Homeಮುಖಪುಟಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳು ಮಹಿಳಾ ಕ್ರೀಡೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸುವ ಆದೇಶಕ್ಕೆ ಟ್ರಂಪ್ ಸಹಿ

ಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳು ಮಹಿಳಾ ಕ್ರೀಡೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಮಹಿಳಾ ಕ್ರೀಡೆಗಳಲ್ಲಿ ಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳು ಸ್ಪರ್ಧಿಸುವುದನ್ನು ನಿಷೇಧಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಫೆ.5) ಸಹಿ ಹಾಕಿದ್ದಾರೆ.

ಕ್ರೀಡೆಗಳನ್ನು ನ್ಯಾಯಯುತವಾಗಿ ನಡೆಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್ ಆಡಳಿತ ಸಮರ್ಥಿಸಿಕೊಂಡಿದೆ. ಮಹಿಳಾ ಕ್ರೀಡೆಗಳ ಸಮಗ್ರತೆಯನ್ನು ಎತ್ತಿ ಹಿಡಿಯಲು ಇದು ಅಗತ್ಯವಾದ ಹೆಜ್ಜೆ ಎಂದು ಟ್ರಂಪ್ ಬೆಂಬಲಿಗರು ಶ್ಲಾಘಿಸಿದ್ದಾರೆ. ಆದರೆ, ಜಾಗತಿಕ ಸಮುದಾಯ ಟ್ರಂಪ್ ನಡೆ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ ವಿರುದ್ದದ ತಾರತಮ್ಯ ಮತ್ತು ಅವರ ಹಕ್ಕುಗಳನ್ನು ಕಸಿದುಕೊಳ್ಳುವ ಕ್ರಮ ಎಂದು ವಿರೋಧ ವ್ಯಕ್ತಪಡಿಸಿದೆ.

ಜನವರಿ 20, 2025ರಂದು ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ನಂತರ ಟ್ರಂಪ್ ಮಾಡಿದ್ದ ಉದ್ಘಾಟನಾ ಭಾಷಣದಲ್ಲಿ “ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ” ಎಂದಿದ್ದರು.

ರಾಷ್ಟ್ರೀಯ ಬಾಲಕಿಯರು ಮತ್ತು ಮಹಿಳಾ ಕ್ರೀಡಾ ದಿನದಂದು “ಮಹಿಳಾ ಕ್ರೀಡೆಗಳಿಂದ ಪುರುಷರನ್ನು ದೂರವಿಡುವುದು” (Keeping Men Out of Women’s Sports) ಎಂಬ ವಿವಾದಾತ್ಮಕ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಸಹಿ ಹಾಕಿದ್ದಾರೆ.

ಶ್ವೇತಭವನದ ಪೂರ್ವ ಕೋಣೆಯಲ್ಲಿ ಭಾಷಣ ಮಾಡಿದ ಟ್ರಂಪ್, “ಮಹಿಳಾ ಕ್ರೀಡಾಪಟುಗಳನ್ನು ರಕ್ಷಿಸುವತ್ತ ನಮ್ಮ ಆಡಳಿತ ಗಮನ ಹರಿಸುತ್ತಿದೆ. “ಮಹಿಳಾ ಕ್ರೀಡೆಗಳು ಮಹಿಳೆಯರಿಗೆ ಮಾತ್ರ” ಎಂದು ಎಂದಿದ್ದಾರೆ.

ಹೊಸ ಆದೇಶವನ್ನು ಜಾರಿಗೆ ತರಲು ಟ್ರಂಪ್ ಆಡಳಿತವು ಶಿಕ್ಷಣ ಇಲಾಖೆಯನ್ನು ಬಳಸಿಕೊಂಡಿದೆ. ಫೆಡರಲ್ ನಿಧಿಯನ್ನು ಪಡೆಯುವ ಶಾಲೆಗಳಲ್ಲಿ ಲಿಂಗ ಆಧಾರಿತ ತಾರತಮ್ಯವನ್ನು ನಿಷೇಧಿಸುವ 1972ರ ಕಾನೂನಾದ ಟೈಟಲ್ IX ಅನ್ನು ಮರು ವ್ಯಾಖ್ಯಾನಿಸಿದೆ. ಟ್ರಂಪ್ ಅವರ ನಿರ್ದೇಶನದ ಅಡಿಯಲ್ಲಿ, ಟೈಟಲ್ IX ಅನ್ನು ಲಿಂಗ ಗುರುತಿನ ಮೇಲೆ ಅಲ್ಲ, ಜೈವಿಕ ಲೈಂಗಿಕತೆಯ ಮೇಲೆ ಕೇಂದ್ರೀಕರಿಸಿ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.

ಅಂತಾರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಿಗೂ ಇದೇ ರೀತಿಯ ನೀತಿಗಳನ್ನು ಅಳವಡಿಸಿಕೊಳ್ಳಲು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ)ಯನ್ನು ಒತ್ತಾಯಿಸಲು ವಿದೇಶಾಂಗ ಇಲಾಖೆಗೆ ಆದೇಶವು ನಿರ್ದೇಶಿಸಿದೆ. ಲಿಂಗ ಗುರುತಿಸುವಿಕೆ ಅಥವಾ ಟೆಸ್ಟೋಸ್ಟೆರಾನ್ ಮಟ್ಟಗಳಿಗಿಂತ ಬದಲಾಗಿ ಅರ್ಹತೆಯನ್ನು ಲಿಂಗದಿಂದ ನಿರ್ಧರಿಸಬೇಕು ಎಂದು ಟ್ರಂಪ್ ಆದೇಶ ಹೇಳಿದೆ. ಜಾಗತಿಕ ಮಟ್ಟದಲ್ಲಿ ಕಠಿಣ ನಿಯಮಗಳಿಗೆ ಒತ್ತಾಯಿಸಿದೆ.

“ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...