Homeಚಳವಳಿಅತ್ಯಾಚಾರ ತಡೆಗೆ ದೆಹಲಿಯಲ್ಲಿ ಹುಡುಗರಿಗೆ ಅರಿವು ಮತ್ತು ಪ್ರತಿಜ್ಞೆ: ಕೇಜ್ರಿವಾಲ್‌

ಅತ್ಯಾಚಾರ ತಡೆಗೆ ದೆಹಲಿಯಲ್ಲಿ ಹುಡುಗರಿಗೆ ಅರಿವು ಮತ್ತು ಪ್ರತಿಜ್ಞೆ: ಕೇಜ್ರಿವಾಲ್‌

- Advertisement -
- Advertisement -

ನಿರ್ಭಯ ಅತ್ಯಾಚಾರದ ಆರೋಪಿಗಳಿಗೆ ಗಲ್ಲು ಶಿಕ್ಷೆ ಸನಿಹವಾಗಿದೆ. ಹೈದರಾಬಾದ್‌ ಪಶುವೈದ್ಯೆಯ ಅತ್ಯಾಚಾರ, ಕೊಲೆ ಆರೋಪಿಗಳನ್ನು ಗುಂಡಿಟ್ಟು ಕೊಲ್ಲಲಾಗಿದೆ. ಆಂಧ್ರದಲ್ಲಿ ದಿಶಾ ಮಸೂದೆ ಜಾರಿಗೊಳಿಸಲಾಗಿದೆ. ಇದೇ ನಿಟ್ಟಿನಲ್ಲಿ ದೆಹಲಿಯಲ್ಲಿಯೂ ಸಹ ಅತ್ಯಾಚಾರ ತಡೆಗೆ ಬೃಹತ್‌ ಅಭಿಯಾನಕ್ಕೆ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಸರ್ಕಾರ ನಿರ್ಧರಿಸಿದೆ.

ಮಹಿಳೆಯರ ಮೇಲಿನ ದೌರ್ಜನ್ಯಗಳ ಹೆಚ್ಚಳವು ಮಾನಸಿಕ ಅಧಃಪತನದ ಸಂಕೇತವಾಗಿದೆ. ಆದ್ದರಿಂದ, ಮಹಿಳೆಯರುಮ ಹೆಣ್ಣು ಮಕ್ಕಳೊಂದಿಗೆ ಕೆಟ್ಟದಾಗಿ ವರ್ತಿಸಬಾರದು ಎಂಬ ಅರಿವನ್ನು ಪ್ರತಿ ಶಾಲೆ ಮತ್ತು ಕಾಲೇಜುಗಳಲ್ಲಿನ ಹುಡಗರಿಗೆ ಮೂಡಿಸಲು ಮುಂದಾಗಿದ್ದೇವೆ. ಆ ವಿಚಾರದ ಕುರಿತು ಹುಡುಗರಿಗೆ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವುದಿಲ್ಲ ಎಂಬ ಪ್ರತಿಜ್ಞೆ ಸಹ ಬೋದಿಸಲಿದ್ದೇವೆ ಎಂದು ಸಿಎಂ ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ.

ಇದನ್ನು ಓದಿ: 14ದಿನಗಳಲ್ಲಿ ವಿಚಾರಣೆ, 21 ದಿನಗಳಲ್ಲಿ ಶಿಕ್ಷೆ ಪ್ರಕಟ: ಅತ್ಯಾಚಾರದ ವಿರುದ್ಧ ದಿಶಾ ಮಸೂದೆಗೆ ಆಂಧ್ರ ಅಸ್ತು

ಈ ಅಭಿಯಾನವು ದೆಹಲಿಯಾದ್ಯಂತ ನಿರಂತರವಾಗಿ ನಡೆಯಲಿದೆ. ಇದು ಹುಡುಗರಿಗೆ ತಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ. ಒಂದು ರೀತಿಯಲ್ಲಿ ಚಿಕ್ಕ ಮಕ್ಕಳಿನಲ್ಲಿಯೇ ಯಾವುದು ಸರಿ, ಯಾವುದು ತಪ್ಪು ಎಂದು ಅರಿವು ಮೂಡಿಸಲು ಈ ವಿಧಾನವೂ ಸೂಕ್ತವಾಗಿದೆ. ಇದು ಮಕ್ಕಳನ್ನು ಹೆಣ್ಣು ಮಕ್ಕಳ ಕುರಿತು ಸೂಕ್ಷ್ಮತೆಯನ್ನು ಬೆಳೆಸುತ್ತದೆ.

