Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ಫ್ಯಾಕ್ಟ್‌ಚೆಕ್: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ಈ ಟ್ವಿಟ್ಟರ್‌ ಹ್ಯಾಂಡಲ್ ಹಂಚಿಕೊಂಡಿರುವ ಟ್ವೀಟ್ 10,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಮತ್ತು 50,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

- Advertisement -
- Advertisement -

ಒಂದು ತಿಂಗಳೊಳಗೆ 12,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಗಳಿಸಿರುವ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹೆಸರು ಇರುವ ಟ್ವಿಟರ್ ಖಾತೆ ಜೂನ್ 20 ರಂದು ಟ್ವೀಟ್ ಮಾಡಿ, ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಜಿಯೋ ಜಾಹೀರಾತಿನಿಂದ ತೆಗೆದುಹಾಕಲು ನಿರ್ಧರಿಸಿದ್ದಾರೆ ಎಂದು ಬರೆದಿದೆ.

ಈ ಟ್ವಿಟ್ಟರ್‌ ಹ್ಯಾಂಡಲ್ ಹಂಚಿಕೊಂಡಿರುವ ಟ್ವೀಟ್ 10,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಮತ್ತು 50,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಕೇವಲ ಅದೊಂದೆ ಅಲ್ಲದೆ ಮುಕೇಶ್ ಅಂಬಾನಿ ಹೆಸರಿನ ಹಲವಾರು ಟ್ವಿಟ್ಟರ್‌ ಅಕೌಂಟ್‌ಗಳು ”ನಾನು ಜಿಯೊ ಸಿಮ್‌ ಕಾರ್ಡ್‌ನಿಂದ ಶಾರುಖ್ ಖಾನ್‌ನನ್ನು ತೆಗೆದು ಹಾಕುತ್ತಿದ್ದೇನೆ, ನಿಮ್ಮ ಅಭಿಪ್ರಾಯವೇನು?” ಎಂದು ಅದೇ ಪೋಸ್ಟನ್ನು ಬರೆದಿದೆ.

ಫ್ಯಾಕ್ಟ್ ಚೆಕ್

ಮೊದಲನೆಯದಾಗಿ ಮುಖೇಶ್ ಅಂಬಾನಿ ಅವರ ಹಸರಿರುವ ಈ ಖಾತೆಯನ್ನು ಟ್ವಿಟ್ಟರ್‌ ಪರಿಶೀಲಿಸಿಲ್ಲ. ಯಾಕೆಂದರೆ ಈ ಹ್ಯಾಂಡಲ್‌ನಲ್ಲಿ ‘ಬ್ಲೂ ಟಿಕ್’ ಇಲ್ಲ.

ಎರಡನೆಯದಾಗಿ, ಹ್ಯಾಂಡಲ್ ತನ್ನನ್ನು ‘ರಿಯಲ್‌ಮುಕೇಶಂಬನ್’ (Realmukeshamban) ಎಂದು ಉಲ್ಲೇಖಿಸಿದೆ, ಇದರಲ್ಲಿ ‘ಅಂಬಾನಿ’ ಎಂಬೂದನ್ನು ತಪ್ಪಾಗಿ ಬರೆಯಲಾಗಿದೆ.

ಇದಲ್ಲದೆ, ಈ ಖಾತೆಯ ಟ್ವೀಟ್‌ಗಳನ್ನು ಗಾಯಕ ಸೋನು ನಿಗಮ್ ಮತ್ತು ನಟಿ ಕಂಗನಾ ರಾಣಾವತ್ ಅವರ ಹೆಸರಿರುವ ನಕಲಿ ಖಾತೆಗಳು ರಿಟ್ವೀಟ್ ಮಾಡುತ್ತಿರುವುದನ್ನು ಗಮನಿಸಬಹುದಾಗಿದೆ

ಕಂಗನಾ ರನೌತ್ ಅವರ ನಕಲಿ ಖಾತೆ ಅಂಬಾನಿಯನ್ನು ಜಿಯೋ ಜಾಹೀರಾತಿನಿಂದ ಶಾರುಖ್ ಖಾನ್ ಅವರನ್ನು ತೆಗೆದುಹಾಕುವಂತೆ ಕೇಳಿಕೊಂಡಿತ್ತು.

ಈ ಎರಡೂ ಖಾತೆಗಳು ಶಾರುಖ್ ಖಾನ್ ಅವರನ್ನು ಜಿಯೋ ಜಾಹೀರಾತಿನಿಂದ ತೆಗೆದುಹಾಕುವಂತೆ ಅಂಬಾನಿಯನ್ನು ಒತ್ತಾಯಿಸಿದ್ದವು.

ಅಲ್ಲದೆ ಶಾರುಖ್ ಖಾನ್ ಅವರನ್ನು ತೆಗೆದು ಹಾಕಲಾಗಿದೆ ಎಂದು ಬರೆದಿರುವ ಖಾತೆಯ ಬಯೋದಲ್ಲಿ “ಈ ಖಾತೆಯು ಮುಖೇಶ್ ಅಂಬಾನಿ ಅವರ ಮೀಡಿಯಾ ಪ್ಯಾನೆಲ್ ತಂಡ ನಿರ್ವಹಿಸುತ್ತಿದೆ.” ಎಂದು ಬರೆದಿದೆ.

ಖಾತೆಯ ಸ್ಥಳ ನವದೆಹಲಿ ಎಂದು ಉಲ್ಲೇಖಿಸಿದೆ ಆದರೆ ಅಂಬಾನಿ ಮುಂಬೈನಲ್ಲಿ ವಾಸಿಸುತ್ತಿದ್ದಾರೆ.

ಒಟ್ಟಿನಲ್ಲಿ ತಿಳಿದು ಬರುವುದೇನೆಂದರೆ ಪ್ರಸ್ತುತ ಟ್ವಿಟ್ಟರ್ ಖಾತೆ ಹಾಗೂ ಟ್ವೀಟ್ ನಕಲಿಯಾಗಿದ್ದು, ಅಂಬಾನಿ ಅಥವಾ ಅವರ ಕುಟುಂಬದ ಸದಸ್ಯರು ಅಧಿಕೃತ ಟ್ವಿಟರ್ ಖಾತೆಗಳನ್ನು ಹೊಂದಿಲ್ಲ ಎಂದು ”ದಿ ಕ್ವಿಂಟ್ಗೆ” ವರದಿ ಮಾಡಿದೆ.


ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ; ಅವರು ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...