Homeಮುಖಪುಟವಿಶೇಷ ಪ್ಯಾಕೇಜ್‌ ನೀಡಿ - ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಕೇರಳ ಬೇಡಿಕೆ

ವಿಶೇಷ ಪ್ಯಾಕೇಜ್‌ ನೀಡಿ – ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಕೇರಳ ಬೇಡಿಕೆ

- Advertisement -
- Advertisement -

ಭೀಕರ ಪ್ರವಾಹ ಪೀಡಿತ ವಯನಾಡ್ ಪುನರ್ವಸತಿಗೆ ₹2,000 ಕೋಟಿ ಮತ್ತು ವಿಶೇಷ ಪ್ಯಾಕೇಜ್‌ಗೆ ₹24,000 ಕೋಟಿ ನೆರವು ನೀಡಬೇಕು ಎಂದು ಕೇರಳ ಸರ್ಕಾರವು ಕೇಂದ್ರ ಸರ್ಕಾರದ ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಬೇಡಿಕೆಯಿಟ್ಟಿದೆ. ಸಾಮಾನ್ಯ ಸಾಲದ ಮಿತಿಯನ್ನು ಮೊಟಕುಗೊಳಿಸಿರುವುದು ರಾಜ್ಯದ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ ಎಂದು ರಾಜ್ಯವು ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ. ವಿಶೇಷ ಪ್ಯಾಕೇಜ್‌ ನೀಡಿ

ಜಿಎಸ್‌ಟಿ ಪರಿಹಾರ ನಿಲುಗಡೆ, ಕೇಂದ್ರ ವರ್ಗಾವಣೆಯಲ್ಲಿ ಕಡಿತ ಮತ್ತು ಆದಾಯ ಕೊರತೆ ಅನುದಾನದ ನಿಲುಗಡೆಯಿಂದಾಗಿ ರಾಜ್ಯವು ಆರ್ಥಿಕವಾಗಿ ಒತ್ತಡದಲ್ಲಿದೆ ಎಂದು ಹಣಕಾಸು ಸಚಿವ ಕೆ ಎನ್ ಬಾಲಗೋಪಾಲ್ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ನೇ ಹಣಕಾಸು ಆಯೋಗದ ಅವಧಿಯಲ್ಲಿ 3.875 ಪೈಸೆಯಿಂದ 15 ನೇ ಹಣಕಾಸು ಆಯೋಗದ ಅವಧಿಯಲ್ಲಿ 1.925 ಪೈಸೆ ಯವರೆಗೆ ಕೇರಳದ ಪಾಲು ನಿರಂತರವಾಗಿ ಕುಸಿತ ಕಂಡಿದೆ ಎಂದು ಸಚಿವರು ಹೇಳಿದ್ದಾರೆ. ರಾಜ್ಯ ಸರ್ಕಾರವು ತನ್ನದೇ ಆದ ತೆರಿಗೆ ಆದಾಯದಲ್ಲಿ ಶ್ಲಾಘನೀಯ ಹೆಚ್ಚಳ ಮಾಡಿದರೂ ಬಿಕ್ಕಟ್ಟನ್ನು ಎದುರಿಸುತ್ತಿದೆ. ಒಟ್ಟು ಆದಾಯ ವೆಚ್ಚದಲ್ಲಿ ರಾಷ್ಟ್ರೀಯ ಸರಾಸರಿ 53.9 ಲೈಸೆಗೆ ಹೋಲಿಸಿದರೆ, ಕೇರಳದ ಸ್ವಂತ ಆದಾಯದ ಪಾಲು 63.58 ಪೈಸಯಷ್ಟಿದೆ ಎಂದು ಅವರು ಹೇಳಿದ್ದಾರೆ.

ವಯನಾಡಿನಲ್ಲಿ ಭೂಕುಸಿತದ ಸಂತ್ರಸ್ತರ ಪುನರ್ವಸತಿಗಾಗಿ ₹2,000 ಕೋಟಿ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ನೈಸರ್ಗಿಕ ವಿಕೋಪಗಳು ಮತ್ತು ಸಂಭಾವ್ಯ ಅಪಾಯಗಳ ಕಾರಣದಿಂದಾಗಿ ಪೀಡಿತ ಪ್ರದೇಶವು ಇನ್ನು ಮುಂದೆ ವಾಸಯೋಗ್ಯವಾಗಿಲ್ಲ, ಆದ್ದರಿಂದ ನಿರಾಶ್ರಿತರನ್ನು ಹೊಸ ಟೌನ್‌ಶಿಪ್‌ಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ಯೋಜಿಸಿದೆ. ವಿಶೇಷ ಪ್ಯಾಕೇಜ್‌ ನೀಡಿ

ಇಷ್ಟೆ ಅಲ್ಲದೆ, ಸಚಿವ ಬಾಲಗೋಪಾಲ್ ಅವರು ವಿಜಿಂಜಂ ಇಂಟರ್‌ನ್ಯಾಷನಲ್ ಸೀಪೋರ್ಟ್ ಲಿಮಿಟೆಡ್‌ಗೆ 5000 ಕೋಟಿ ರೂಪಾಯಿಗಳ ವಿಶೇಷ ನೆರವಿನ ರಾಜ್ಯದ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. 2022-23 ರಿಂದ ಮುಕ್ತ ಮಾರುಕಟ್ಟೆಯ ಸಾಲದ ಮೇಲಿನ ಸೀಲಿಂಗ್ ಅನ್ನು ನಿಗದಿಪಡಿಸಲು ಕೇಂದ್ರ ಸರ್ಕಾರದ ಹೊಸ ವಿಧಾನದ ಬಗ್ಗೆ ಮರುಚಿಂತನೆ ಮಾಡಬೇಕೆಂದು ಸಚಿವರು ಕರೆ ನೀಡಿದ್ದಾರೆ.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...