Homeಮುಖಪುಟಅಫ್ಘಾನಿಸ್ತಾನ | ಪೋಲಿಯೊ ಲಸಿಕೆ ಅಭಿಯಾನವನ್ನು ಸ್ಥಗಿತಗೊಳಿಸಿದ ತಾಲಿಬಾನ್!

ಅಫ್ಘಾನಿಸ್ತಾನ | ಪೋಲಿಯೊ ಲಸಿಕೆ ಅಭಿಯಾನವನ್ನು ಸ್ಥಗಿತಗೊಳಿಸಿದ ತಾಲಿಬಾನ್!

- Advertisement -
- Advertisement -

ಪೋಲಿಯೊ ಲಸಿಕೆ ಅಭಿಯಾನವನ್ನು ಅಫ್ಘಾನಿಸ್ತಾನ ಅಡಳಿತ ನಡೆಸುತ್ತಿರುವ ತಾಲಿಬಾನ್ ಸ್ಥಗಿತಗೊಳಿಸಿದೆ ಎಂದು ವಿಶ್ವಸಂಸ್ಥೆ ಸೋಮವಾರ ತಿಳಿಸಿದೆ. ಸೆಪ್ಟೆಂಬರ್ ವೇಳೆ ನಡೆಯಲಿದ್ದ ಲಸಿಕೆ ಅಭಿಯಾನವು ಪ್ರಾರಂಭವಾಗುವ ಮೊದಲು ಈ ಲಸಿಕೆ ಅಭಿಯಾನ ಸ್ಥಗಿತಗೊಳಿಸುವಿಕೆಯ ಬಗ್ಗೆ ವಿಶ್ವಸಂಸ್ಥೆ ಏಜೆನ್ಸಿಗಳಿಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಥಗಿತಗೊಳಿಸುವಿಕೆಗೆ ಯಾವುದೇ ಕಾರಣವನ್ನು ನೀಡಲಾಗಿಲ್ಲ ಮತ್ತು ತಾಲಿಬಾನ್ ನಿಯಂತ್ರಿತ ಸರ್ಕಾರ ಈ ಬಗ್ಗೆ ತಕ್ಷಣಕ್ಕೆ ಯಾರೂ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಗಳು ಹೇಳಿವೆ. ದೇಶದ ಮನೆ-ಮನೆಗೆ ಲಸಿಕೆಗಳಿಂದ ದೂರವಿರಲು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಲಸಿಕೆಯ ಬಗ್ಗೆ ಚರ್ಚೆ ನಡೆದಿತ್ತು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂಓದಿ: ಪ್ರಸ್ತುತ ಸಂವಿಧಾನದ ಅಡಿಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಾಧ್ಯವಿಲ್ಲ: ಪಿ. ಚಿದಂಬರಂ

ದೇಶದ ದಕ್ಷಿಣದ ಭಾಗದಲ್ಲಿ ಎರಡು ಪ್ರಕರಣಗಳನ್ನು ಹೊರತುಪಡಿಸಿ, ವಿಶ್ವ ಆರೋಗ್ಯ ಸಂಸ್ಥೆ(WHO) ಈ ವರ್ಷ ಅಫ್ಘಾನಿಸ್ತಾನ ದೇಶದಲ್ಲಿ 18 ಪೋಲಿಯೊ ಪ್ರಕರಣಗಳನ್ನು ದೃಢಪಡಿಸಿದೆ. 2023 ರಲ್ಲಿ ಅಫ್ಘಾನಿಸ್ಥಾನದಲ್ಲಿ ಆರು ಪ್ರಕರಣಗಳು ಪತ್ತೆಯಾಗಿದ್ದವು ಎಂದು ವರದಿಗಳು ಹೇಳಿವೆ.

“ಜಾಗತಿಕ ಪೋಲಿಯೊ ನಿರ್ಮೂಲನೆ ಮಾಡುವ ಈ ಉಪಕ್ರಮವು ಅಫ್ಘಾನಿಸ್ತಾನದ ಕೆಲವು ಭಾಗಗಳಲ್ಲಿ ಮನೆ-ಮನೆಗೆ ಪೋಲಿಯೊ ಲಸಿಕೆ ಅಭಿಯಾನದಿಂದ ಸೈಟ್-ಟು-ಸೈಟ್ ಲಸಿಕೆಗೆ ಬದಲಾಯಿಸುವ ಬಗ್ಗೆ ಇತ್ತೀಚೆಗೆ ಚರ್ಚೆಯಾಗಿದೆ. ಅಭಿಯಾನದಲ್ಲಿ ಒಳಗೊಂಡಿರುವವರು ಪ್ರಸ್ತುತ ನೀತಿಯಲ್ಲಿನ ಯಾವುದೇ ಬದಲಾವಣೆಯ ವ್ಯಾಪ್ತಿ ಮತ್ತು ಪ್ರಭಾವವನ್ನು ಚರ್ಚಿಸುವ ಮತ್ತು ಅರ್ಥಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿದ್ದಾರೆ” ಎಂದು WHO ಅಧಿಕಾರಿ ಡಾ. ಹಮೀದ್ ಜಾಫಾರಿ ಹೇಳಿದ್ದಾರೆ.

ನೆರೆಯ ಪಾಕಿಸ್ತಾನದಲ್ಲಿ ಪೋಲಿಯೊ ವಿರೋಧಿ ಅಭಿಯಾನಗಳು ನಿಯಮಿತವಾಗಿ ಹಿಂಸಾಚಾರದಿಂದ ಸ್ಥಗಿತಗೊಳ್ಳುತ್ತಿವೆ. ಜನರಿಗೆ ಮಕ್ಕಳಾಗದಂತೆ ಮಾಡುವ ಪಾಶ್ಚಿಮಾತ್ಯ ರಾಷ್ಟ್ರಗಳ ಪಿತೂರಿ ಇದಾಗಿ ಎಂದು ಪೊಲೀಯೊ ಲಸಿಕೆಯನ್ನು ತಪ್ಪಾಗಿ ಅರ್ಥೈಸಿ, ಲಸಿಕೆ ತಂಡಗಳು ಮತ್ತು ಅವರನ್ನು ರಕ್ಷಿಸಲು ನಿಯೋಜಿಸಲಾದ ಪೊಲೀಸರನ್ನು ಉಗ್ರಗಾಮಿಗಳು ಗುರಿಮಾಡುತ್ತಾರೆ.

ವಿಡಿಯೊನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...