Homeಕರೋನಾ ತಲ್ಲಣಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ 'ಡಾ. ಭರತ್ ಶೆಟ್ಟಿ'ಗೆ ಕೊರೊನಾ ಪಾಸಿಟಿವ್

ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ‘ಡಾ. ಭರತ್ ಶೆಟ್ಟಿ’ಗೆ ಕೊರೊನಾ ಪಾಸಿಟಿವ್

ಭರತ್ ಶೆಟ್ಟಿ ಈ ಹಿಂದೆ ಕೊರೊನಾದಿಂದ ಮೃತರಾದ ಮಹಿಳೆಯ ಅಂತ್ಯಸಂಸ್ಕಾರ ನಡೆಸಲು ಅಡ್ಡಿ ಪಡಿಸಿ ರಾಜ್ಯದಾದ್ಯಂತ ಆಕ್ರೋಶಕ್ಕೆ ಗುರಿಯಾಗಿದ್ದರು.

- Advertisement -
- Advertisement -

ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಡಪಟ್ಟಿದೆ. ಈ ಬಗ್ಗೆ ಸ್ವತಃ ಶಾಸಕರೇ ಟ್ವೀಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.

ಟ್ವಿಟ್ಟರ್ ನಲ್ಲಿ “ನಾನು ಕೊರೊನಾ ಪಾಸಿಟಿವ್ ಆಗಿದ್ದು, ನಿಮ್ಮೆಲ್ಲರ ಆಶೀರ್ವಾದದೊಂದಿಗೆ ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಕೆಲವು ದಿನಗಳವರೆಗೆ ಚಿಕಿತ್ಸೆಯಲ್ಲಿರುತ್ತೇನೆ. ದಯವಿಟ್ಟು ಎಲ್ಲರೂ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಿ, ಹೊರಗೆ ಹೋಗುವಾಗ ಮಾಸ್ಕ್ ಧರಿಸಿ ಮತ್ತು ಆಗಾಗ್ಗೆ ಕೈ ತೊಳೆಯಿರಿ ಎಂದು ವಿನಂತಿಇಸಕೊಳ್ಳುತ್ತೇನೆ. ನಿಮ್ಮನ್ನು ಮತ್ತು ನಿಮ್ಮ ಹತ್ತಿರದವರನ್ನು ದಯವಿಟ್ಟು ನೋಡಿಕೊಳ್ಳಿ” ಎಂದು ಕೇಳಿಕೊಂಡಿದ್ದಾರೆ.

ವೃತ್ತಿಯಲ್ಲಿ ಸ್ವತಃ ಡಾಕ್ಟರ್ ಆಗಿರುವ ಭರತ್ ಶೆಟ್ಟಿ ಈ ಹಿಂದೆ ಕೊರೊನಾದಿಂದ ಮೃತರಾದ ಮಹಿಳೆಯ ಅಂತ್ಯಸಂಸ್ಕಾರ ನಡೆಸಲು ಅಡ್ಡಿ ಪಡಿಸಿ ರಾಜ್ಯದಾದ್ಯಂತ ಆಕ್ರೋಶಕ್ಕೆ ಗುರಿಯಾಗಿದ್ದರು.


ಓದಿ: ಈ ಉನ್ಮಾದವನ್ನು ಸೃಷ್ಟಿಸಿದವರ್‍ಯಾರು? ನನ್ನ ಮಂಗಳೂರಿಗೆ ಏನಾಗಿದೆ?

 


ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...