Homeಮುಖಪುಟಜಾರ್ಖಂಡ್ | ಪ್ರಚಾರಕ್ಕೆ ತೆರಳಿದ್ದ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್‌ಗೆ ತಡೆ!

ಜಾರ್ಖಂಡ್ | ಪ್ರಚಾರಕ್ಕೆ ತೆರಳಿದ್ದ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್‌ಗೆ ತಡೆ!

- Advertisement -
- Advertisement -

ಜಾರ್ಖಂಡ್‌ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಹಾರಾಟವನ್ನು ತೆಯಲಾಗಿದೆ ಎಂದು ಪಕ್ಷವೂ ಆರೋಪಿಸಿದ್ದು, ”ಚುನಾವಣಾ ಪ್ರಚಾರವನ್ನು ನಿಲ್ಲಿಸಲು ಇದು ಹೊಸ ಮಾರ್ಗವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಜಾರ್ಖಂಡ್

ಟೇಕಾಫ್‌ಗೆ ಏರ್ ಟ್ರಾಫಿಕ್ ಕಂಟ್ರೋಲ್ ಅನುಮತಿ ನೀಡದ ಹಿನ್ನೆಲೆಯಲ್ಲಿ ಶುಕ್ರವಾರ ಜಾರ್ಖಂಡ್‌ನ ಗೊಡ್ಡಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಲಿಕಾಪ್ಟರ್ ಅನ್ನು ತಡೆಯಲಾಗಿದೆ. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಅಂತಿಮ ಹಂತದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರ ಚುನಾವಣಾ ಪ್ರಚಾರವನ್ನು ದಿಕ್ಕು ತಪ್ಪಿಸುವ ಉದ್ದೇಶಪೂರ್ವಕ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹೆಲಿಕಾಪ್ಟರ್‌ಗೆ ಸುಮಾರು 45 ನಿಮಿಷಗಳವರೆಗೆ ಕ್ಲಿಯರೆನ್ಸ್ ಸಿಗಲಿಲ್ಲ ಮತ್ತು ಇನ್ನೂ ಅವರ ಹೆಲಿಕಾಪ್ಟರ್ ಅಲ್ಲಿಯೆ ಇದೆ ಎಂದು ಟೈಮ್ಸ್ ಆಫ್ ಇಂಡಿಯಾ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮಾಡಿರುವ ವರದಿಯಲ್ಲಿ ಹೇಳಿದೆ. ಗೊಡ್ಡಾದಿಂದ ಸುಮಾರು 150 ಕಿಮೀ ದೂರದಲ್ಲಿರುವ ಚಕೈಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಕಾರಣ ಇದು ಏರ್‌ ಟ್ರಾಪಿಕ್‌ ಕಂಟ್ರೋಲ್ ಮಾಡುವವರ ಉದ್ದೇಶಪೂರ್ವಕ ಕೃತ್ಯ ಎಂದು ಕಾಂಗ್ರೆಸ್ ಆರೋಪಿಸಿದೆ. ಜಾರ್ಖಂಡ್

“ಪ್ರಧಾನಿ ದಿಯೋಗರ್‌ನಲ್ಲಿದ್ದಾರೆ ಎಂಬ ಕಾರಣಕ್ಕಾಗಿ, ರಾಹುಲ್ ಗಾಂಧಿ ಅವರಿಗೆ ಆ ಪ್ರದೇಶವನ್ನು ದಾಟಲು ಅವಕಾಶ ನೀಡಲಿಲ್ಲ … ಈ ಬಗ್ಗೆ ಪ್ರೋಟೋಕಾಲ್ ಇದೆ ಎಂಬುವುದು ನಮಗೆ ತಿಳಿದಿದೆ. ಆದರೆ ಕಾಂಗ್ರೆಸ್ 70 ವರ್ಷಗಳ ಕಾಲ ದೇಶವನ್ನು ಆಳಿತ್ತು. ಆದರೆ, ಯಾವುದೇ ವಿರೋಧ ಪಕ್ಷದ ನಾಯಕನಿಗೆ ಎಂದಿಗೂ ಹೀಗೆ ಸಂಭವಿಸಿಲ್ಲ… ಇದು ಸ್ವೀಕಾರಾರ್ಹವಲ್ಲ” ಎಂದು ಮಹಾಗಾಮಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಿಕಾ ಪಾಂಡೆ ಸಿಂಗ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಬಿವಿ ಶ್ರೀನಿವಾಸ್ ಅವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, “ಅಷ್ಟಕ್ಕೂ ಜಾರ್ಖಂಡ್‌ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಹಾರಾಟವನ್ನು ತಡೆಯಲು ಕಾರಣವೇನು?ಚುನಾವಣಾ ಪ್ರಚಾರವನ್ನು ನಿಲ್ಲಿಸಲು ಇದು ಹೊಸ ಮಾರ್ಗವೇ?” ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯ ಕಾರಣಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಹೆಲಿಕಾಪ್ಟರ್ ಟೇಕ್ ಆಫ್ ಆಗುವುದನ್ನು ಇತ್ತಿಚೆಗೆ ವಿಳಂಬ ಮಾಡಲಾಗಿತ್ತು. ಈ ಬಗ್ಗೆ ಅವರು ರಾಷ್ಟ್ರಪತಿಗಳ ಮಧ್ಯಸ್ಥಿಕೆಯನ್ನು ಕೋರಿದ್ದರು.

ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಸೊರೆನ್ ಅವರು ಲತೇಹರ್‌ನಲ್ಲಿ ಪ್ರಚಾರಕ್ಕೆ ತೆರಳದಂತೆ ತಡೆಯಲಾಗಿದೆ ಎಂದು ಇತ್ತಿಚೆಗೆ ಆರೋಪಿಸಿದ್ದರು. ವಿರೋಧ ಪಕ್ಷವು ಜನರನ್ನು ತಲುಪುವ ತನ್ನ ಪ್ರಯತ್ನಗಳಿಗೆ ಬಿಜೆಪಿ ಅಡ್ಡಿ ಮಾಡುತ್ತಿವೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

ಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...