Homeಸಿನಿಮಾಕ್ರೀಡೆಬ್ಯಾಡ್ಮಿಂಟನ್: ಭಾರತದ ಪಿ.ವಿ ಸಿಂಧು, ಸೌರಭ್ ವರ್ಮಾಗೆ ಗೆಲುವು: 16ರ ಘಟ್ಟ ಪ್ರವೇಶ

ಬ್ಯಾಡ್ಮಿಂಟನ್: ಭಾರತದ ಪಿ.ವಿ ಸಿಂಧು, ಸೌರಭ್ ವರ್ಮಾಗೆ ಗೆಲುವು: 16ರ ಘಟ್ಟ ಪ್ರವೇಶ

- Advertisement -
- Advertisement -

ಹಾಂಕಾಂಗ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಎರಡು ಅರ್ಹತಾ ನೇರ ಪಂದ್ಯಗಳಲ್ಲಿ, ಭಾರತದ ಬ್ಯಾಟ್ಮಿಂಟನ್‌ ಆಟಗಾರ ಸೌರಭ್‌ ವರ್ಮಾ ಮತ್ತು ಪಿ.ವಿ ಸಿಂಧು ಸುಲಭವಾಗಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಹಾಂಕಾಂಗ್ ಓಪನ್‌ನಲ್ಲಿ 16ರ ಘಟ್ಟ ಪ್ರವೇಶಿಸಿದ್ದಾರೆ.

ಅಂತಿಮ ಅರ್ಹತಾ ಸುತ್ತಿನಲ್ಲಿ ನಾಲ್ಕನೇ ಶ್ರೇಯಾಂಕಿತರಾದ ಸೌರಭ್ 21-15 21-19 ಸೆಟ್‌ಗಳಿಂದ ಥೈಲ್ಯಾಂಡ್‌ನ ತನೊಂಗ್‌ಸಾಕ್ ಸಾನ್ಸೊಂಬೂನ್‌ಸುಕ್ ಅವರನ್ನು ಸೋಲಿಸಿದರು.

ಹಾಗೆಯೇ ಪಿ.ವಿ ಸಿಂಧು 21-15, 21-16 ನೇರ ಸೆಟ್‌ಗಳಲ್ಲಿ 19ನೇ ಶ್ರೇಯಾಂಕದ ಕಿಮ್‌ ಗಾ ಯುನ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಇಂದು ನಡೆಯಲಿರುವ ಪುರುಷರ ಸಿಂಗಲ್ಸ್ ಮುಖ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಆಟಗಾರರಾದ ಕಿಡಂಬಿ ಶ್ರೀಕಾಂತ್, ಬಿ ಸಾಯಿ ಪ್ರಣೀತ್, ಸಮೀರ್ ವರ್ಮಾ, ಎಚ್.ಎಸ್.ಪ್ರಣಾಯ್ ಮತ್ತು ಪಾರುಪಲ್ಲಿ ಕಶ್ಯಪ್ ಕಣದಲ್ಲಿದ್ದಾರೆ.

ಸೌರಭ್ ಸಹೋದರ ಶ್ರೀಕಾಂತ್‌. ಜಪಾನ್‌ನ ಕೆಂಟೊ ಮೊಮೊಟಾ ವಿರುದ್ಧ ಸೆಣಸಲಿದ್ದು, ಸಮೀರ್ ಅವರು ತೈಪೆಯ ತ್ಸು ವೀ ವಾನ್ಫ್ ವಿರುದ್ಧ ಸೆಣಸಲಿದ್ದಾರೆ. ಬಿ.ಸಾಯಿ ಪ್ರಣೀತ್, ಮೂರನೇ ಶ್ರೇಯಾಂಕಿತ ಚೀನಾದ ಶಿಯುಕಿ ವಿರುದ್ಧ ಆಡಲಿದ್ದಾರೆ. ಪ್ರಣಯ್ ಮತ್ತು ಕಶ್ಯಪ್ ಚೀನಾದ ಹುವಾಂಗ್ ಯು ಕ್ಸಿಯಾಂಗ್ ಮತ್ತು ಜಪಾನ್‌ನ ಕೆಂಟಾ ನಿಶಿಮೊಟೊ ಅವರನ್ನು ಎದುರಿಸಲಿದ್ದಾರೆ.

ಮಿಶ್ರ ಡಬಲ್ಸ್ ಪಂದ್ಯಾವಳಿಯಲ್ಲಿ ಸಾತ್ವಿಕೈರಾಜ್ ರಾಂಕಿರೆಡ್ಡಿ ಮತ್ತು ಅಶ್ವಿನಿ ಪೊನ್ನಪ್ಪ ಜೋಡಿ ವಿರುದ್ಧ ಸೆಣಸಲಿದೆ. ಪ್ರಣವ್ ಜೆರ್‍ರಿ ಚೋಪ್ರಾ ಮತ್ತು ಎನ್ ಸಿಕ್ಕಿ ರೆಡ್ಡಿ ಅವರ ಸಂಯೋಜನೆಯ ಥೈಲ್ಯಾಂಡ್‌ನ ನಿಪಿಟ್‌ಫಾನ್ ಫುವಾಂಗ್‌ಫುಪೆಟ್ ಮತ್ತು ಸಾವಿತ್ರಿ ಅಮಿತ್ರಪೈ ಮೂರನೇ ಶ್ರೇಯಾಂಕದ ಡೆಚಾಪೋಲ್ ಪುವಾರನುಕ್ರೊ ಮತ್ತು ಥೈಲ್ಯಾಂಡ್‌ನ ಸಪ್ಸಿರಿ ತೈರಟ್ಟಾನಾಚೈ ಅವರನ್ನು ಎದುರಿಸಲಿದ್ದಾರೆ.

ಇನ್ನು ಭಾರತದಿಂದ ಪ್ರಶಸ್ತಿ ಗೆಲ್ಲುವ ಸಂಭಾವ್ಯ ಆಟಗಾರ್ತಿಯರಲ್ಲಿ ಒಬ್ಬರಾಗಿದ್ದ ಸೈನಾ ನೆಹ್ವಾಲ್ ಮತ್ತು ಮೊದಲನೇ ಸುತ್ತಿನಲ್ಲೇ ಸೋತು ನಿರಾಸೆ ಮೂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...