ಜ್ ಕುರಿಯನ್

ತೆಲಂಗಾಣ
1. ಜಿ ಕಿಶನ್ ರೆಡ್ಡಿ
2. ಬಂಡಿ ಸಂಜಯ್

ತಮಿಳುನಾಡು
1. ಎಲ್ ಮುರುಗನ್

ಜಾರ್ಖಂಡ್
1. ಸಂಜಯ್ ಸೇಠ್
2. ಅನ್ನಪೂರ್ಣ ದೇವಿ

ಛತ್ತೀಸ್‌ಗಢ
1. ತೋಖಾನ್ ಸಾಹು

ಆಂಧ್ರಪ್ರದೇಶ
1. ಡಾ. ಚಂದ್ರಶೇಖರ್ ಪೆಮ್ಮಸಾನಿ
2. ರಾಮ್ ಮೋಹನ್ ನಾಯ್ಡು ಕಿಂಜರಾಪು
3. ಶ್ರೀನಿವಾಸ ವರ್ಮ

ಪಶ್ಚಿಮ ಬಂಗಾಳ
1. ಶಾಂತನು ಠಾಕೂರ್
2. ಸುಕಾಂತ ಮಜುಂದಾರ್

ಪಂಜಾಬ್
1. ರವನೀತ್ ಸಿಂಗ್ ಬಿಟ್ಟು

ಅಸ್ಸಾಂ
1. ಸರ್ಬಾನಂದ ಸೋನೋವಾಲ್
2. ಪಬಿತ್ರಾ ಮಾರ್ಗಹ್ರಿತಾ

ಉತ್ತರಾಖಂಡ
1. ಅಜಯ್ ತಮ್ತಾ

ದೆಹಲಿ
1. ಹರ್ಷ್ ಮಲ್ಹೋತ್ರಾ

ಇದನ್ನೂ ಓದಿ; ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...