Homeಅಂತರಾಷ್ಟ್ರೀಯಮೊದಲ ಮಂಗಳಯಾನ ರಾಕೆಟ್‌‌ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಚೀನಾ

ಮೊದಲ ಮಂಗಳಯಾನ ರಾಕೆಟ್‌‌ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಚೀನಾ

ಮಿಷನ್ ಯಶಸ್ವಿಯಾದರೆ, ಅಮೇರಿಕಾ ನಂತರ ಮಂಗಳ ಗ್ರಹದಲ್ಲಿ ರೋವರ್ ಅನ್ನು ಇಳಿಸುವ ಮತ್ತು ನಿರ್ವಹಿಸುವ ಎರಡನೇ ದೇಶವಾಗಿದೆ ಚೀನಾ.

- Advertisement -
- Advertisement -

ಚೀನಾ ಇಂದು ಟಿಯಾನ್ವೆನ್ -1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇದು ಮಂಗಳ ಗ್ರಹದ ಅತ್ಯಂತ ಮಹತ್ವಾಕಾಂಕ್ಷೆಯ, ಮೊದಲ ಅಂತರ್ ಗ್ರಹ ಯಾನ. ಇದು ಗ್ರಹದ ಮೇಲ್ಮೈಯನ್ನು ಅನ್ವೇಷಿಸಲು ಆರ್ಬಿಟರ್, ಲ್ಯಾಂಡರ್ ಮತ್ತು ರೋವರ್ ಸೇರಿದಂತೆ ಮೂರು ಬಾಹ್ಯಾಕಾಶ ನೌಕೆಗಳನ್ನು ಹೊಂದಿದೆ.

ಚೀನಾದ ಈ ಮಿಷನ್ ಯಶಸ್ವಿಯಾದರೆ, ಅಮೇರಿಕಾ ನಂತರ ಮಂಗಳ ಗ್ರಹದಲ್ಲಿ ರೋವರ್ ಅನ್ನು ಇಳಿಸುವ ಮತ್ತು ನಿರ್ವಹಿಸುವ ಎರಡನೇ ದೇಶವಾಗಿದೆ. ಅಮೇರಿಕಾ ಹೊರತುಪಡಿಸಿ ಇದನ್ನು ಪ್ರಯತ್ನಿಸಿದ ಮತ್ತು ಎರಡು ಬಾರಿ ವಿಫಲವಾದ ಏಕೈಕ ದೇಶ ರಷ್ಯಾ.

ಚೀನೀ ಮಿಷನ್ ಟಿಯಾನ್ವೆನ್ -1 ಎಂದರೆ, “ಸ್ವರ್ಗಕ್ಕೆ ಪ್ರಶ್ನೆಗಳು” ಎಂದರ್ಥ. ಇದು ಬ್ರಹ್ಮಾಂಡದ ಬಗೆಗಿನ ಕವಿತೆಯಾಗಿದೆ.

ಮೂರು-ಕಾಂಬೊ-ಬಾಹ್ಯಾಕಾಶ ನೌಕೆಗಳು ಏಳು ತಿಂಗಳು ಬಾಹ್ಯಾಕಾಶದಲ್ಲಿ ಕಳೆದು, ನಂತರ ಮಂಗಳ ಗ್ರಹಕ್ಕೆ ಪ್ರಯಾಣಿಸುತ್ತದೆ. ಇದು ಫೆಬ್ರವರಿ 2021 ರಲ್ಲಿ ಮಂಗಳ ಗ್ರಹವನ್ನು ತಲುಪುತ್ತದೆ.

“ಚೀನಾಕ್ಕೆ ಇದು ಮೊದಲ ಪ್ರಯತ್ನವಾಗಿದೆ. ಅಮೇರಿಕಾ ಈಗಾಗಲೇ ಮಾಡಿದ್ದಕ್ಕಿಂತ ಹೆಚ್ಚಿನದನ್ನು ಇದು ಮಾಡಬಹುದೆಂದು ನಾನು ನಿರೀಕ್ಷಿಸುವುದಿಲ್ಲ” ಎಂದು ಹಾರ್ವರ್ಡ್-ಸ್ಮಿತ್ಸೋನಿಯನ್ ಸೆಂಟರ್ ಫಾರ್ ಆಸ್ಟ್ರೋಫಿಸಿಕ್ಸ್‌ನ ಖಗೋಳಶಾಸ್ತ್ರಜ್ಞ ಜೊನಾಥನ್ ಮೆಕ್‌ಡೊವೆಲ್ ಹೇಳಿದ್ದಾರೆ.

1990ರಿಂದ ಅಮೆರಿಕ ನಾಲ್ಕು ರೋವರ್‌ಗಳನ್ನು ಮಂಗಳ ಗ್ರಹಕ್ಕೆ ಕಳುಹಿಸಿದೆ.

ಈ ರೋವರ್‌ನ ಧ್ಯೇಯವೆಂದರೆ ಜೀವಿಸುವ ಕುರುಹುಗಳನ್ನು ಹೊಂದಿರುವ ಮಂಗಳ ಗ್ರಹದ ಅಂಗಳದ ಮಾದರಿಗಳನ್ನು ಸಂಗ್ರಹಿಸುವುದು.

ರೋವರ್ ಗ್ರಹವನ್ನು ತಲುಪಿದ ನಂತರ ಅದರ ಮೇಲ್ಮೈಯನ್ನು ಅಧ್ಯಯನ ಮಾಡಲು ಮೂರು ತಿಂಗಳು ಕಳೆಯುತ್ತದೆ.


ಇದನ್ನೂ ಓದಿ: ಖಾಸಗಿ ವಲಯಕ್ಕೆ ಬಾಹ್ಯಾಕಾಶ ಚಟುವಟಿಕೆಯಲ್ಲಿ ಅವಕಾಶ: ಇಸ್ರೋ ಮುಖ್ಯಸ್ಥ ಕೆ.ಶಿವನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...