Homeಎಕಾನಮಿ'ಯಾರಿಗೆ ಗೊತ್ತು, ಆರ್ಥಿಕ ಸಚಿವರು UPAಯನ್ನು ದೂಷಿಸಬಹುದು’: ಯೆಸ್‌ ಬ್ಯಾಂಕ್ ಬಿಕ್ಕಟ್ಟಿನ ಬಗ್ಗೆ ಚಿದಂಬರಂ ವ್ಯಂಗ್ಯ

‘ಯಾರಿಗೆ ಗೊತ್ತು, ಆರ್ಥಿಕ ಸಚಿವರು UPAಯನ್ನು ದೂಷಿಸಬಹುದು’: ಯೆಸ್‌ ಬ್ಯಾಂಕ್ ಬಿಕ್ಕಟ್ಟಿನ ಬಗ್ಗೆ ಚಿದಂಬರಂ ವ್ಯಂಗ್ಯ

- Advertisement -
- Advertisement -

ಭಾರತದ ಐದನೇ ಅತಿದೊಡ್ಡ ಖಾಸಗಿ ಬ್ಯಾಂಕ್‌ ಆದ ಯೆಸ್ ಬ್ಯಾಂಕ್ ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗುತ್ತಿದ್ದಂತೆ, ಮಾಜಿ ಅರ್ಥ ಸಚಿವ ಪಿ ಚಿದಂಬರಂ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ನೇತೃತ್ವದ ಸರ್ಕಾರವನ್ನು ಟ್ರೋಲ್‌ ಮಾಡಿದ್ದಾರೆ.

ಆರು ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ. ಹಣಕಾಸು ಸಂಸ್ಥೆಗಳನ್ನು ನಿರ್ಧರಿಸುವ ಮತ್ತು ನಿಯಂತ್ರಿಸುವ ಅವರ ಸಾಮರ್ಥ್ಯವು ಬಹಿರಂಗಗೊಳ್ಳುತ್ತದೆ. ಮೊದಲಿಗೆ, ಅದು ಪಿಎಂಸಿ ಬ್ಯಾಂಕ್ ಆಗಿತ್ತು. ಈಗ ಅದು ಯೆಸ್‌ ಬ್ಯಾಂಕ್ ಆಗಿದೆ. ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲವೇ? ಅದು ತನ್ನ ಜವಾಬ್ದಾರಿಯನ್ನು ತಪ್ಪಿಸಬಹುದೇ? ಈ  ಸಾಲಿನಲ್ಲಿ ಮೂರನೇ ಬ್ಯಾಂಕ್ ಇದೆಯೇ? ಎಂದು ಅವರು ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ಯಾರಿಗೆ ಗೊತ್ತು, 2014 ಮತ್ತು 2019 ರ ನಡುವಿನ ಅದ್ಭುತ ಜಿಗಿತಕ್ಕೆ ಹಣಕಾಸು ಸಚಿವರು ಯುಪಿಎಯನ್ನು ದೂಷಿಸಬಹುದು” ಎಂದು ಅವರು ತಮ್ಮ ಎರಡನೇ ಟ್ವೀಟ್‌ನಲ್ಲಿ ಹೇಳಿದ್ದಾರೆ.

“ಹಣಕಾಸು ಸಚಿವರು ಯುಪಿಎಯನ್ನು ದೂಷಿಸುತ್ತಾರೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಅಜ್ಞಾನದಲ್ಲಿ ವಾಸಿಸುವ ಸರ್ಕಾರಕ್ಕೆ ಅದು ಸಾಮಾನ್ಯವಾಗಿದೆ. ನಾನು ಟ್ವೀಟ್ ಮಾಡಿದ ಸಂಖ್ಯೆಗಳು ಅವರಿಗೆ ತಿಳಿದಿದೆಯೇ? ಅವರು ಹಾಗೆ ಮಾಡಿದರೆ, ಸಾಲವು ಐದು ವರ್ಷಗಳಲ್ಲಿ 55,633 ಕೋಟಿ ರೂ.ಗಳಿಂದ 2,41,499 ಕೋಟಿ ರೂ.ಗೆ ಹೇಗೆ ಜಿಗಿದಿದೆ ಎಂಬುದನ್ನು ದಯವಿಟ್ಟು ವಿವರಿಸುವಿರಾ?” ಎಂದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ತಿಳಿಸಿದ್ದಾರೆ.

ಯೆಸ್‌ ಬ್ಯಾಂಕ್‌ನಲ್ಲಿ ಎಸ್‌ಬಿಐ “ಹೂಡಿಕೆ ಅವಕಾಶವನ್ನು ಅನ್ವೇಷಿಸುತ್ತಿದೆ” ಎಂಬುದು ಸರಿಯೇ? ಎಸ್‌ಬಿಐ ಯೆಸ್ ಬ್ಯಾಂಕಿನಲ್ಲಿ ಏಕೆ ಹೂಡಿಕೆ ಮಾಡಬೇಕು ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಈ ವಿಷಯದ ಬಗ್ಗೆ ಮಾತನಾಡುತ್ತಾ, ಆರ್‌ಬಿಐ ಜೊತೆ ನಿಯಮಿತವಾಗಿ ಸಂಪರ್ಕದಲ್ಲಿದ್ದೇನೆ, “ಠೇವಣಿದಾರರು ಭಯಪಡಬೇಕಾಗಿಲ್ಲ, ಅವರ ಹಣ ಸುರಕ್ಷಿತವಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...