Homeಮುಖಪುಟ500 ಕೋಟಿ ಮೌಲ್ಯದ ಮತ್ತೊಂದು ಪ್ಯಾಕೇಜ್ ಘೋಷಿಸಿದ ಯಡಿಯೂರಪ್ಪ

500 ಕೋಟಿ ಮೌಲ್ಯದ ಮತ್ತೊಂದು ಪ್ಯಾಕೇಜ್ ಘೋಷಿಸಿದ ಯಡಿಯೂರಪ್ಪ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ಕುಸಿದಿರುವ ಆರ್ಥಿಕತೆ ಸರಿದೂಗಿಸುವ ನಿಟ್ಟಿನಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು 500 ಕೋಟಿ ಮೌಲ್ಯದ ಮತ್ತೊಂದು ಪ್ಯಾಕೇಜ್ ಘೋಷಿಸಿದ್ದಾರೆ.

ರಾಜ್ಯದಲ್ಲಿ ಕುಗ್ಗಿರುವ ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಕಳೆದ ವಾರ 1,610 ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಅನ್ನು ಯಡಿಯೂರಪ್ಪನವರು ಘೋಷಿಸಿದ್ದರು.

ಇಂದು ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಶೇಷ ಪ್ಯಾಕೇಜ್‌ ಘೋಷಿಸಿರುವ ಬಿ.ಎಸ್.‌ ಯಡಿಯೂರಪ್ಪ, “ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ಮೆಕ್ಕೆಜೋಳ ರೈತರಿದ್ದಾರೆ. ಇವರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿ ಸರ್ಕಾರವೇ ಖರೀದಿಸಲು ಮುಂದಾಗಿದೆ” ಎಂದು ಆಶ್ವಾಸನೆ ನೀಡಿದ್ದಾರೆ.

ಇದಲ್ಲದೆ, “ಈ ಹಿಂದೆ ನೈಸರ್ಗಿಕ ವಿಕೋಪ ಮತ್ತು ಅಪಘಾತದಿಂದ ಕುರಿ ಮೇಕೆ ಸತ್ತರೆ ರೈತರಿಗೆ 5,000 ರೂ ಪರಿಹಾರ ನೀಡಲಾಗುತ್ತಿತ್ತು. ಈ ಯೋಜನೆಯನ್ನು ಹಾಗೆ ಮುಂದುವರಿಸಲು ರಾಜ್ಯ ಸರ್ಕಾರ ಮುಂದಾಗಿದೆ” ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕೊರೋನಾ ಕಾಲದಲ್ಲಿ ರಾಜ್ಯಾದ್ಯಂತ ಸೇವೆ ಸಲ್ಲಿಸಿರುವ ಆಶಾ ಕಾರ್ಯಕರ್ತೆಯರಿಗೆ 3,000 ಮಾಸಿಕ ಧನ ನೀಡಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಸುಮಾರು 40,260 ಜನ ಆಶಾ ಕಾರ್ಯಕರ್ತೆಯರಿದ್ದು ಎಲ್ಲರಿಗೂ ಹಣ ತಲುಪಿಸಲಾಗುವುದು. ಇದಕ್ಕೆಂದು 12.5 ಕೋಟಿ ಮೀಸಲಿಡಲಾಗಿದೆ” ಎಂದು ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ ಸಂಕಷ್ಟ: 1,610 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿದ ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನಗೆ ಒಂದು ವಿಷಯ ಅರ್ಥ ಆಗುತ್ತಿಲ್ಲ ಕರ್ನಾಟಕಕ್ಕೆ ಐದು ನೂರು ಕೋಟಿ ಕರೋನ ಸಂಕಷ್ಟದಲ್ಲಿ ಅನುದಾನ ನಮ್ಮ ಕರ್ನಾಟಕದಲ್ಲಿ 1610 ಕೋಟಿ ಜನಸಂಖ್ಯೆ ಇಲ್ಲ ಕರ್ನಾಟಕದಲ್ಲಿ ೭ ರಿಂದ ೮ ಕೋಟಿ ಜನಸಂಖ್ಯೆ ಒಬ್ಬೊಬ್ಬರಿಗೆ ಒಂದೊಂದು ಕೋಟಿ ಕೊಟ್ಟರೂ ಅವರು ಶ್ರೀಮಂತರಾಗುತ್ತಿದ್ದಾರು ಇಲ್ಲಿ ಜನಗಳ ಮೂರ್ಖರ ಇಲ್ಲ ಅಂಕಿಗಳಿಗೆ ಲೆಕ್ಕವೇ ಇಲ್ಲ ಒಂದು ಅರ್ಥ ಆಗುತ್ತಿಲ್ಲ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....