Homeರಾಜಕೀಯ`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ.

`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ.

- Advertisement -
- Advertisement -

`ನಾನು ಎಜ್ಜಾಟ್ಲಿ ಇಸಕಂಠ ಪರಂಪರೆಯವ್ನು. ಮಾಧ್ಯಮುದವ್ರು ನನ್ನನ್ನು ಉಗುದು ಉಪ್ಪಿನ್ಕಾಯಿ ಹಾಕಿದ್ರು ಐ ಡೋಂಟ್ ಕೇರ್. ಅವ್ರಿಗೆ ಹ್ಯೆದ್ರಿಕ್ಯೆಂಡು ನಾನಾಡೊ ಮಾತು ನಿಲ್ಸೋಕೆ ನಾನೇನು ರಣಹ್ಯೇಡಿ ಅಪ್ಪ ಅಮ್ಮುಗೆ ಹುಟ್ಟಿದೋನಲ್ಲ. ಬೈ-ದು-ಬೈ ಮುಠ್ಠಾಳತನುವ ಬಂಡ್ವಾಳ ಮಾಡ್ಕ್ಯಂಡಿರೋ ಈ ಬುದ್ದಿಜ್ಯೀವಿಗಳು ನಂ ಹಿಂದೂತ್ವಕ್ಕೆ ಮಸಿ ಬಳೀತಾ ಕುಂತವ್ರೆ ಕಣ್ರಿ. ಅವ್ರಿಗೆ ಕಡಿವಾಣ ಹಾಕ್ಲೇಬೇಕು’

– ಅನಂತ್ ಕುಮಾರ್ ಹೆಗಡೆ, ಕಾಮನ್‍ಸೆನ್ಸ್ ಕಳ್ಕೊಂಡಿರೋ ಕೇಂದ್ರ ಮಂತ್ರಿ

* * * *

`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ. ನಂ ಜಿಲ್ಲಾ ಕಾರ್ಯಕರ್ತುರು ನನ್ನನ್ನ ಮಂತ್ರಿ ಮಾಡ್ದಿದ್ದಕ್ಕೆ ಬೆಂಗ್ಳೂರಿಗೆ ಹ್ವೋಗಿ ಪಕ್ಸುದ ಸದಸ್ಯತ್ವುಕ್ಕೆ ರಾಜೀನಾಮೆ ಬಿಸಾಕಿ ಬಂದಿದಾರೆ ಅಂತ ಪೇಪರ್ರು, ಟೀವಿಲಿ ನೋಡಿ ತಿಳ್ಕಂಡಿದಿನೆ ವರ್ತು ಹೆಚ್ಚೇನು ಗೊತ್ತಿಲ್ಲ. ನನ್ ಮ್ಯೇಲಿನ ಅಭಿಮಾನುಕ್ಕೆ ಹಂಗೆ ಮಾಡ್ಯವ್ರೆ ಆಟೆಯಾ. ಅಲ್ಲಾ ಕಣ್ರೀ ಜನಸೇವೆಗಿಂತ ಮಂತ್ರಿ ಪದುವಿ ದೊಡ್ಡದಾ. ತೆಗ್‍ತೆಗೀರಿ, ಶಾಸಕನಾಗೆ ಜನಸೇವೆ ಮಾಡ್ತೀನಿ ನೋಡ್ತಾ ಇರಿ. ಐ ಪ್ರಾಮಿಸ್ ಯೂ…’

– ಶಾಮನೂರು ಶಿವಶಂಕರಪ್ಪ, ಇಳಿವಯಸ್ಸಿನ ನವಚೈತನ್ಯದ ವೈರಾಗಿ ರಾಜಕಾರಣಿ

* * * *

`ಲುಕ್ ಮೈ ಡಿಯರ್ ಹಿಂದೂ ಭಾಯಿಜಾನ್ಸ್. ನಂ ರಾಜ್ಯುದಾಗೆ ಕ್ವೊಲೆಗುಳಾದ್ರೆ ಮೋದಿ ಮಹಾತ್ಮುರನ್ನ ಕೆಲವ್ರು ಪ್ರಸ್ನೆ ಮಾಡ್ತಾರೆ. ನಾನು ಏನ್ ಹೇಳ್ತೀನಿ ಅಂದ್ರೆ, ಗೌರಿ ಮಲ್ಡರ್‍ಗೂ ಮ್ವೋದಿಗೂ ಏನ್ ಸಮಂಧ ಉಂಟು ನೀವೇ ಹೇಳ್ರಿ. ನಂ ರಾಜ್ಯುದಲ್ಲಿ ನಾಯಿ ಸತ್ರೆ, ಆ ಮಹಾತ್ಮುರು ಯಾಕೆ ಉತ್ರ ಕೊಡ್ಬೇಕು ಅಂತೀನಿ’

