Homeಮುಖಪುಟಜಾರ್ಖಂಡ್‌ | ಮಾನವ - ವನ್ಯಜೀವಿ ಸಂಘರ್ಷ ತಪ್ಪಿಸಲು ಆನೆ ದಾರಿಯ ಅಪ್ಲಿಕೇಶನ್ ಸಿದ್ಧ

ಜಾರ್ಖಂಡ್‌ | ಮಾನವ – ವನ್ಯಜೀವಿ ಸಂಘರ್ಷ ತಪ್ಪಿಸಲು ಆನೆ ದಾರಿಯ ಅಪ್ಲಿಕೇಶನ್ ಸಿದ್ಧ

- Advertisement -
- Advertisement -

ಮಾನವ ಮತ್ತು ವನ್ಯಜೀವಿಗಳ ಸಂಘರ್ಷವನ್ನು ಕಡಿಮೆ ಮಾಡಲು ಜಾರ್ಖಂಡ್‌ ಅರಣ್ಯ ಇಲಾಖೆಯು ‘ಎಲಿಫೆಂಟ್ ರೂಟ್ ಪ್ರಿಡಿಕ್ಟರ್’ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಆಪ್ಲಿಕೇಷನ್ ಹವಾಮಾನ ಮುನ್ಸೂಚನೆಗಳಂತೆಯೇ ಸಂಭಾವ್ಯ ಆನೆಗಳ ದಾರಿಗಳನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾಗಿದೆ.

ನಿರ್ದಿಷ್ಟ ಕಾರಿಡಾರ್‌ನಲ್ಲಿ ಆನೆಗಳ ಚಲನೆಯ ಬಗ್ಗೆಗಿನ ಪರಂಪರೆಯ ದತ್ತಾಂಶದ ಸಂಶೋಧನಾ ಅಧ್ಯಯನಗಳ ಆಧಾರದ ಮೇಲೆ ಈ ಅಪ್ಲಿಕೇಶನ್ ಅನ್ನು ಸಿದ್ಧಪಡಿಸಲಾಗಿದೆ ಎಂದು ವರದಿಯಾಗಿದೆ. ಜಾರ್ಖಂಡ್‌

ಅಪ್ಲಿಕೇಶನ್‌ನ ಹಿಂದಿನ ವ್ಯಕ್ತಿ ಹಜಾರಿಬಾಗ್ ಡಿಎಫ್‌ಒ (ಪೂರ್ವ) ವಿಕಾಸ್ ಕುಮಾರ್ ಉಜ್ವಲ್ ಕಳೆದ ಕೆಲವು ತಿಂಗಳುಗಳಿಂದ ಇದರ ಮೇಲೆ ಕೆಲಸ ಮಾಡುತ್ತಿದ್ದು, ಈಗಾಗಲೆ ಈ ಅಪ್ಲಿಕೇಶನ್‌ನ ಸೀಮಿತ ಪರೀಕ್ಷೆಯನ್ನು ಸಹ ಮಾಡಲಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಪ್ಲಿಕೇಶನ್ ಈಗ ಅಂತಿಮ ಹಂತದಲ್ಲಿದೆ. ಅದನ್ನು ಶೀಘ್ರದಲ್ಲೇ ಜಾರ್ಖಾಂಡ್‌ನ ಹಜಾರಿಬಾಗ್‌ನಲ್ಲಿಯೇ ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಲಾಗುವುದು. ಎರಡನೇ ಹಂತದಲ್ಲಿ, ಇದನ್ನು ತಳಮಟ್ಟದ ಅರಣ್ಯ ಸಿಬ್ಬಂದಿಗೆ ಮತ್ತು ನಂತರ ಜಾರ್ಖಂಡ್ ಅರಣ್ಯ ನಿರ್ವಹಣಾ ಸಮಿತಿಗಳಿಗೆ (ಜೆಎಫ್‌ಎಂಸಿ) ಲಭ್ಯವಾಗುವಂತೆ ಮಾಡಲಾಗುತ್ತದೆ” ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವೆಬ್ ಆಧಾರಿತ ಅಪ್ಲಿಕೇಶನ್ ಅನ್ನು ಅದರ ವಲಸೆ ಮಾರ್ಗದ ಬಗ್ಗೆ ಆಯ್ಕೆ ಮಾಡುವ ಮೊದಲು ಆನೆಯಂತೆ ಯೋಚಿಸಲು ಪ್ರೋಗ್ರಾಮ್ ಮಾಡಲಾಗಿದೆ.

ಇದು ಇಲ್ಲಿಯವರೆಗೆ 80% ಕ್ಕಿಂತ ಹೆಚ್ಚು ನಿಖರವಾಗಿದೆ ಎಂದು ಸಾಬೀತಾಗಿದೆ ಮತ್ತು ತಳಮಟ್ಟದಲ್ಲಿರುವ ಅರಣ್ಯ ಸಿಬ್ಬಂದಿ ಗ್ರಾಮಸ್ಥರನ್ನು ಮುಂಚಿತವಾಗಿ ಎಚ್ಚರಿಸಲು, ಸಂಘರ್ಷದ ನಿರೀಕ್ಷೆಯಲ್ಲಿ ತ್ವರಿತ ಪ್ರತಿಕ್ರಿಯೆ ತಂಡಗಳನ್ನು ಇರಿಸಲು ಮತ್ತು (ಅಗತ್ಯವಿದ್ದರೆ) ಅವುಗಳನ್ನು ಎಚ್ಚರಿಕೆಯಿಂದ ಓಡಿಸಲು ಸಹಾಯ ಮಾಡುತ್ತದೆ ಎಂದು ಅವರು ಅರಣ್ಯ ಅಧಿಕಾರಿ ಹೇಳಿದ್ದಾರೆ.

ಕೊನೆಯದಾಗಿ ನೋಡಿದ ಸ್ಥಳದಿಂದ ರಾತ್ರಿಯಲ್ಲಿ ಆನೆಗಳು ಎಲ್ಲಿವೆ ಎಂಬುದರ ಬಗ್ಗೆಯೂ ಇದು ಸುಳಿವು ನೀಡುತ್ತದೆ ಎಂದು ಅವರು ಹೇಳಿದ್ದಾರೆ. ಮಾನವ-ಆನೆ ಸಂಘರ್ಷ (HEC) ನಿರ್ವಹಣೆ ಮತ್ತು ಅರಣ್ಯ ಸಿಬ್ಬಂದಿ (ಮತ್ತು ಆನೆ ಚಾಲನಾ ತಂಡಗಳು) ಸುರಕ್ಷತೆಯಲ್ಲಿ ಇದು ಬಹಳ ಸಹಾಯಕವಾದ ಸಾಧನವಾಗಿದೆ ಎಂದು ಸಾಬೀತಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಗೆ ಸಭೆ ಸೇರಲಿರುವ ಮೋದಿ, ರಾಹುಲ್!

ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಗೆ ಸಭೆ ಸೇರಲಿರುವ ಮೋದಿ, ರಾಹುಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...