Homeಕರ್ನಾಟಕLive Updates | ಉಪ ಚುನಾವಣೆ ಫಲಿತಾಂಶ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ

Live Updates | ಉಪ ಚುನಾವಣೆ ಫಲಿತಾಂಶ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ

- Advertisement -
- Advertisement -

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳ ಚುನಾವಣೆ, ಕರ್ನಾಟಕ ವಿಧಾನಸಭೆಯ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆ ಹಾಗೂ ದೇಶದ ವಿವಿಧ ರಾಜ್ಯಗಳ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗಳ ಫಲಿತಾಂಶದ ಮುಖ್ಯಾಂಶಗಳು ಇಲ್ಲಿವೆ..

11.20- ಶಿಗ್ಗಾವಿಯಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್
ಯಾಸಿರ್ ಅಹ್ಮದ್ ಪಠಾಣ್-72,306
ಭರತ್ ಬೊಮ್ಮಾಯಿ-60,055
ಅಂತರ-12,251

11.20– ಸಂಡೂರು ಅನ್ನಪೂರ್ಣ ತುಕರಾಂ ಮುನ್ನಡೆ
ಅನ್ನಪೂರ್ಣ ತುಕರಾಂ-83,368
ಬಂಗಾರು ಹನುಮಂತು-74,487
ಅಂತರ-8,881

11.20- ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ಗೆ ಮುನ್ನಡೆ
ಸಿ.ಪಿ ಯೋಗೇಶ್ವರ್-67,967
ನಿಖಿಲ್ ಕುಮಾರಸ್ವಾಮಿ-46,001
ಅಂತರ- 21,966

10.40- ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ಗೆ ಮುನ್ನಡೆ
ಸಿ.ಪಿ ಯೋಗೇಶ್ವರ್-61,267
ನಿಖಿಲ್ ಕುಮಾರಸ್ವಾಮಿ-41,468
ಅಂತರ- 19,799

10.40- ಸಂಡೂರು ಅನ್ನಪೂರ್ಣ ತುಕರಾಂ ಮುನ್ನಡೆ
ಅನ್ನಪೂರ್ಣ ತುಕರಾಂ-67,124
ಬಂಗಾರು ಹನುಮಂತು-60,562
ಅಂತರ-6,562

10.40ಶಿಗ್ಗಾವಿಯಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್
ಯಾಸಿರ್ ಅಹ್ಮದ್ ಪಠಾಣ್-72,306
ಭರತ್ ಬೊಮ್ಮಾಯಿ-60,055
ಅಂತರ-12,251

10.30-ಶಿಗ್ಗಾವಿಯಲ್ಲಿ ಕಾಂಗ್ರೆಸ್‌ಗೆ ಮುನ್ನಡೆ
ಯಾಸಿರ್ ಅಹ್ಮದ್ ಪಠಾಣ್-49,177
ಭರತ್ ಬೊಮ್ಮಾಯಿ-48,822
ಅಂತರ-355

10.25- ಸಂಡೂರು ಅನ್ನಪೂರ್ಣ ತುಕರಾಂ ಮುನ್ನಡೆ
ಅನ್ನಪೂರ್ಣ ತುಕರಾಂ-44,463
ಬಂಗಾರು ಹನುಮಂತು-43,355
ಅಂತರ-1,108

10.20- ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ಗೆ ಮುನ್ನಡೆ
ಸಿ.ಪಿ ಯೋಗೇಶ್ವರ್-45,982
ನಿಖಿಲ್ ಕುಮಾರಸ್ವಾಮಿ-34,808
ಅಂತರ- 11,174

9.50- ಶಿಗ್ಗಾವಿ ಆರನೇ ಸುತ್ತು
ಭರತ್ ಬೊಮ್ಮಾಯಿ-32,787 
ಯಾಸಿರ್ ಅಹ್ಮದ್ ಖಾನ್-32,125
ಅಂತರ-662 

9.40- ಸಂಡೂರು ಐದನೇ ಸುತ್ತು
ಅನ್ನಪೂರ್ಣ ತುಕಾರಾಂ -23,877
ಬಂಗಾರು ಹನುಮಂತು – 23, 672
ಅಂತರ -205

9.30- ಚನ್ನಪಟ್ಟಣ ನಾಲ್ಕನೇ ಸುತ್ತು
ನಿಖಿಲ್ ಕುಮಾರಸ್ವಾಮಿ- 20,676
ಸಿ.ಪಿ ಯೋಗೇಶ್ವರ್ -19,521
ಅಂತರ- 1,155

9.30- ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಲ್ಕನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ

ಸಂಡೂರಿನಲ್ಲಿ ಸದ್ಯ ಕಾಂಗ್ರೆಸ್ ಅಭ್ಯರ್ಥಿ 20,128 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ 19,127 ಮತ ಗಳಿಸಿದ್ದಾರೆ.

ಮೂರನೇ ಸುತ್ತಿನಲ್ಲಿ ಸಂಡೂರು ಕಾಂಗ್ರೆಸ್ ಅಭ್ಯರ್ಥಿ 1,973 ಮತಗಳ ಮುನ್ನಡೆ ಪಡೆದಿದ್ದರು, ನಾಲ್ಕನೇ ಸುತ್ತಿನಲ್ಲಿ 1001 ಮುನ್ನಡೆ ಇದೆ.

9.20-
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ 4ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆದರೆ, ಮತಗಳ ಅಂತರ ಕಡಿಮೆಯಾಗಿದೆ. 

9.05- ಚನ್ನಪಟ್ಟಣ ಕ್ಷೇತ್ರದಲ್ಲಿ ಎರಡನೇ ಹಂತದ ಮತ ಎಣಿಕೆ ಆರಂಭಗೊಂಡಿದ್ದು, ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ನಡುವೆ ಹಾವು ಏಣಿ ಆಟ ನಡೆಯುತ್ತಿದೆ.  

9.00-
ಕೇರಳದ ವಯನಾಡ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದು, ಸಿಪಿಐ(ಎಂ) ಅಭ್ಯರ್ಥಿ ವಿರುದ್ದ 45,325 ಮತಗಳಿಂದ ಅವರು ಮುನ್ನಡೆಯಲಿದ್ದಾರೆ.

ಜಾರ್ಖಂಡ್‌ ವಿಧಾನಸಭೆಯ 81 ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 39, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟ 29 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

8.45 –ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಮಹಾಯುತಿ 134, ಕಾಂಗ್ರೆಸ್‌ ನೇತೃತ್ವದ ಮಹಾ ವಿಕಾಸ ಅಘಾಡಿ 124 ಮತ್ತು ಇತರರು 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಜಿದ್ದಾಜಿದ್ದಿನ ಕ್ಷೇತ್ರ ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆರಂಭಿಕ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ ಅವರಿಗೆ ಹಿನ್ನಡೆಯಾಗಿದೆ. ಆದರೆ, ಈ ಕ್ಷೇತ್ರದಲ್ಲಿ ಕ್ಷಣಕ್ಷಣಕ್ಕೂ ಟ್ರೆಂಡ್ ಬದಲಾಗುತ್ತಿದೆ.

ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಅವರಿಗೆ ಹಿನ್ನಡೆಯಾಗಿದೆ.

8.30- ಅಂಚೆ ಮತಗಳ ಎಣಿಕೆಯಲ್ಲಿ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕರಾಂ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹಿನ್ನಡೆ ಅನುಭವಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...