Homeಮುಖಪುಟಮದುವೆಗೆ ಅಸಮ್ಮತಿ ಆತ್ಮಹತ್ಯೆಗೆ ಪ್ರಚೋದನೆಯಲ್ಲ - ಸುಪ್ರೀಂ ಕೋರ್ಟ್

ಮದುವೆಗೆ ಅಸಮ್ಮತಿ ಆತ್ಮಹತ್ಯೆಗೆ ಪ್ರಚೋದನೆಯಲ್ಲ – ಸುಪ್ರೀಂ ಕೋರ್ಟ್

- Advertisement -
- Advertisement -

ಮದುವೆಗೆ ಅಸಮ್ಮತಿ ವ್ಯಕ್ತಪಡಿಸುವುದು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ಆದೇಶದಲ್ಲಿ ತಿಳಿಸಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರ ದ್ವಿಸದಸ್ಯ ಪೀಠವು ಈ ತೀರ್ಪು ನೀಡದೆ. ಮದುವೆಗೆ ಅಸಮ್ಮತಿ

ತನ್ನ ಮಗನನ್ನು ಪ್ರೀತಿಸುತ್ತಿದ್ದ ಯುವತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊತ್ತ ಮಹಿಳೆಯ ವಿರುದ್ಧದ ಆರೋಪಪಟ್ಟಿಯನ್ನು ರದ್ದುಗೊಳಿಸುವಾಗ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.  ಆರೋಪಪಟ್ಟಿ ಮತ್ತು ಸಾಕ್ಷಿಗಳ ಹೇಳಿಕೆಗಳು ಸೇರಿದಂತೆ ದಾಖಲೆಯಲ್ಲಿರುವ ಎಲ್ಲಾ ಪುರಾವೆಗಳು ಸರಿಯಾಗಿದ್ದರೂ ಸಹ, ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಿದವರ (ಆರೋಪಿ) ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿದೆ. ಮದುವೆಗೆ ಅಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೇಲ್ಮನವಿ ಸಲ್ಲಿಸಿದವರ ಕೃತ್ಯಗಳು ಐಪಿಸಿಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಅಪರಾಧವನ್ನು ರೂಪಿಸಲು ಸಾಧ್ಯವಿಲ್ಲ. ಈ ಸಾವು ಪರೋಕ್ಷವಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಮೃತ ವ್ಯಕ್ತಿಗೆ ಆತ್ಮಹತ್ಯೆಯಂತಹ ದುರದೃಷ್ಟಕರ ಕೃತ್ಯವನ್ನು ಮಾಡುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬುವುದು ಸರಿಯಲ್ಲ” ಎಂದು ಪೀಠವು ಹೇಳಿದೆ.

ಈ ಆರೋಪಗಳು ಮೃತ ಯುವತಿ ಮತ್ತು ಮೇಲ್ಮನವಿ ಸಲ್ಲಿಸಿದ ವ್ಯಕ್ತಿಯ ಮಗನ ನಡುವಿನ ವಿವಾದಗಳನ್ನು ಆಧರಿಸಿವೆ. ಆದರೆ ಮಹಿಳೆಯು ತನ್ನ ಮಗ ಈ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದರು. ಮೇಲ್ಮನವಿ ಸಲ್ಲಿಸಿದವರ ಮೇಲೆ ಮದುವೆಯನ್ನು ವಿರೋಧಿಸಿದ ಮತ್ತು ಮೃತರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪ ಹೊರಿಸಲಾಗಿತ್ತು.

ಮೃತ ಯುವತಿಯು ತಮ್ಮ ಪ್ರಿಯಕರನನ್ನು ಮದುವೆಯಾಗದೆ ಬದುಕಿರಲು ಸಾಧ್ಯವಾಗುವುದಿಲ್ಲ ಎಂಬ ಹೇಳಿಕೆಯು ಸರಿಯಲ್ಲ. ಅಷ್ಟಕ್ಕೆ ಅವರ ಆತ್ಮಹತ್ಯೆಗೆ ಪ್ರಿಯಕರ ತಾಯಿ ಕಾರಣವಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...