Homeಮುಖಪುಟಮುಸುಕುಧಾರಿಗಳು ನಮ್ಮವರು, ಆತ್ಮರಕ್ಷಣೆಗಾಗಿ ಸಶ್ತ್ರಗಳನ್ನು ಹೊಂದಿದ್ದರು : ಒಪ್ಪಿಕೊಂಡ ABVP ದೆಹಲಿ ಜಂಟಿ ಕಾರ್ಯದರ್ಶಿ!

ಮುಸುಕುಧಾರಿಗಳು ನಮ್ಮವರು, ಆತ್ಮರಕ್ಷಣೆಗಾಗಿ ಸಶ್ತ್ರಗಳನ್ನು ಹೊಂದಿದ್ದರು : ಒಪ್ಪಿಕೊಂಡ ABVP ದೆಹಲಿ ಜಂಟಿ ಕಾರ್ಯದರ್ಶಿ!

- Advertisement -
- Advertisement -

ಜೆಎನ್‌ಯು ಹಿಂಸಾಚಾರದಲ್ಲಿ ಮುಸುಕುಧಾರಿ ಕಾರ್ಯಕರ್ತರು ನಮ್ಮವರೇ ಆಗಿದ್ದು ‘ಆತ್ಮರಕ್ಷಣೆ’ಗಾಗಿ ಶಸ್ತ್ರಸಜ್ಜಿತರಾಗಿದ್ದರು ಎಂದು ಎಬಿವಿಪಿ ದೆಹಲಿ ಜಂಟಿ ಕಾರ್ಯದರ್ಶಿ ಅನಿಮಾ ಸೋಂಕರ್ ಒಪ್ಪಿಕೊಂಡಿದ್ದಾರೆ.

ಖಾಸಗಿ ಸುದ್ದಿವಾಹಿನಿ ಟೈಮ್ಸ್‌ ನೌ ಚರ್ಚೆಯಲ್ಲಿ, ಟಿವಿ ನಿರೂಪಕಿ ಫೋಟೊವೊಂದನ್ನು ತೋರಿಸಿ ಈ ಇಬ್ಬರು abvp ಕಾರ್ಯಕರ್ತರು ಲಾಠಿ ಏಕೆ ಹಿಡಿದಕೊಂಡಿದ್ದಾರೆ ಎಂದು ಪ್ರಶ್ನೆ ಕೇಳಿದ್ದರು. ಆಗ ಉತ್ತರಿಸಿದ ಎಬಿವಿಪಿ ದೆಹಲಿ ಜಂಟಿ ಕಾರ್ಯದರ್ಶಿ ಅನಿಮಾ ಸೋಂಕರ್, ಅವರು ನಮ್ಮ ಕಾರ್ಯಕರ್ತರೆ ಆಗಿದ್ದು, ವಾಟ್ಸಾಪ್‌ಗಳಲ್ಲಿ ನಮ್ಮ ಮೇಲೆ ದಾಳಿ ನಡೆಯುತ್ತದೆ ಎಂದು ಭೀತ ಸೃಷ್ಟಿಸಲಾಗಿತ್ತು. ಅದಕ್ಕಾಗಿ ನಾವು ಜೆಎನ್‌ಯುನಲ್ಲಿರುವ ಎಬಿವಿಪಿ ಸದಸ್ಯರಿಗೆ ಸ್ವರಕ್ಷಣೆಗಾಗಿ ರಾಡ್‌ಗಳು, ಪೆಪ್ಪರ್ ಸ್ಪ್ರೇ ಮತ್ತು ಆಸಿಡ್ ಅನ್ನು ಜೊತೆಗಿಟ್ಟುಕೊಳ್ಳಿ ಎಂದು ಸೂಚಿಸಿದ್ದೆವು ಎಂದು ತಿಳಿಸಿದ್ದಾರೆ. ವಿಡಿಯೋ ನೋಡಿ

 

“ನಮ್ಮ ಎಲ್ಲಾ ವಾಟ್ಸಾಪ್ ಗುಂಪುಗಳಲ್ಲಿ ತುಂಬಾ ಭೀತಿ ಹರಡಿತ್ತು … ಆಗ ನಾವು ಆತ್ಮರಕ್ಷಣೆಗಾಗಿ ನೀವು ಎಲ್ಲಿಯಾದರೂ ಹೊರಗಡೆ ಹೋಗಬೇಕಾದರೆ ಗುಂಪುಗಳಾಗಿ ಹೋಗಿ, ಲಾಠಿ, ಕೋಲುಗಳನ್ನು ಜೊತೆಗಿಟ್ಟುಕೊಳ್ಳಿ, ನಿಮಗೆ ಏನಾದರೂ ಸಿಕ್ಕಿದರೆ ಅದು ಪೆಪ್ಪರ್ ಸ್ಪ್ರೇ, ಆಸಿಡ್ ನಂತದದು ಸಿಕ್ಕರೆ ಇಟ್ಟುಕೊಳ್ಳಿ ಎಂದು ಸೂಚಿಸಿದ್ದೆವು” ಎಂದು ಸೋಂಕರ್ ಹೇಳಿದ್ದಾರೆ.

ಇದನ್ನೂ ಓದಿ: JNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ…

ಜನವರಿ 5 ರ ಭಾನುವಾರ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಇದನ್ನು ಹೇಳಿದ್ದಾರೆ. ಆಗ ಭಾಗವಹಿಸಿಸಿದ್ದ ಇತರ ಪ್ಯಾನಲಿಸ್ಟ್‌ಗಳು ದಾಳಿಕೋರರು ಎಬಿವಿಪಿಯವರೆ ಎಂದು ರಾಷ್ಟ್ರೀಯ ಟಿವಿಯಲ್ಲಿಯೇ ಒಪ್ಪಿಕೊಂಡಿದ್ದಕ್ಕೆ ಥ್ಯಾಂಕ್ಸ್‌ ಸೋಂಕರ್‌ ಎಂದಿದ್ದಾರೆ.

ಆಗ ಕೂಡಲೇ ಮಾತು ಬದಲಿಸಿದ ಸೋಂಕೆರ ನಾನು ಆ ಅರ್ಥದಲ್ಲಿ ಹೇಳಲಿಲ್ಲ ಅವರು ಆತ್ಮರಕ್ಷಣೆಗಾಗಿ ಶಸ್ತ್ರಸಜ್ಜಿತರಾಗಿದ್ದಾರೆ ಎಂದಷ್ಟೇ ಹೇಳಿಕೆ ಎಂದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಪೂರ್ಣ ಚರ್ಚೆ ಇಲ್ಲಿದೆ ನೋಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...