Homeಸಿನಿಮಾಕ್ರೀಡೆಬ್ಯಾಡ್ಮಿಂಟನ್: ಭಾರತದ ಪಿ.ವಿ ಸಿಂಧು, ಸೌರಭ್ ವರ್ಮಾಗೆ ಗೆಲುವು: 16ರ ಘಟ್ಟ ಪ್ರವೇಶ

ಬ್ಯಾಡ್ಮಿಂಟನ್: ಭಾರತದ ಪಿ.ವಿ ಸಿಂಧು, ಸೌರಭ್ ವರ್ಮಾಗೆ ಗೆಲುವು: 16ರ ಘಟ್ಟ ಪ್ರವೇಶ

- Advertisement -
- Advertisement -

ಹಾಂಕಾಂಗ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಎರಡು ಅರ್ಹತಾ ನೇರ ಪಂದ್ಯಗಳಲ್ಲಿ, ಭಾರತದ ಬ್ಯಾಟ್ಮಿಂಟನ್‌ ಆಟಗಾರ ಸೌರಭ್‌ ವರ್ಮಾ ಮತ್ತು ಪಿ.ವಿ ಸಿಂಧು ಸುಲಭವಾಗಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಹಾಂಕಾಂಗ್ ಓಪನ್‌ನಲ್ಲಿ 16ರ ಘಟ್ಟ ಪ್ರವೇಶಿಸಿದ್ದಾರೆ.

ಅಂತಿಮ ಅರ್ಹತಾ ಸುತ್ತಿನಲ್ಲಿ ನಾಲ್ಕನೇ ಶ್ರೇಯಾಂಕಿತರಾದ ಸೌರಭ್ 21-15 21-19 ಸೆಟ್‌ಗಳಿಂದ ಥೈಲ್ಯಾಂಡ್‌ನ ತನೊಂಗ್‌ಸಾಕ್ ಸಾನ್ಸೊಂಬೂನ್‌ಸುಕ್ ಅವರನ್ನು ಸೋಲಿಸಿದರು.

ಹಾಗೆಯೇ ಪಿ.ವಿ ಸಿಂಧು 21-15, 21-16 ನೇರ ಸೆಟ್‌ಗಳಲ್ಲಿ 19ನೇ ಶ್ರೇಯಾಂಕದ ಕಿಮ್‌ ಗಾ ಯುನ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಇಂದು ನಡೆಯಲಿರುವ ಪುರುಷರ ಸಿಂಗಲ್ಸ್ ಮುಖ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಆಟಗಾರರಾದ ಕಿಡಂಬಿ ಶ್ರೀಕಾಂತ್, ಬಿ ಸಾಯಿ ಪ್ರಣೀತ್, ಸಮೀರ್ ವರ್ಮಾ, ಎಚ್.ಎಸ್.ಪ್ರಣಾಯ್ ಮತ್ತು ಪಾರುಪಲ್ಲಿ ಕಶ್ಯಪ್ ಕಣದಲ್ಲಿದ್ದಾರೆ.

ಸೌರಭ್ ಸಹೋದರ ಶ್ರೀಕಾಂತ್‌. ಜಪಾನ್‌ನ ಕೆಂಟೊ ಮೊಮೊಟಾ ವಿರುದ್ಧ ಸೆಣಸಲಿದ್ದು, ಸಮೀರ್ ಅವರು ತೈಪೆಯ ತ್ಸು ವೀ ವಾನ್ಫ್ ವಿರುದ್ಧ ಸೆಣಸಲಿದ್ದಾರೆ. ಬಿ.ಸಾಯಿ ಪ್ರಣೀತ್, ಮೂರನೇ ಶ್ರೇಯಾಂಕಿತ ಚೀನಾದ ಶಿಯುಕಿ ವಿರುದ್ಧ ಆಡಲಿದ್ದಾರೆ. ಪ್ರಣಯ್ ಮತ್ತು ಕಶ್ಯಪ್ ಚೀನಾದ ಹುವಾಂಗ್ ಯು ಕ್ಸಿಯಾಂಗ್ ಮತ್ತು ಜಪಾನ್‌ನ ಕೆಂಟಾ ನಿಶಿಮೊಟೊ ಅವರನ್ನು ಎದುರಿಸಲಿದ್ದಾರೆ.

ಮಿಶ್ರ ಡಬಲ್ಸ್ ಪಂದ್ಯಾವಳಿಯಲ್ಲಿ ಸಾತ್ವಿಕೈರಾಜ್ ರಾಂಕಿರೆಡ್ಡಿ ಮತ್ತು ಅಶ್ವಿನಿ ಪೊನ್ನಪ್ಪ ಜೋಡಿ ವಿರುದ್ಧ ಸೆಣಸಲಿದೆ. ಪ್ರಣವ್ ಜೆರ್‍ರಿ ಚೋಪ್ರಾ ಮತ್ತು ಎನ್ ಸಿಕ್ಕಿ ರೆಡ್ಡಿ ಅವರ ಸಂಯೋಜನೆಯ ಥೈಲ್ಯಾಂಡ್‌ನ ನಿಪಿಟ್‌ಫಾನ್ ಫುವಾಂಗ್‌ಫುಪೆಟ್ ಮತ್ತು ಸಾವಿತ್ರಿ ಅಮಿತ್ರಪೈ ಮೂರನೇ ಶ್ರೇಯಾಂಕದ ಡೆಚಾಪೋಲ್ ಪುವಾರನುಕ್ರೊ ಮತ್ತು ಥೈಲ್ಯಾಂಡ್‌ನ ಸಪ್ಸಿರಿ ತೈರಟ್ಟಾನಾಚೈ ಅವರನ್ನು ಎದುರಿಸಲಿದ್ದಾರೆ.

ಇನ್ನು ಭಾರತದಿಂದ ಪ್ರಶಸ್ತಿ ಗೆಲ್ಲುವ ಸಂಭಾವ್ಯ ಆಟಗಾರ್ತಿಯರಲ್ಲಿ ಒಬ್ಬರಾಗಿದ್ದ ಸೈನಾ ನೆಹ್ವಾಲ್ ಮತ್ತು ಮೊದಲನೇ ಸುತ್ತಿನಲ್ಲೇ ಸೋತು ನಿರಾಸೆ ಮೂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...