-ಪ್ರಮೋದ್ ಮುತಾಲಿಕ್, ತನಿಖೆಗೆ ಬೆಚ್ಚಿ ಬಿದ್ದಿರೋ ಆರೆಸ್ಸೆಸ್‍ನ ಸಾಪ್ಟ್‍ಶತ್ರು.

* * * *

`ಹಡೆಯೋ ಶಕ್ತಿ ಇದ್ದಾಗ್ಲೆ ಲಗ್ನಾ ಮಾಡ್ಬೇಕ್ರಿ..! ಹೊತ್ತಿಗೆ ಸರ್ಯಾಗಿ ಲಗ್ನಾ ಮಾಡ್ಲಿಲ್ಲ ಅಂದ್ರೆ, ಏನೂ ಪ್ರಯೋಜುನ ಇರಲ್ಲ. ಅಟಲ್ ಬಿಯಾರಿ ವಾಜ್ಪೇಯಿ ಹತ್ತಾರು ವರ್ಸ ಮೊದ್ಲೇ ಈ ದ್ಯೇಸುಕ್ಕೆ ಪರ್ದಾನಿ ಆಗ್ಬುಟ್ಟಿದ್ದ್ರೆ, ನಂ ದ್ಯೇಸುದ ಚಿತ್ರಾನೆ ಬ್ಯಾರೆ ಆಗ್ತಿತ್ತು ಕಣ್ರೀ’

– ಶಿವಾನಂದ ಎಸ್. ಪಾಟೀಲ್, ಆರೋಗ್ಯ ಮಂತ್ರಿಯಾದ ಹಡೆಯೋ ಡಿಪಾರ್ಟ್‍ಮೆಂಟ್ ಸ್ಪೆಷಲಿಸ್ಟು

* * * *

ದೇವ್ರತ್ರ ಹ್ವೋಗೊ ವಯಸ್ಸಾಗಿರೋ ಶ್ರೀರಾಮಸೇನೆಯ ಹೆಡ್ಡಾಪೀಸು ಮುತಾಲಿಕ್ಕು ಈಗ್ಲಾದ್ರು ಸಮಾಜುಕ್ಕೆ ಉಳಿ ಹಿಂಡೋದು ಬಿಟ್ಟ್‍ಬಿಟ್ಟಿ, ಸನ್ನಡುತೆ ಹಾದೀಲಿ ಬದುಕ್ಲಿ. ದೇವ್ರತ್ರ ಹ್ವೋಗಕ್ಕೆ ಟಿಕೇಟ್ ತಕೊಂಡು ಏರ್‍ಪೋರ್ಟ್‍ನಲ್ಲಿ ಕಾಯ್ತಾ ಕೂತಿರೋ ಆಯಪ್ಪನ ಬಗ್ಗೆ ನಂಗೆ ಭಾರೀ ನೋವಿದೆ ಕಣ್ರೀ. ಫಸ್ಟು ಎಸ್ಸೈಟಿನೋರು ಆವಯ್ಯುನ ಹಿಡ್ಕಂಡು ತನುಖೆ ಮಾಡ್ಬೇಕು ನೋಡ್ರಿ’

– ಸೀಎಂ ಇಬ್ರಾಹಿಂ, ರಸವತ್ತಾಗಿ ಕನ್ನಡ
ಮಾತಾಡೋ ಖಾದಿ ಸಾಬಣ್ಣ.

