Homeಮುಖಪುಟಮಂಗಳೂರಿನ ಆಸ್ಪತ್ರೆಗೆ ಬರದಂತೆ ಕೇರಳಿಗರಿಗೆ ತಡೆ: ಮತ್ತೆ ಮೂರು ಸಾವು

ಮಂಗಳೂರಿನ ಆಸ್ಪತ್ರೆಗೆ ಬರದಂತೆ ಕೇರಳಿಗರಿಗೆ ತಡೆ: ಮತ್ತೆ ಮೂರು ಸಾವು

- Advertisement -
- Advertisement -

ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸರು ಅಂತರರಾಜ್ಯ ಗಡಿಯನ್ನು ಬಂದ್ ಮಾಡಿದ್ದರಿಂದ ಸೋಮವಾರ ಮತ್ತೆ ಕೇರಳದ ಕಾಸರಗೋಡು ಜಿಲ್ಲೆಯ ಇಬ್ಬರು ವ್ಯಕ್ತಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಗಡಿಯಲ್ಲಿರುವ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ಆಂಬ್ಯುಲೆನ್ಸ್ ಅನ್ನು ಕರ್ನಾಟಕ ಪೊಲೀಸರು ನಿಲ್ಲಿಸಿದ್ದರಿಂದ ಅವರಿಗೆ ತುರ್ತು ಆರೋಗ್ಯ ಸೇವೆ ಸಿಗಲಿಲ್ಲವಾದ್ದರಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಕಾಸರಗೋಡು ಮೂಲದವರೆನ್ನಲಾದ ವ್ಯಕ್ತಿಯೊಬ್ಬರನ್ನು ಮಾರ್ಚ್ 23 ರಂದು ಮಂಗಳೂರು ಆಸ್ಪತ್ರೆಯ ಅಧಿಕಾರಿಗಳು ವಾಪಸ್ ಕಳುಹಿಸಿದ ಕಾರಣ ಅವರು ಗಂಭೀರ ಅಸ್ವಸ್ಥಗೊಂಡು ಸೋಮವಾರ ನಿಧನರಾಗಿದ್ದಾರೆ. ಇದು ಐದನೇ ಪ್ರಕರಣವಾಗಿದೆ. ಮೃತರಲ್ಲಿ ಮೂವರೂ ಕರ್ನಾಟಕ ಗಡಿಯ ಬಳಿ ವಾಸಿಸುತ್ತಿದ್ದವರಾಗಿದ್ದಾರೆ.

ಕಾಸರಗೋಡು ಜಿಲ್ಲಾಡಳಿತ ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗಳನ್ನು ಕರೆದೊಯ್ಯುವ ಆಂಬುಲೆನ್ಸ್‌ಗಳಿಗೆ ನಿಷೇಧವನ್ನು ತೆಗೆದುಹಾಕುವಂತೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಕರ್ನಾಟಕದ ಮೇಲೆ ಪ್ರಭಾವ ಬೀರುವಂತೆ ಕೇರಳ ಸರ್ಕಾರಕ್ಕೆ ಮನವಿ ಮಾಡಿದೆ. ಕಾಸರಗೋಡಿನ ಜನರು ಹೆಚ್ಚಾಗಿ ಅನಾರೋಗ್ಯದ ಆರೈಕೆಗಾಗಿ ಮಂಗಳೂರಿನಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಅವಲಂಬಿಸಿದ್ದಾರೆ. ಇದರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಕಾಸರಗೋಡು ಸಂಸದ ರಾಜಮೋಹನ್ ಉನ್ನಿತಾನ್ ಹೇಳಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ವಿಷಯವನ್ನು ಈಗಾಗಲೇ ಕೇಂದ್ರದೊಂದಿಗೆ ಪ್ರಸ್ತಾಪಿಸಿದ್ದಾರೆ.

ಕರ್ನಾಟಕವು ಕೇರಳವನ್ನು ನಿರ್ಬಂಧಿಸುವ ವಿಷಯದ ಬಗ್ಗೆ ಕೇರಳ ಹೈಕೋರ್ಟ್ ಸೋಮವಾರ ಕರ್ನಾಟಕದ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯಗಳನ್ನು ಕೋರಿತು. ರಸ್ತೆಗಳನ್ನು ತೆರೆಸುವಂತೆ ನಿರ್ದೇಶನ ಕೋರಿ ಕೇರಳ ಹೈಕೋರ್ಟ್ ವಕೀಲರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಪರಿಗಣಿಸಿ, ನ್ಯಾಯಮೂರ್ತಿಗಳಾದ ಎ.ಕೆ.ಜಯಶಂಕರನ್ ನಂಬಿಯಾರ್ ಮತ್ತು ಶಾಜಿ ಪಿ ಚಾಲಿ ಅವರನ್ನೊಳಗೊಂಡ ನ್ಯಾಯಪೀಠ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಲು ಕರ್ನಾಟಕದ ಅಡ್ವೊಕೇಟ್ ಜನರಲ್ಗೆ ಮನವಿ ಮಾಡಿದೆ. ಅಂತರರಾಜ್ಯ ರಸ್ತೆಗಳಲ್ಲಿ ಒಡ್ಡುಗಳನ್ನು ನಿರ್ಮಿಸಿ ದಿಗ್ಬಂಧನ ಹೇರುವುದು ಜನರ ಜೀವನ ಹಕ್ಕಿನ ಮೇಲೆ ಪರಿಣಾಮ ಬೀರುತ್ತವೆ ಎಂದು ನ್ಯಾಯಾಲಯ ಮೌಖಿಕವಾಗಿ ಹೇಳಿದೆ.

ಕಾಸರಗೋಡಿನ ಗಡಿಯಲ್ಲಿರುವ ಮಂಗಳೂರು ನಗರದ ಆಸ್ಪತ್ರೆಗಳಲ್ಲಿ ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳು ಮತ್ತು ತುರ್ತು ಚಿಕಿತ್ಸೆ ಪಡೆಯುವ ಜನರ ಸಂಚಾರವನ್ನು ತಡೆಯಲು ಕರ್ನಾಟಕ ಸರ್ಕಾರ ರಾಜ್ಯ ಹೆದ್ದಾರಿಯನ್ನು ತಡೆದಿದೆ. ಕಾಸರಗೋಡಿನಲ್ಲಿ ಕೇರಳದಲ್ಲಿ ಅತಿ ಹೆಚ್ಚು COVID-19 ಪ್ರಕರಣಗಳಿವೆ. ಕಾಸರಗೋಡು ಜಿಲ್ಲೆಯೊಂದರಲ್ಲೆ 97 ಸೋಂಕಿತ ರೋಗಿಗಳಿದ್ದು 7,437 ಜನರು ವೀಕ್ಷಣೆಯಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...