Homeಮುಖಪುಟವಾಯುಮಾಲಿನ್ಯ ತಡೆಗೆ ತಾಜ್ ಮಹಲ್ ಗೇಟ್ ಬಳಿ ವಾಯು ಶುದ್ಧೀಕರಣ ಯಂತ್ರ ಅಳವಡಿಕೆ..!

ವಾಯುಮಾಲಿನ್ಯ ತಡೆಗೆ ತಾಜ್ ಮಹಲ್ ಗೇಟ್ ಬಳಿ ವಾಯು ಶುದ್ಧೀಕರಣ ಯಂತ್ರ ಅಳವಡಿಕೆ..!

- Advertisement -
- Advertisement -

ಉತ್ತರ ಭಾರತ ವಾಯುಮಾಲಿನ್ಯದಿಂದ ತತ್ತರಿಸಿದೆ. ಮೃತ್ಯುಕೂಪಕ್ಕೆ ತಳ್ಳುತ್ತಿರುವ, ಸಾರ್ವಜನಿಕರ ಉಸಿರಾಟಕ್ಕೆ ವಾಯು ಮರಣ ಶಾಸನ ಬರೆದಂತಿದೆ. ಒಂದು ವಾರದಿಂದ ದೆಹಲಿ ಹಾಗೂ ಸುತ್ತಮುತ್ತಲ ಪ್ರದೇಶಗಳ ಜನತೆ ವಾಯುಮಾಲಿನ್ಯದಿಂದ ಹೈರಾಣಾಗಿದ್ದಾರೆ. ವಿಷಕಾರಿ ದಟ್ಟ ಹೊಗೆ ಎಲ್ಲೆಡೆ ಆವರಿಸಿದೆ.

ಹೆಚ್ಚಿದ ವಾಯುಮಾಲಿನ್ಯವನ್ನು ಕಡಿಮೆ ಮಾಡುವುದು ಹೇಗಪ್ಪಾ ಅಂತಾ ಸರ್ಕಾರಗಳು ತಲೆಕೆಡಿಸಿಕೊಂಡಿವೆ. ಈ ಮಧ್ಯೆ ಆಗ್ರಾದಲ್ಲಿ ಎರಡು ವಾಯು ಶುದ್ಧೀಕರಣ ಯಂತ್ರಗಳನ್ನು ಪ್ರಸಿದ್ಧ ಸ್ಮಾರಕ ತಾಜ್ ಮಹಲ್ ಎದುರು ಇರಿಸಲಾಗಿದೆ. ಆಗ್ರಾ ಸುತ್ತಮುತ್ತ ವಾಯು ಹೆಚ್ಚು ಮಲಿನವಾಗಿದ್ದು, ಉಸಿರಾಟಕ್ಕೆ ಯೋಗ್ಯವಾಗಿಲ್ಲ. ಹೀಗಾಗಿ ವಾಯು ಶುದ್ಧೀಕರಣ ಯಂತ್ರಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: ಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ…

ಆಗ್ರಾ ಮುನಿಸಿಪಲ್ ಕಾರ್ಪೋರೇಷನ್ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ಕೆ.ರತಿ ಮಾತನಾಡಿ, ವಾಯು ಶುದ್ಧೀಕರಣ ಯಂತ್ರಗಳನ್ನು ತಾಜ್ ಮಹಲ್ ನ ಗೇಟ್ ಬಳಿ ಅಳವಡಿಸುವಂತೆ ಏಜೆನ್ಸಿಗೆ ನಿರ್ದೇಶಿಸಲಾಗಿದೆ. ಪ್ರತಿನಿತ್ಯ ತಾಜ್ ಮಹಲ್ ನೋಡಲು ಬರುವ ಪ್ರವಾಸಿಗರ ಸಂಖ್ಯೆ ಸಾಕಷ್ಟಿದೆ. ಹೀಗಾಗಿ ಆರೋಗ್ಯ ಮತ್ತು ಉಸಿರಾಟಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇನ್ನು ವಾರದಿಂದ ವಾಯುಮಾಲಿನ್ಯದಿಂದ ಉತ್ತರ ಭಾರತ ನಲುಗುತ್ತಿದೆ. ವಿಷಗಾಳಿ ಸೇವನೆ, ಜನರನ್ನು ತಲ್ಲಣಗೊಳಿಸಿದೆ. ದಟ್ಟ ಹೊಗೆ ಆವರಿಸಿದ್ದು, ಮನೆ ಒಳಗೆ ಮತ್ತು ಹೊರಗೆ ಜನರ ಓಡಾಟ ದುಸ್ತರವಾಗಿದೆ.

ಇಂತಹ ಪ್ರತಿಕೂಲ ಸ್ಥಿತಿಯಲ್ಲಿ ಮಾಲಿನ್ಯ ನಿಯಂತ್ರಕ ಯಂತ್ರಗಳಿಗೆ ಬಹುಬೇಡಿಕೆ ಬಂದಿರುವುದು ಅಚ್ಚರಿ ಹುಟ್ಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...