Homeಮುಖಪುಟಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

ಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

- Advertisement -
- Advertisement -

ಫೆಬ್ರವರಿ 15ರ ನಂತರ ದೆಹಲಿಯ ಜಾಮಿಯಾ ವಿವಿಯ ಹಳೆ ಗ್ರಂಥಾಲಯದಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಯವರು ಪುಂಡರಂತೆ ವರ್ತಿಸಿದ ಸಿಸಿಟಿವಿ ವಿಡಿಯೋಗಳು ಹೊರಬೀಳತೊಡಗಿವೆ. ಒಂದಕ್ಕೊಂದು ವಿಡಿಯೋಗಳು ಭಯಾನಕವಾಗಿದ್ದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಲ್ಲೆ ಮೀರಿರುವುದನ್ನು ತೋರಿಸುತ್ತಿವೆ.

ಎಸ್‌ಐಟಿಯವರು ಮಾಧ್ಯಮಗಳಿಗೆ ಒಂದು ಕ್ಲಿಪ್ಪಿಂಗ್ ನೀಡಿ, ವಿದ್ಯಾರ್ಥಿಯೋರ್ವನ ಕೈಲ್ಲಿ ಕಲ್ಲಿದ್ದವು, ಅದಕ್ಕಾಗಿ ನಾವು ಹಲ್ಲೆ ಮಾಡಬೇಕಾಯಿತು ಎಂದು ಪ್ರಚಾರ ಮಾಡಲು ಯತ್ನಿಸಿದರು. ಅದು ಕಲ್ಲಲ್ಲ ವಾಲೆಟ್ ಎಂಬುದನ್ನು ಅಲ್ಟ್ ನ್ಯೂಸ್ ಸೂಕ್ಷ್ಮ ಪರಿಶೀಲನೆ ಮೂಲಕ ತೋರಿಸಿದೆ.


ಇದನ್ನೂ ಓದಿ: ಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..


ಈಗ ದಿ ಕ್ವಿಂಟ್ 4 ಸಿಸಿಟಿವಿ ಕ್ಯಾಮೆರಾಗಳಿಂದ ಹೆಕ್ಕಿದ 4 ಹೊಸ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ದೇಶದ ಮುಂದೆ ಇಟ್ಟಿದೆ. ಫ್ಯಾಸಿಸ್ಟ್ ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸ್ ವ್ಯವಸ್ಥೆ ಗೂಂಡಾಗಳ ಲೆವೆಲ್‌ಗೆ ಇಳಿದಿರುವುದಕ್ಕೆ ಇದು ಸಾಕ್ಷ್ಯದಂತಿದೆ. ವಿಡಿಯೋ ನೋಡಿ.

Jamia Violence: 4 New CCTV Footage Show Police Beating Students, Breaking CCTV

Amid uproar over CCTV footage showing police brutality on campus, The Quint got exclusive access to 4 new CCTV footage that show police beating up students and breaking CCTV cameras in Jamia library. The cops can also be seen vandalising the university's property. Watch the video for more.Click here to read: https://bit.ly/2vD4s1b

Posted by The Quint on Monday, February 17, 2020

ಕ್ಯಾಮೆರಾ 1
ಗ್ರಂಥಾಲಯದ ರೀಡಿಂಗ್ ರೂಮ್‌ನಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿಯವರು ವಿದ್ಯಾರ್ಥಿಗಳನ್ನು ಮನ ಬಂದಂತೆ ಲಾಠಿಗಳಿಂದ ಥಳಿಸುತ್ತಿದ್ದಾರೆ. ರಕ್ಷಣೆಗಾಗಿ ವಿದ್ಯಾರ್ಥಿಗಳು ಎದ್ದು ಬಿದ್ದು ಓಡುತ್ತಿದ್ದಾರೆ. ಪೊಲೀಸನೊಬ್ಬ ಸಿಸಿಟಿವಿ ಕ್ಯಾಮೆರಾಕ್ಕೆ ಲಾಠಿಯಿಂದ ಹೊಡೆದು ಅದನ್ನು ಸ್ಥಗಿತಗೊಳಿಸುತ್ತಾನೆ.

ಕ್ಯಾಮೆರಾ 2
ವಿವಿಯ ಹಳೆ ಗ್ರಂಥಾಲಯದ ಪ್ರವೇಶ ದ್ವಾರದಲ್ಲಿ ನಡೆದ ಘಟನೆಗಳನ್ನು ನೋಡಬಹುದು. ಪೊಲೀಸರು ವಿದ್ಯಾರ್ಥಿಗಳಿಗೆ ಲಾಠಿಯಿಂದ ಥಳಿಸುವುದನ್ನು ಮತ್ತು ಕ್ಯಾಮೆರಾ ಒಡೆಯುವುದನ್ನು ಕಾಣಬಹುದು.

ಕ್ಯಾಮೆರಾ 3
ಹಳೆ ಗ್ರಂಥಾಲಯದ ರೀಡಿಂಗ್ ರೂಮಿನಲ್ಲಿ ಪೊಲೀಸನೊಬ್ಬ ಟೇಬಲ್ ಒಡೆಯುವುದನ್ನು, ಅದರ ತುಂಡನ್ನು ಲಾಠಿಯಂತೆ ಬಳಸುವುದನ್ನು ಕಾಣಬಹುದು. ಇನ್ನೊಬ್ಬ ಪೊಲೀಸ್ ಲಾಠಿಯಿಂದ ಕ್ಯಾಮೆರಾ ಒಡೆಯಲು ಯತ್ನಿಸುವ, ನಂತರ ಕ್ಯಾಮೆರಾದತ್ತ ಕುರ್ಚಿಯೊಂದನ್ನು ಎಸೆಯುವ ದೃಶ್ಯ ನೋಡಬಹುದು.

ಕ್ಯಾಮೆರಾ 4
ರೀಡಿಂಗ್ ಹಾಲ್‌ನಲ್ಲಿ ಪೊಲೀಸರು ಟೇಬಲ್ ಹಿಂದುಗಡೆಯಿಂದ ವಿದ್ಯಾರ್ಥಿಗಳನ್ನು ಎಳೆದು ಹೊಡೆಯುವ ದೃಶ್ಯವಿದೆ. ಒಬ್ಬ ವಿದ್ಯಾರ್ಥಿ ತನ್ನ ಟೇಬಲ್ ಬಿಡದೇ ಪಟ್ಟು ಹಿಡಿಯುವ ದೃಶ್ಯವಿದೆ.


ಇದನ್ನೂ ಒದಿ: ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...