Homeಮುಖಪುಟಕಲ್ಲಿದ್ದಲು ಪೂರೈಕೆ ಗುತ್ತಿಗೆಗಾಗಿ ಟೆಂಡರ್ ತಿದ್ದಿದ ಆರೋಪ: ಗೌತಮ್ ಅದಾನಿ ಕಂಪನಿ ವಿರುದ್ಧ FIR

ಕಲ್ಲಿದ್ದಲು ಪೂರೈಕೆ ಗುತ್ತಿಗೆಗಾಗಿ ಟೆಂಡರ್ ತಿದ್ದಿದ ಆರೋಪ: ಗೌತಮ್ ಅದಾನಿ ಕಂಪನಿ ವಿರುದ್ಧ FIR

- Advertisement -
- Advertisement -

ಆಂದ್ರಪ್ರದೇಶ ರಾಜ್ಯ ನಡೆಸುತ್ತಿರುವ ವಿದ್ಯುತ್ ಕಂಪನಿಗೆ ಆಮದು ಕಲ್ಲಿದ್ದಲು ಪೂರೈಕೆ ಮಾಡುವ ಸಲುವಾಗಿ 2010ರಲ್ಲಿ ಟೆಂಡರ್ ಗುತ್ತಿಗೆ ಪಡೆಯಲು ಟೆಂಡರ್ ತಿದ್ದಿದ ಆರೋಪದ ಮೇರೆಗೆ ಗೌತಮ್ ಅದಾನಿ ಮಾಲಿಕತ್ವದ ಕಂಪನಿಯೊಂದರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ ಎಂದು ನ್ಯಾಷನಲ್ ಹೆರಾಲ್ಡ್.ಕಾಮ್ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಲಂತರ್ಗಾಮಿ ನಿರ್ಮಾಣ ಯೋಜನೆಯಲ್ಲಿ ಉದ್ಯಮಿ ಗೌತಮ್ ಅದಾನಿ ಮಾಲಿಕತ್ವದ ಅದಾನಿ ಎಂಟರ್ ಪ್ರೈಸಸ್ ಭಾಗಿಯಾಗಲು ಅವಕಾಶ ನೀಡಿದೆ ಎಂದು ಕಾಂಗ್ರೆಸ್ ಆರೋಪಿಸದ ಬೆನ್ನಲ್ಲೇ 2010ರಲ್ಲಿ ಟೆಂಡರ್ ತಿದ್ದಿದ ಆರೋಪದ ಮೇಲೆ ಕಂಪನಿ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಪ್ರಧಾನಿ ನರೇಂದ್ರ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ ಮಾಲಿಕತ್ವದ ಅದಾನಿ ಎಂಟರ್ ಪ್ರೈಸಸ್ ಸಬ್ ಮೆರಿನ್ ಗಳನ್ನು ನಿರ್ಮಾಣ ಮಾಡುವುದರಲ್ಲಿ ಯಾವುದೇ ಅನುಭವವನ್ನು ಹೊಂದಿಲ್ಲ. ಸಬ್ ಮರಿನ್ ನಿರ್ಮಾಣದಲ್ಲಿ ಕಂಪನಿಯು ಶೂನ್ಯ ಸಾಧನೆ ಹೊಂದಿದೆ ಎಂದು ಜನವರಿ 16ರಂದು ಆರೋಪ ಮಾಡಿತ್ತು. ಇದಾದ ಒಂದು ದಿನದಲ್ಲೇ ಕಂಪನಿಯ ವಿರುದ್ದ ಎಫ್ಐಆರ್ ದಾಖಲಿಸಿರುವುದು ಹುಬ್ಬೇರುವಂತೆ ಮಾಡಿದೆ.

ಸಿಬಿಐ ದಾಖಲಿಸಿರುವ ಎಫ್ಐಆರ್ ನಲ್ಲಿ ಆಂದ್ರಪ್ರದೇಶ ಸರ್ಕಾರಿ ಒಡೆತನದ ಕಂಪನಿಗೆ ಆಮದು ಕಲ್ಲಿದ್ದಲನ್ನು ಸರಬರಾಜು ಮಾಡಲು ಅದಾನಿ ಎಂಟರ್ ಪ್ರೈಸಸ್ ಟೆಂಡರ್ ಸಲ್ಲಿಸಿತ್ತು. ಟೆಂಡರ್ ತೆರೆದಾಗ ಅದಾನಿ ಕಂಪನಿ ಅರ್ಹತೆಯನ್ನು ಪಡೆದಿರಲಿಲ್ಲ.. ಆಗ ರಾಷ್ಟ್ರೀಯ ಸಹಕಾರ ಗ್ರಾಹಕರ ಫೆಡರೇಷನ್ ಟೆಂಡರ್ ತಿದ್ದಿ ಅದಾನಿ ಕಂಪನಿಗೆ ಆಮದು ಕಲ್ಲಿದ್ದಲು ಪೂರೈಸಲು ಅವಕಾಶ ಮಾಡಿಕೊಟ್ಟಿತ್ತು ಎಂದು ಆರೋಪಿಸಲಾಗಿದೆ.

ಅಧಿಕಾರಿಗಳು ಯಾವುದೇ ಅಡೆತಡೆಯಿಲ್ಲದೆ ಅದಾನಿ ಕಂಪನಿಗೆ ಗುತ್ತಿಗೆ ನೀಡಿದರು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸಹಕಾರ ಗ್ರಾಹಕರ ಫೆಡರೇಷನ್ ಅಧ್ಯಕ್ಷ ವೀರೇಂದ್ರ ಸಿಂಗ್, ವ್ಯವಸ್ಥಾಪಕ ನಿರ್ದೇಶಕ ಜಿ.ಪಿ. ಗುಪ್ತ ಹಾಗೂ ಅದಾನಿ ಎಂಟರ್ ಪ್ರೈಸಸ್ ಹಿರಿಯ ಸಲಹೆಗಾರ ಎಸ್.ಸಿ. ಸಿಂಘಾಲ್ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ.

ಸಿಬಿಐ ಎಫ್ಐಆರ್ ನಲ್ಲಿ ಆಂದ್ರಪ್ರದೇಶ ವಿದ್ಯುತ್ ಉತ್ಪಾದನಾ ಕಾರ್ಪೋರೇಷನ್ ಟೆಂಡರ್ ಸಂಬಂಧ 2010ರಲ್ಲಿ ವಿಜಯವಾಡದ ಡಾ.ನಾರ್ಲಾ ಟಾಟಾ ರವ್ ಥರ್ಮಲ್ ಪವರ್ ಪ್ಲಾಂಟ್ ಮತ್ತು ಕಡಪದ ರಾಯಲಸೀಮಾ ಥರ್ಮಲ್ ಪವರ್ ಪ್ಲಾಂಟ್ ಗೆ ಕಾಳಿನಾಡ, ವಿಶಾಖ, ಚನ್ನೈ ಮತ್ತು ಕ್ರಿಷ್ಣಪಟ್ಟಣಂ ಬಂದರು ಮೂಲಕ 6 ಲಕ್ಷ ಮೆಟ್ರಿಕ್ ಟನ್ ಆಮದು ಕಲ್ಲಿದ್ದನ್ನು ಪೂರೈಕೆ ಮಾಡಿರುವುದನ್ನು ಉಲ್ಲೇಖಿಸಲಾಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...