Homeನಿಜವೋ ಸುಳ್ಳೋFact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ...

Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

- Advertisement -
- Advertisement -

ಜಗತ್ತಿಗೆ ಕೊರೊನಾ ಚಿಂತೆಯಾದರೆ ಪೋಸ್ಟ್‌ ಕಾರ್ಡ್ ಕನ್ನಡಕ್ಕೆ ಕಾಂಗ್ರೆಸ್‌ ಚಿಂತೆಯಾಗಿದೆ. ಹಾಗಾಗಿ ಅದು ಕಾಂಗ್ರೆಸ್‌ ಕುರಿತು, ಅದರ ಮುಖ್ಯಸ್ಥರ ಕುರಿತು ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ನಿರತವಾಗಿದೆ.

ಇಂದು ಇದೇ ಪೋಸ್ಟ್‌ ಕಾರ್ಡ್ ಕನ್ನಡ ಮತ್ತೊಂದು ಸುಳ್ಳು ಸುದ್ದಿ ಹಬ್ಬಿಸಿದೆ. ಅದು ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತೆ ರಾಜಕಾರಣಿ ಎಂದು ವ್ಯಾಖ್ಯಾನಿಸಿದೆ. ಇದೇ ವೆಬ್‌ಸೈಟ್‌ ಈ ಹಿಂದೆ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂದು ಪೋಸ್ಟರ್‌ ಮಾಡಿ ಹಂಚಿತ್ತು.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಈ ರೀತಿಯ ಸುದ್ದಿ ಕಳೆದ ಹಲವು ವರ್ಷಗಳಿಂದ ವೈರಲ್‌ ಆಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ ಚೆಕ್‌ ನಡೆಸಿದೆ.

ಫ್ಯಾಕ್ಟ್‌ ಚೆಕ್‌

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. 2019ರ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಮೊದಲು 2012ರಲ್ಲಿ ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಈ ಬಿಸಿನೆಸ್‌ ಇನಸೈಡರ್‌ ಸೋರ್ಸ್‌ ಎಂದು ಫೋರ್ಬ್ಸ್‌, ದಿ ಗಾರ್ಡಿಯನ್‌, ಬ್ಲೂಮ್‌ಬರ್ಗ್‌, ಓಪನ್‌ ಸಿಕ್ರೇಟ್‌ ಎಂದು ಹೆಸರಿಸಿದೆ.

ಫೋರ್ಬ್ಸ್ 2011 ರಲ್ಲಿ ಒಂದು ಲೇಖನವನ್ನು ಪ್ರಕಟಿಸಿತ್ತು – ‘ಭಾರತದ 100 ಶ್ರೀಮಂತರು’ – ಇದರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. 2012 ರಲ್ಲಿ, ದಿ ಗಾರ್ಡಿಯನ್ ವಿಶ್ವದ ಶ್ರೀಮಂತ ನಾಯಕರ ಬಗ್ಗೆ ವರದಿಯನ್ನು ಪ್ರಕಟಿಸಿತ್ತು. ಆದರೆ, ಇಲ್ಲಿಯೂ ಕೂಡ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. ಬ್ಲೂಮ್‌ಬರ್ಗ್‌ನಲ್ಲಿ ಹುಡುಕಿದರೂ ಈ ಬಗ್ಗೆ ವರದಿಯಾಗಿದ್ದು ಕಂಡುಬಂದಿಲ್ಲ. ಬಿಸಿನೆಸ್ ಇನ್ಸೈಡರ್ ಒದಗಿಸಿದ ಉಳಿದ ವೆಬ್‌ ಸೈಟ್‌ಗಳು – ಓಪನ್ ಸಿಕ್ರೆಟ್ ಸಹ ಹಾಲಿ ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಯಾವುದೇ ವರದಿಯನ್ನು ಬರೆದಿಲ್ಲ.

ಬಿಸಿನೆಸ್ ಇನ್ಸೈಡರ್ (ಮತ್ತು ‘ವರ್ಲ್ಡ್ಸ್ ಐಷಾರಾಮಿ ಗೈಡ್’) ನಂಬಬಹುದಾದ ಮೂಲವಲ್ಲ ಎಂಬುದು ಹೀಗೆ ಸ್ಪಷ್ಟವಾಯಿತು.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...