Homeಕರ್ನಾಟಕಯಡಿಯೂರಪ್ಪನವರ ಅಧಿಕಾರ ದಾಹಕ್ಕೆ ಇಬ್ಬರು ಅಮಾಯಕ ಹೋರಾಟಗಾರು ಬಲಿ: ಎಚ್‌.ಡಿ ಕುಮಾರಸ್ವಾಮಿ

ಯಡಿಯೂರಪ್ಪನವರ ಅಧಿಕಾರ ದಾಹಕ್ಕೆ ಇಬ್ಬರು ಅಮಾಯಕ ಹೋರಾಟಗಾರು ಬಲಿ: ಎಚ್‌.ಡಿ ಕುಮಾರಸ್ವಾಮಿ

ಹೋರಾಟಗಾರರನ್ನು ಕಂಡೊಡನೇ ಗುಂಡಿಕ್ಕಲು ಆದೇಶಿಸುವ ಬಿ.ಎಸ್. ಯಡಿಯೂರಪ್ಪ ತಾವೂ ಹೋರಾಟಗಳಿಂದಲೇ ರಾಜಕೀಯದಲ್ಲಿ ಮೇಲೇರಿದವರು ಎಂಬುದನ್ನು 'ಅನರ್ಹ ಅಧಿಕಾರ'ದ ಮದ ಮರೆಸಿದಂತಿದೆ

- Advertisement -
- Advertisement -

“ಫೈರ್ ಮಾಡಿದೆವು, ಒಂದು ಗುಂಡೂ ಬೀಳ್ಲಿಲ್ವಲ, ಒಬ್ಬರೂ ಸಾಯಲಿಲ್ವಲ” ಇದು ಮಂಗಳೂರು ಪ್ರತಿಭಟನೆ ವೇಳೆ ಹೋರಾಟಗಾರರನ್ನು‌ ಕೊಂದ ಪೊಲೀಸ್ ಅಧಿಕಾರಿಯೊಬ್ಬರ ಮಾತು. ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಕೊಂದಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿ ನಿಂತಿದೆ. ಇದರ ಹೊಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹೊರಬೇಕು ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿದ್ದರೆ.

ಹೋರಾಟಗಾರರನ್ನು ಕಂಡೊಡನೇ ಗುಂಡಿಕ್ಕಲು ಆದೇಶಿಸುವ ಬಿ.ಎಸ್. ಯಡಿಯೂರಪ್ಪ ತಾವೂ ಹೋರಾಟಗಳಿಂದಲೇ ರಾಜಕೀಯದಲ್ಲಿ ಮೇಲೇರಿದವರು ಎಂಬುದನ್ನು ‘ಅನರ್ಹ ಅಧಿಕಾರ’ದ ಮದ ಮರೆಸಿದಂತಿದೆ. ಅವರ ಹೋರಾಟಗಳನ್ನು ಹಿಂದಿನ ಸರ್ಕಾರಗಳು ಬಂದೂಕು, ಗುಂಡುಗಳಿಂದ ಹತ್ತಿಕ್ಕಿದ್ದವೇ? ಹೀಗಿದ್ದೂ, ಹೋರಾಟಗಳ ಮೇಲೆ ಬಿಎಸ್ವೈ ಗೆ ಏಕೆ ಇಷ್ಟು ದ್ವೇಷ? ಎಂದು ಪ್ರಶ್ನಿಸಿದ್ದಾರೆ.

ಹಿಂದಿನ ಸರ್ಕಾರದಲ್ಲಿ ರೈತರನ್ನು ಕೊಂದ, ಈ ಬಾರಿ ಅಮಾಯಕ ಹೋರಾಟಗಾರರನ್ನು ಕೊಂದ ಬಿಎಸ್ವೈ ನೈತಿಕ ಹೊಣೆಗಾರಿಕೆ ಅರಿತು ಈ ಕೂಡಲೇ ಮೃತ ಹೋರಾಟಗಾರ ಕುಟುಂಬಗಳ ಕ್ಷಮೆ ಕೋರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅಧಿಕಾರದ ಅಮಲಿನಲ್ಲಿರುವವರ ದಾಹ, ಕ್ರೌರ್ಯಕ್ಕೆ ಪ್ರಜೆಗಳ ಹೆಣಗಳು ತೋರಣದಂತೆ ಕಟ್ಟಲ್ಪಡುತ್ತಿರುತ್ತವೆ. ಅಧಿಕಾರ ಹಪಾಹಪಿಗಳು ಸಾವಿನ ದಲ್ಲಾಳಿಗಳಾಗುತ್ತಾರೆ. ಇಂಥವರೇ ತುಂಬಿರುವ ಜನ ವಿರೋಧಿ ಪ್ರಭುತ್ವ ಅಂತ್ಯ ಕಾಲ ಸಮೀಪಿಸಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...