* * * *

`ನಾನು ಮಂತ್ರಿಗಿರಿ ಮ್ಯಾಕೆ ಶ್ಯಾನೆ ಆಸೆ ಮಡಿಕ್ಕ್ಯಂಡಿದ್ದೆ. ಆದ್ರೆ ಕೆಲವ್ರ ಹಿಕಮತ್ತಿನಿಂದ ಕೈ ತ್ಯೆಪ್ಪಿ ಹೋಗೈತಿ. ಪರ್ವಾಗಿಲ್ಲ ಶಾಸಕಿಯಾಗೆ ಜನ್ರ ಸೇವೆ ಮಾಡ್ತೀನಿ. ಬೈ-ದು-ಬೈ ನಂ ಪಕ್ಸುದ ವರಿಸ್ಟ್ರು ಅದ್ಯಾವ ಮಾನದಂಡ ನೋಡಿ ಜೈಮಾಲಾಗೆ ಸಚಿವೆ ಮಾಡಿದ್ರೋ ನಾ ಕಾಣೆ. ಮೋಸ್ಟ್ಲೀ, ಆಯಮ್ಮನ `ಸೇವೆ’ ಕಂಡು ತಥಾಸ್ತು ಅಂದಿರ್ಬೈದು. ಅಯ್ಯೋ, ಕಂಡೋರ ಇಚಾರ ನಮಿಗ್ಯಾಕೆ ಬಿಡ್ರೀ…’

– ಲಕ್ಷ್ಮಿ ಹೆಬ್ಬಾಳ್ಕರ್, ಮಿನಿಸ್ಟ್ರು ಕುರ್ಚಿಗೆ ಹಾಕಿದ್ದ ಕರ್ಚೀಪಿನಲ್ಲೇ ಕಣ್ಣೊರೆಸಿಕೊಳ್ತಿರೋ ಡೀಕೇಶಿ ಅನುಯಾಯಿ.

* * * *

`ನೋಡಿ… ಮೂವತ್ತೆಂಟು ಸೀಟು ಗ್ಯೆದ್ದ ಪಕ್ಸುಕ್ಕೆ ಎಪ್ಪತ್ತೆಂಟು ಗ್ಯೆದ್ದ ನ್ಯಾಷುನಲ್ ಪಾರ್ಟಿ ಬೆಂಬಲ ನೀಡುತ್ತೆ ಅಂದ್ರೆ, ಅದರ ಹಿಂದೆ ದ್ಯೇವ್ರ ಅನುಗ್ರಹ ಇದೆ ಅಂತ್ಲೇ ಅರ್ತ. ಕುಮಾರಸ್ವಾಮಿಯೋರಿಗೆ ಬಹುಮತ ಸಿಕ್ಕಿಲ್ಲ ಅನ್ನೋ ನೋವು ನನಿಗೆ ಇರೋದು ನಿಜಾ… ಅಧಿಕಾರ ಕೊಟ್ರೂ ದೇವ್ರು ಅವ್ರನ್ನ ಪರೀಕ್ಸ ಮಾಡ್ತಾ ಕುಂತವ್ನೆ. ಒಂದು ವರ್ಸ ಯಾವ ಚ್ಯಿಂತೇನೂ ಇಲ್ಲ. ಆಮ್ಯಾಲೆ ಹೆಂಗೋ ಗೊತ್ತಿಲ್ಲ’

– ದೇವೇಗೌಡ್ರು, ಜನತಾದಳದ ಜಾತ್ಯತೀತ ಮುತ್ಸದ್ದಿ

* * * *

`ಈ ವಿಮರ್ಶಕರು ಏನು ಅದಾರಲ್ರೀ, ಅವುರೇ ದೊಡ್ಡ ಕ್ವೊಲೆಗಡುಕರು. ಮಹಾನ್ ಪಕ್ಷಪಾತಿಗಳು. ನನ್ನ ಹೆಸುರಲ್ಲೇ `ಗೌಡ’ ಇದೆ ಅನ್ನೋ ಕಾರುಣಕ್ಕೇ ಇವುನನ್ನು ಮಟ್ಟ ಹಾಕ್ಬೇಕು ಅನ್ನೋ ಹಂತಕ್ಕೆ ವಿಮರ್ಶೆ ಇಳುದೋಗ್ಯದೆ. ಇಂಥೋರು ಗ್ವೋಡೆ, ಕಬ್ಬುಣದ ಸರಳುಗಳ್ನ ನಿರ್ಮಿಸ್ತಾ ಕುಂತವ್ರೆ. ಥೂತ್ತೇರಿ…’

– ದೊಡ್ಡರಂಗೇಗೌಡ್ರು,
ಮೋದಿ ಸ್ತುತಿಯ ಕಂಡಕಾವ್ಯ ಬರೆದು ಪದ್ಮಶ್ರೀ
ಋಣ ತೀರಿಸಿದ ಗ್ರಾಮ್ಯ ಸೊಗಡಿನ ಸಾಹಿತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...