ಎಲ್ಲಾ ಹುಡುಗಿಯರನ್ನು ತಮ್ಮ ಸಹೋದರರೊಂದಿಗೆ ಮಾತನಾಡಲು ಕೇಳಲಾಗುತ್ತದೆ. ಮತ್ತು ಅವರು ಯಾವುದೇ ಮಹಿಳೆಯೊಂದಿಗೆ ಕೆಟ್ಟದಾಗಿ ವರ್ತಿಸುವುದಿಲ್ಲ ಎಂದು ತಿಳಿಸಿ, ಮತ್ತು ಅವರ ಸಹೋದರರು ಪ್ರಮಾಣ ವಚನ ಸ್ವೀಕರಿಸುವಂತೆ ಮಾಡುತ್ತಾರೆ. ಮತ್ತು ಅವನು ಏನಾದರೂ ತಪ್ಪು ಮಾಡಿದರೆ, ‘ನಾನು ನಿಮ್ಮೊಂದಿಗೆ ಎಲ್ಲ ಸಂಬಂಧಗಳನ್ನು ಮುರಿಯುತ್ತಿದ್ದೇನೆ’ ಎಂದು ಹುಡುಗಿ ತನ್ನ ಸಹೋದರನಿಗೆ ಹೇಳಬೇಕು ಎಂದು ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: 14ದಿನಗಳಲ್ಲಿ ವಿಚಾರಣೆ, 21 ದಿನಗಳಲ್ಲಿ ಶಿಕ್ಷೆ ಪ್ರಕಟ: ಅತ್ಯಾಚಾರದ ವಿರುದ್ಧ ದಿಶಾ ಮಸೂದೆಗೆ ಆಂಧ್ರ ಅಸ್ತು

ಈ ಅಭಿಯಾನವನ್ನು ಬಹಳಷ್ಟು ಮಹಿಳಾ ಸಂಘಟನೆಗಳು ಸ್ವಾಗತಿಸುವ ನಿರೀಕ್ಷೆಯಿದೆ. ಏಕೆಂದರೆ ಬಹಳಷ್ಟು ಅತ್ಯಾಚಾರ ಮತ್ತು ಲೈಂಗಿಕ ಹಿಂಸೆಗಳಿಗೆ ಪರಿಹಾರಗಲು ತಳಮಟ್ಟದಲ್ಲಿರುತ್ತವೆ. ಸಾಕಷ್ಟು ಬಾರಿ ಅತ್ಯಾಚಾರಕ್ಕೊಳಗಾಗಿ ಹೆಣ್ಣು ಮಗಳೇ ಅದಕ್ಕೆ ಕಾರಣ, ಅವಳ ಬಟ್ಟೆ ಕಾರಣ, ಅವಳ ನಡತೆ ಕಾರಣ ಎಂದು ದೂರುವ ಕೆಟ್ಟ ಪರಿಪಾಠ ರೂಡಿಯಲ್ಲಿದೆ. ಅದಕ್ಕೆ ಬದಲಾಗಿ ಹೆಣ್ಣು ಮಕ್ಕಳನ್ನು ಗಂಡು ಮಕ್ಕಳು ನೋಡುವ ದೃಷ್ಟಿಕೋನವನ್ನು ಶಿಕ್ಷಣದ ಮೂಲಕ ಬದಲಿಸಬೇಕಾಗಿದೆ.

ಹಾಗಾಗಿ ಗಂಡು ಮಕ್ಕಳು ಉತ್ತಮ ಶಿಕ್ಷಣ ಪಡೆದು ಹೆಣ್ಣು ಮಕ್ಕಳನ್ನು ಸಹ ಸಮಾನಳೆಂದು ನೋಡಿದ್ದಲ್ಲಿ, ಅತ್ಯಾಚಾರ ಅತ್ಯಂತ ಘೋರ ಪಾಪ ಎಂದು ಅರಿತುಕೊಂಡಲ್ಲಿ ಅವುಗಳ ಪ್ರಮಾಣ ಕಡಿಮೆಯಾಗಬಹುದೆಂದು ನಿರೀಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿರುವ ದೆಹಲಿ ಸರ್ಕಾರಕ್ಕೆ ಅಭಿನಂದನೆಗಳನ್ನು ತಿಳಿಸುತ್ತಲೇ ಉಳಿದ ರಾಜ್ಯಗಳು ಸಹ ಇದನ್ನು ಅನುಸರಿಸಿದರೆ ಒಳ್ಳೆಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...