Homeಮುಖಪುಟಫ್ಯಾಕ್ಟ್‌ಚೆಕ್‌: ದೆಹಲಿಯ ರಘುಬೀರ್ ನಗರದ ಪ್ರಕರಣ ಕೋಮು ದ್ವೇಷವೇ?

ಫ್ಯಾಕ್ಟ್‌ಚೆಕ್‌: ದೆಹಲಿಯ ರಘುಬೀರ್ ನಗರದ ಪ್ರಕರಣ ಕೋಮು ದ್ವೇಷವೇ?

ಬಿಜೆಪಿ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಅಮಿತ್ ದೀಕ್ಷಿತ್ ಇದೇ ವೈರಲ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಅವರ ಟ್ವೀಟ್ ಲೇಖನವನ್ನು ಪ್ರಕಟಿಸುವ ಸಮಯದಲ್ಲಿ 3,600 ರಿಟ್ವೀಟ್ ಗಳಿಸಿದೆ.

- Advertisement -
- Advertisement -

ಪಶ್ಚಿಮ ದೆಹಲಿಯ ರಘುಬೀರ್ ನಗರದಲ್ಲಿ ಇಬ್ಬರು ಹುಡುಗರು ಒಬ್ಬ ವ್ಯಕ್ತಿಯನ್ನು ಇರಿದಿದ್ದಾರೆ ಎಂದು ತೋರಿಸುವ ವಿಡಿಯೋ ವೈರಲ್ ಆಗಿದೆ. ಈ ಪ್ರಕರಣದ ಆರೋಪಿ ಬಾಲಾಪರಾಧಿಗಳು, ಮುಸ್ಲಿಮರು ಎಂಬ ಕೋಮು ಸಾಮರಸ್ಯವನ್ನು ಹಾಳುಗೆಡಹುವ ಸುಳ್ಳು ಹೇಳಿಕೆಯೊಂದಿಗೆ ವೈರಲ್ ಆಗಿದೆ.

ಆದರೆ ದಿ ಕ್ವಿಂಟ್ ಜೊತೆ ಮಾತನಾಡಿದ ದೆಹಲಿ ಪೊಲೀಸ್ ಹೆಚ್ಚುವರಿ ಪಿ ಆರ್ ಒ ಅನಿಲ್ ಮಿತ್ತಲ್ ಈ ಘಟನೆಗೆ, ಕೋಮು ದ್ವೇಷವನ್ನು ಹೆಣೆಯಲಾಗುತ್ತಿದೆ. ಆರೋಪಿ ಮತ್ತು ಬಲಿಪಶು ಒಂದೇ ಸಮುದಾಯಕ್ಕೆ ಸೇರಿದವರು ಎಂದು ದೃಢಪಡಿಸಿದ್ದಾರೆ.

ವೈರಲ್ ವೀಡಿಯೋದಲ್ಲಿ “ದೆಹಲಿಯ ಮಡಿಪುರದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮೂವರು ಬಾಲಾಪರಾಧಿ ಜಿಹಾದಿಗಳು ಒಬ್ಬ ವ್ಯಕ್ತಿಯನ್ನು ಇರಿದು ಕೊಂದಿದ್ದಾರೆ. ಜಾತಿವಾದದಿಂದಾಗಿ ನಾವು ಸಾಯುತ್ತಿದ್ದೇವೆ, ಅಲ್ಲಿ ಈ ‘ಶಾಂತಿ ಧೂತರು’ ಉತ್ತಮ ತರಬೇತಿ ಪಡೆಯುತ್ತಿದ್ದಾರೆ” ಎಂದು ಬರೆಯಲಾಗಿದೆ.

ಬಿಜೆಪಿ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಅಮಿತ್ ದೀಕ್ಷಿತ್ ಇದೇ ವೈರಲ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಅವರ ಟ್ವೀಟ್ ಲೇಖನವನ್ನು ಪ್ರಕಟಿಸುವ ಸಮಯದಲ್ಲಿ 3,600 ರಿಟ್ವೀಟ್ ಗಳಿಸಿದೆ.

ಹಲವಾರು ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಆದರೆ ಇಲ್ಲಿ ಆರೋಪಿಗಳು ಮತ್ತು ಸಂತ್ರಸ್ತ್ರ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಮುದ್ವೇಷ ಹರಡಬಾರದು ಎಂದು ಎಚ್ಚರಿಕೆ ಸಹ ನೀಡಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಬಿಜೆಪಿ ಧ್ವಜವನ್ನು ಬ್ರಾಹ್ಮಣರು ಸುಟ್ಟು ಹಾಕಿದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಫ್ಯಾಕ್ಟ ಚೆಕ್ ನಲ್ಲಿ ಬರುವ ಸುದ್ದಿಗಳು ಪ್ರಸ್ತುತ ಈಗಿನ ಘಟನೆಗಳಲ್ಲ, ಬಹಳ ಹಿಂದೆ ನಡೆದಿರುವ ಬೇರೆ ಬೇರೆ ಘಟನೆಗಳಿಗೆ ಸಂಬಂಧ ಪಟ್ಟಿದ್ದು ಎಂದು ತಿಳಿದಾಗ್ಯು ಏಕೆ ಈ ತಪ್ಪು ವಿಷಯ ಹರಡಿದವರ ಮೇಲೆ ಕ್ರಮ ಜರುಗಿಸುವುದಿಲ್ಲ. ಕೆಲವೊಮ್ಮೆ ಕೊಮುಸೌಹಾರ್ದತೆಯನ್ನು ಕೆಡಿಸುವ ಉದ್ಧೆಶದಿಂದಲೂ ಇಂತಹ ಕಾರ್ಯಗಳೂ ನಡೆಯುತ್ತವೆ ಅನಿಸುತ್ತದೆ.
    ಒಂದು ವೇಳೆ ಫ್ಯಾಕ್ಟ ಚೆಕ್ ಇಲ್ಲದೇ ಇದ್ದ ಪಕ್ಷದಲ್ಲಿ ಸಾಮಾನ್ಯರು ಜನರು ಅದನ್ನೇ ನಿಜವೆಂದು ನಂಬುವುದಿಲ್ಲವೆ.

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...