Homeಮುಖಪುಟಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್ ಉತ್ತರ ಕ್ಷೇತ್ರದಲ್ಲಿ 33 ಅಭ್ಯರ್ಥಿಗಳು ಕಣದಲ್ಲಿದ್ದು, ಇದು ಅತೀ ಹೆಚ್ಚು ಅಭ್ಯರ್ಥಿಗಳು ಇರುವ ಕ್ಷೇತ್ರ ಎಂದು ಚುನಾವಣಾ ಆಯೋಗದ ಅಂಕಿಅಂಶಗಳು ಹೇಳಿವೆ. ಅದಾಗ್ಯೂ, ರಾಜ್ಯದ ನಂದೂರ್ಬಾರ್ ಜಿಲ್ಲೆಯ ಶಾಹದಾ ಅತ್ಯಂತ ಕಡಿಮೆ ಅಭ್ಯರ್ಥಿಗಳನ್ನು ಹೊಂದಿದ್ದು, ಕ್ಷೇತ್ರದಲ್ಲು ಕೇವಲ ಮೂವರು ಅಭ್ಯರ್ಥಿಗಳು  ಮಾತ್ರ ಕಣದಲ್ಲಿದ್ದಾರೆ. ಮಹಾರಾಷ್ಟ್ರ ಚುನಾವಣೆ

ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ಚುನಾವಣೆಯಲ್ಲಿ, ರಾಜ್ಯದ ಒಟ್ಟು 288 ವಿಧಾನಸಭಾ ಕ್ಷೇತ್ರಗಳಿಗೆ 4,140 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಆಯೋಗ ಹೇಳಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಅಕ್ಟೋಬರ್ 30 ರಂದು ನವೀಕರಿಸಿದ ಮತದಾರರ ಪಟ್ಟಿಯ ಪ್ರಕಾರ, ರಾಜ್ಯದಲ್ಲಿ 5,00,22,739 ಪುರುಷರು ಮತ್ತು 4,49,96,279 ಮಹಿಳೆಯರು ಸೇರಿದಂತೆ ಒಟ್ಟು 9,70,25,119 ಮತದಾರರಿದ್ದಾರೆ. ಮಹಾರಾಷ್ಟ್ರ ಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಾರಾಷ್ಟ್ರದಲ್ಲಿ 9.7 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿದೆ, ಅವರಲ್ಲಿ 22,22,704 ಮಂದಿ 18-19 ವರ್ಷ ವಯಸ್ಸಿನವರಾಗಿದ್ದಾರೆ ಎಂದು ಚುನಾವಣಾ ಆಯೋಗದ (EC) ಅಧಿಕಾರಿಯೊಬ್ಬರು ಮಂಗಳವಾರ ನವೀಕರಿಸಿದ ಮತದಾರರ ಪಟ್ಟಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.

ರಾಜ್ಯದಲ್ಲಿ 6,101 ಟ್ರಾನ್ಸ್‌ಜೆಂಡರ್ ಮತದಾರರು, 6.41 ಲಕ್ಷ ವಿಶೇಷ ಚೇತನ ಮತ್ತು 1.16 ಲಕ್ಷ ಸೇವಾ ಮತದಾರರಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಎಸ್ ಚೊಕ್ಕಲಿಂಗಂ ಹೇಳಿದ್ದಾರೆ.

ಮತದಾನದ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಆಯೋಗವು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ಬಹುಮಹಡಿ ಮತ್ತು ವಸತಿ ಸಂಕೀರ್ಣಗಳಲ್ಲಿ 1,181 ಮತಗಟ್ಟೆಗಳನ್ನು ಸ್ಥಾಪಿಸಲಿದೆ ಎಂದು ಅವರು ಹೇಳಿದ್ದಾರೆ. ಅದೇ ರೀತಿ ಕೊಳೆಗೇರಿಗಳಲ್ಲಿ 210 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಸಿಇಒ ತಿಳಿಸಿದರು.

1,00,186 ಮತಗಟ್ಟೆಗಳಿಗೆ 2,21,600 ಬ್ಯಾಲೆಟ್ ಯೂನಿಟ್‌ಗಳು, 1,21,886 ಕಂಟ್ರೋಲ್ ಯೂನಿಟ್‌ಗಳು ಮತ್ತು 1,32,094 ವಿವಿಪ್ಯಾಟ್‌ಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಜ್ಯದ 288 ವಿಧಾನಸಭಾ ಸ್ಥಾನಗಳಿಗೆ 142 ಸಾಮಾನ್ಯ ವೀಕ್ಷಕರು, 41 ಪೊಲೀಸ್ ವೀಕ್ಷಕರು ಮತ್ತು 71 ಮೇಲ್ವಿಚಾರಕರು ಇದ್ದಾರೆ ಎಂದು ಸಿಇಒ ಹೇಳಿದ್ದಾರೆ.

ಇದನ್ನೂ ಓದಿ: ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...