Homeಮುಖಪುಟಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

- Advertisement -
- Advertisement -

1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ವಿಶೇಷ ಪೀಠವು ಡಿಸೆಂಬರ್ 12ರಂದು ಮಧ್ಯಾಹ್ನ 3:30 ಕ್ಕೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇತೃತ್ವದ ಪೀಠವು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನು ಒಳಗೊಂಡಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

1991ರ ಆರಾಧನಾ ಸ್ಥಳಗಳ ಕಾಯ್ದೆಯು ಯಾವುದೇ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದೆ. ಬಾಬರಿ ಮಸೀದಿಯೊಂದನ್ನು ಬಿಟ್ಟು, ಆಗಸ್ಟ್ 15, 1947ರಂದು ಅಸ್ತಿತ್ವದಲ್ಲಿದ್ದ ಸ್ವರೂಪದಲ್ಲೇ ಮುಂದುವರಿಯುವಂತೆ ಕಾಯ್ದೆಯು ಹೇಳುತ್ತದೆ. ಜೊತೆಗೆ, ಯಾವುದೇ ಬಾಕಿ ಉಳಿದಿರುವ ಪ್ರಕ್ರಿಯೆಯು ಸ್ಥಗಿತಗೊಳ್ಳುತ್ತದೆ. ಡಿಸೆಂಬರ್ 12ರಂದು

ಕಾಯ್ದೆಯು ಸಂವಿಧಾನದ ಮೂಲಭೂತ ಲಕ್ಷಣವಾದ ನ್ಯಾಯಾಂಗ ಪರಿಶೀಲನೆಯ ಪರಿಹಾರವನ್ನು ಇದು ನಿರ್ಬಂಧಿಸುತ್ತದೆ ಮತ್ತು ಸಂಸತ್ತಿನ ಶಾಸಕಾಂಗ ಸಾಮರ್ಥ್ಯದಿಂದ ಹೊರಗಿದೆ ಎಂದು ಹಲವಾರು ಅರ್ಜಿಗಳು ಕಾಯ್ದೆಯನ್ನು ಪ್ರಶ್ನಿಸಿವೆ. ಈ ಕಾಯ್ದೆಯು ಜಾತ್ಯತೀತತೆಯ ತತ್ವವನ್ನೂ ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಅಝೀಝ್ ಮುಶಬ್ಬರ್ ಅಹ್ಮದಿ ಅವರ ಸ್ಮರಣಾರ್ಥ ಸ್ಥಾಪಿಸಲಾದ ಅಹ್ಮದಿ ಫೌಂಡೇಶನ್‌ನ ಉಪನ್ಯಾಸ ಕಾರ್ಯಕ್ರಮದಲ್ಲಿ ಇತ್ತಿಚೆಗೆ ಮಾತನಾಡಿದ್ದ ನ್ಯಾಯಮೂರ್ತಿ ನಾರಿಮನ್, ಅಯೋಧ್ಯೆ ತೀರ್ಪನ್ನು ‘ಜಾತ್ಯತೀತತೆಗೆ ನ್ಯಾಯದ ಅಪಹಾಸ್ಯ’ ಎಂದು ಬಣ್ಣಿಸಿದ್ದು, 1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿದ ಭಾಗವನ್ನು ಅವರು ಪ್ರಶಂಸಿಸಿದ್ದರು.

ಅಯೋಧ್ಯೆ ವಿವಾದದ ಕುರಿತು ಸಂವಿಧಾನ ಪೀಠದ ತೀರ್ಪಿನ ಐದು ಪುಟಗಳು ಈ ಹಿಂದೆ ದೇವಾಲಯಗಳ ಮೇಲೆ ನಿರ್ಮಿಸಲಾಗಿದೆ ಎಂದು ಆರೋಪಿಸಲಾದ ಮಸೀದಿಗಳ ಸಮೀಕ್ಷೆಯನ್ನು ಕೋರಿ ದೇಶದಾದ್ಯಂತ ನಡೆಯುತ್ತಿರುವ ವ್ಯಾಜ್ಯಗಳಿಗೆ ಉತ್ತರವಾಗಿದೆ. ಈ ಐದು ಪುಟಗಳು, ದೇಶದಾದ್ಯಂತ ಮಸೀದಿಗಳನ್ನು ಗುರಿಯಾಗಿಸಿಕೊಂಡು ಹೆಚ್ಚುತ್ತಿರುವ ಪ್ರಕರಣಗಳನ್ನು ಪರಿಹರಿಸಲು ನಿರ್ಣಾಯಕ ಸಾಧನವಾಗಿ ಕಾರ್ಯನಿರ್ವಹಿಸಬಹುದು ಎಂದು ನ್ಯಾಯಮೂರ್ತಿ ನಾರಿಮನ್ ಹೇಳಿದ್ದರು.

1991ರ ಆರಾಧನಾ ಸ್ಥಳಗಳ ಕಾಯ್ದೆಯು ಯಾವುದೇ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದೆ. ಆಗಸ್ಟ್ 15, 1947ರಂದು ಅಸ್ತಿತ್ವದಲ್ಲಿದ್ದ ಸ್ವರೂಪದಲ್ಲೇ ಮುಂದುವರಿಯುವಂತೆ ಹೇಳುತ್ತದೆ. ಇದು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಸವಾಲಾಗಿದೆ. ಇದನ್ನು ತಡೆಗಟ್ಟುವ ಏಕೈಕ ಮಾರ್ಗವೆಂದರೆ ಅಯೋಧ್ಯೆಯ ತೀರ್ಪಿನ ಐದು ಪುಟಗಳನ್ನು ರಾಷ್ಟ್ರವ್ಯಾಪಿ ನ್ಯಾಯಾಲಯಗಳಲ್ಲಿ ಅನ್ವಯಿಸುವುದಾಗಿದೆ ಎಂದು ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸ ಕ್ರಿಮಿನಲ್ ಪಿತೂರಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಧೀಶರು ನಿವೃತ್ತಿಯ ನಂತರ ಉತ್ತರ ಪ್ರದೇಶದ ಉಪ ಲೋಕಾಯುಕ್ತರಾಗಿ ನೇಮಕಗೊಂಡರು ಎಂದು ಹೇಳಿರುವ ನ್ಯಾಯಮೂರ್ತಿ ರೋಹಿಂಟನ್ ನಾರಿಮನ್, ʼಕೊಡು-ಕೊಳ್ಳುವಿಕೆʼ ನೇಮಕಾತಿಗಳ ಬಗ್ಗೆ ಗಮನಸೆಳೆದಿದ್ದಾರೆ.

ಇದನ್ನೂ ಓದಿ: ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...